• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ತಲೆಮಾರು ಸಾಹಿತ್ಯ ಓದದಿರುವುದಕ್ಕೆ ಹಳೆತಲೆಮಾರು ಕಾರಣ: ಪಾದೆಕಲ್ಲು ವಿಷ್ಣು ಭಟ್‌

May 01 2025, 12:48 AM IST
ಕಿರಿಯರು ಓದುವ ವಾತಾವರಣವನ್ನು ಹಿರಿಯರು ನಿರ್ಮಾಣ ಮಾಡುತ್ತಿಲ್ಲ, ಹಿರಿಯರು ಮಕ್ಕಳು ಇಷ್ಟಪಟ್ಟು ಓದುವುದಕ್ಕೆ ಬಿಡದೇ ಇಂತಹದ್ದನ್ನೆ ಓದು, ಇದನ್ನ ಮಾತ್ರವೇ ಓದು ಎಂದು ನಿರ್ಬಂಧಿಸುತ್ತಿದ್ದಾರೆ. ಅಂಕಗಳನ್ನು ಪಡೆಯುವ ಗುರಿ ತೋರಿಸಿ ಮನಸ್ಸಂತೋಷವನ್ನೂ ಮನಃಸಂತೋಷವನ್ನೂ ನಿರಾಕರಿಸುತಿದ್ದಾರೆ. ಮಕ್ಕಳು ತಮ್ಮ ಪರಿಸರ, ಸಮಾಜದ ಪರಿಚಯವೂ ಇಲ್ಲದಂತೆ ಬಂಧಿಸುತಿದ್ದಾರೆ, ಕೌಟುಂಬಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಂತೆ, ತಮ್ಮವರೆಂಬ ಯಾರ ಪರಿಚಯವೂ ಆಗದಂತೆ ಕಟ್ಟಿ ಹಾಕುತಿದ್ದಾರೆ ಎಂದು ವಿದ್ವಾಂಸ ಪಾದೆಕಲ್ಲು ವಿಷ್ಣು ಭಟ್ ಹೇಳಿದರು.

ಇಂದು, ನಾಳೆ ಉಡುಪಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ

Apr 30 2025, 12:31 AM IST
ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು ಸಮ್ಮೇಳನಕ್ಕೆ ಚಾಲನೆ ನೀಡುವರು.

ಶರಣ ಸಾಹಿತ್ಯ- ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳು: ಮಹಾಲಿಂಗ ಮಹಾಸ್ವಾಮಿ

Apr 30 2025, 12:30 AM IST
ಶರಣ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಬೇರೆ ಬೇರೆ ಪ್ರದೇಶಗಳಿಂದ ಕಲ್ಯಾಣಕ್ಕೆ ಆಗಮಿಸಿದ ಶರಣರ ಮಾತೃ ಭಾಷೆ ಬೇರೆಯಾಗಿದ್ದರೂ ಕನ್ನಡ ಕಲಿತು ವಚನಗಳನ್ನು ಬರೆದರೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ಮಹಾಸ್ವಾಮಿಗಳು ಹೇಳಿದರು.

ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಿದ ಮೂಕಮಾಟಿ: ಪ್ರೊ.ಬಿ.ಪಿ. ನ್ಯಾಮಗೌಡ

Apr 28 2025, 11:48 PM IST
ಮಹಾಕಾವ್ಯ ಮೂಕಮಾಟಿ ಇಪ್ಪತ್ತನೆಯ ಶತಮಾನದ ಕಡೆಯ ದಶಕಗಳಲ್ಲಿ ಹಿಂದಿ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಿದ ಮಹತ್ವದ ಕಾವ್ಯ. ಇದರ ಕೇಂದ್ರಬಿಂದು ಮತ್ತು ಕೇಂದ್ರಪ್ರಜ್ಞೆ ಮಣ್ಣು. ಉತ್ಕೃಷ್ಟ ಭೂಮಿಗೀತವೂ ಆಗಿರುವ ಈ ಮೂಕಮಾಟಿ ಮಣ್ಣಿನ ಇತಿಹಾಸ, ಮಣ್ಣಿನ ಮೌನ ಸ್ಪಂದನ ಎಂದು ಪ್ರೊ.ಬಿ.ಪಿ. ನ್ಯಾಮಗೌಡ ಹೇಳಿದರು.

ಗ್ರಾಮೀಣ ಸಂಸ್ಕೃತಿ ಉಳಿಸುವ ಸಾಹಿತ್ಯ ಬರಬೇಕು

Apr 28 2025, 12:51 AM IST
ಮರೆಯಾಗುತ್ತಿರುವ ಗ್ರಾಮೀಣ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಡುವ ನಿಟ್ಟಿನಲ್ಲಿ ಸಾಹಿತ್ಯ ಕೃತಿಗಳು ಹೆಚ್ಚು ಹೊರಬರಬೇಕಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಸಲಹೆ ನೀಡಿದರು.

ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ: ಶಾಸಕ ದಿನಕರ ಶೆಟ್ಟಿ

Apr 28 2025, 12:47 AM IST
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ. ಜೀವನದ ಬಗೆಗಿನ ಲೋಕಾನುಭವ ಹೇಳಲು ಸಾಹಿತಿ ತನ್ನದೇ ಆದ ಶೈಲಿ ಬಳಸುತ್ತಾರೆ

ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಕರವೇ ಕಾರ್ಯಕರ್ತರು ಸಜ್ಜಾಗಲಿ: ಅಂಗಡಿ ಶಂಕರ ಡಿ. ಕಗ್ಗಲ್

Apr 27 2025, 01:52 AM IST
ಕರವೇ ಕಾರ್ಯಕರ್ತರು ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಈ ಮೂಲಕ ಕನ್ನಡ ಸೇವೆಯನ್ನು ಮತ್ತಷ್ಟು ಪ್ರಚುರಗೊಳಿಸಬೇಕು ಎಂದು ನಾರಾಯಣಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕರ ಡಿ. ಕಗ್ಗಲ್ ಹೇಳಿದರು.

ಸಾಹಿತ್ಯ ಮನುಷ್ಯನಿಗೆ ತೀರಾ ಅಗತ್ಯ: ಶಾಸಕ ದಿನಕರ ಶೆಟ್ಟಿ

Apr 27 2025, 01:46 AM IST
ಹಿರಿಯ ಸಾಹಿತಿಗಳ ಜ್ಞಾನದ ಬೆಳಕು ಮುಂದಿನ ಪೀಳಿಗೆಗೆ ಮಾರ್ಗದರ್ಶಿ.

ಸಾಹಿತ್ಯ, ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು: ಪಾಪುಗುರು

Apr 27 2025, 01:34 AM IST
ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡು ಓದಿದರೂ ಅದು ಒಬ್ಬ ಲೇಖಕ ಬರೆದ ಪುಸ್ತಕ. ಆ ಪುಸ್ತಕ ಶಿಕ್ಷಣದ ರೂಪ ಪಡೆದು ನಿಮ್ಮ ಬಾಳಿಗೆ ದಾರಿದೀಪ ಕಲ್ಪಿಸುತ್ತದೆ ಎಂದಾದರೆ ಅದು ಸಾಹಿತ್ಯದ ತಾಕತ್ತು ಎಂದು ಪತ್ರಕರ್ತ ಪಾಪುಗುರು ಹೇಳಿದ್ದಾರೆ.

ಓದುವ ಸಹೃದಯದವರೇ ಇಲ್ಲದಿದ್ದರೆ ಸಾಹಿತ್ಯ ವ್ಯರ್ಥ: ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ

Apr 27 2025, 01:31 AM IST
ಕವಿಗಳಾದವರು ಸಾಹಿತ್ಯ, ಕವಿತೆ ಮತ್ತು ಕತೆಗಳನ್ನು ಬರೆಯಬಹುದು. ಆದರೆ ಅವುಗಳನ್ನು ಓದುವ ಸಹೃದಯರ ಕೊರತೆಯಾದರೆ ಸಾಹಿತ್ಯ ವ್ಯರ್ಥವಾಗುತ್ತದೆ ಎಂದು ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 96
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved