• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ - 9 ಉಪ ಸಮಿತಿಗಳಿಗೆ ಸಂಚಾಲಕರ ನೇಮಕ

Sep 12 2024, 01:52 AM IST
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಸಮಿತಿಯು ಉಪ ಸಮಿತಿಗಳಿಗೆ ಕಾರ್ಯ ಚಟುವಟಿಕೆಗಳು, ಅಂದಾಜು ವೆಚ್ಚ ಮತ್ತು ಶಿಫಾರಸುಗಳ ವರದಿ ಸಲ್ಲಿಸುವಂತೆ ಸೂಚಿಸಿದೆ. ಸಮ್ಮೇಳನದ ಮೆರವಣಿಗೆಯನ್ನು ಯಶಸ್ವಿಗೊಳಿಸಲು 9 ಉಪ ಸಮಿತಿಗಳನ್ನು ರಚಿಸಲಾಗಿದೆ.

ಸಾಹಿತ್ಯ ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು-ಹೊನ್ನಾಳಿ

Sep 10 2024, 01:31 AM IST
ಕವಿಗಳು ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಿದಾಗ ಮಾತ್ರ ಜನ ಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ ಎಂದು ಪ್ರಾಧ್ಯಾಪಕ, ಬರಹಗಾರ ಡಾ. ಎಮ್.ಈ. ಶಿವಕುಮಾರ ಹೊನ್ನಾಳಿ ಹೇಳಿದರು.

ಸಾಹಿತ್ಯ ಓದುಗರು ಮೆಚ್ಚುವಂತಿರಬೇಕು: ಡಾ. ಹರಿಕೃಷ್ಣ ಪುನರೂರು

Sep 09 2024, 01:35 AM IST
ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ನಡೆಯಿತು.

ಶರಣ ಸಾಹಿತ್ಯ ಎಲ್ಲರಿಗೂ ತಲುಪಲಿ: ಡಿ.ಎಸ್.ಸುರೇಶ್

Sep 09 2024, 01:34 AM IST
ತರೀಕೆರೆ, ಶರಣ ಸಾಹಿತ್ಯವನ್ನು ಎಲ್ಲರಿಗೂ ತಲುಪಿಸಬೇಕೆಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅದ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.

ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದ

Sep 09 2024, 01:33 AM IST
ಅಜ್ಜಂಪುರ, ಪ್ರಪಂಚದ ಎಲ್ಲ ಸಂಸ್ಕೃತಿ, ಸಾಹಿತ್ಯ ಮತ್ತು ನಾಗರಿಕತೆಗಳ ತಾಯಿ ಬೇರು ಜಾನಪದವೇ ಆಗಿದೆ ಎಂದು ತರೀಕೆರೆ ಕ್ಷೇತ್ರದ ಶಾಸಕ ಜೆ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಕುವೇಂಡ ವೈ. ಹಂಝತುಲ್ಲಾಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

Sep 09 2024, 01:33 AM IST
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಸಾಮಾಜಿಕ ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.

ಬೀದರ್‌ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ

Sep 07 2024, 01:37 AM IST
ಅಲಂಕೃತ ಸಾರೋಟದಲ್ಲಿ ಸರ್ವಾಧ್ಯಕ್ಷೆಯ ಅದ್ಧೂರಿ ಮೆರವಣಿಗೆ

ಹರಿದಾಸರ ಕೀರ್ತನೆಗಳಲ್ಲಿ ಉಪಚಾರ ಸಾಹಿತ್ಯ

Sep 07 2024, 01:32 AM IST
ಜನಸಾಮಾನ್ಯರಿಗೂ ಅರ್ಥವಾಗುವಂಥ ಸರಳ ಪದಗಳನ್ನು ಬಳಸಿ

ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠವಿದ್ದಂತೆ

Sep 04 2024, 01:47 AM IST
ಸಾಹಿತ್ಯ ಲೋಕದಲ್ಲಿ ಅನೇಕರ ಕೃತಿಗಳಿಗೆ ಜ್ಞಾನಪೀಠ ಲಭಿಸಿಲ್ಲ ಎಂಬ ಕೊರಗಿರಬಾರದು. ಸಾಹಿತ್ಯ ದಿಗ್ಗಜರ ಹೆಸರೇ ಒಂದು ಜ್ಞಾನಪೀಠ ಪ್ರಶಸ್ತಿ ಇದ್ದಂತೆ ಎಂದು ಬಸವ ಮಂದಿರ ಬಸವತತ್ವ ಪೀಠದ ಶ್ರೀ ಡಾ. ಮರುಳಸಿದ್ದ ಸ್ವಾಮೀಜಿ ನುಡಿದರು.

ಸಾಹಿತ್ಯ ಸಂಗೀತದ ಮೇಲೆ ತೇಲಬೇಕು: ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿ ಅಭಿಪ್ರಾಯ

Sep 03 2024, 01:49 AM IST
ಹಿಂದೂಸ್ತಾನಿ ಗಾಯಕ ರಾಜೇಂದ್ರ ಬಾಳೆಹಳ್ಳಿಯವರು ಸಾಹಿತ್ಯವು ಸಂಗೀತದ ಮೇಲೆ ತೇಲುವಂತಿರಬೇಕು ಮತ್ತು ಸಂಗೀತದಲ್ಲಿ ಮುಳುಗಬಾರದು ಎಂದು ಅಭಿಪ್ರಾಯಪಟ್ಟರು. ಸಂಗೀತದ ಮೂಲಕ ಸಾಹಿತ್ಯ ಸಹೃದಯನಿಗೆ ತಲುಪಿದಾಗ ಮಾತ್ರ ಹಾಡುಗಾರ ಧನ್ಯತೆ ಪಡೆಯಲು ಸಾಧ್ಯ ಎಂದು ಅವರು ತಿಳಿಸಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 109
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved