• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರ ಬಿಡುಗಡೆ

Apr 25 2025, 11:52 PM IST
ಏ.30 ಮತ್ತು ಮೇ 1ರಂದು ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಬಿಡುಗಡೆಗೊಳಿಸಿದರು.

28ರಂದು ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ಕುರಿತು ವಿಚಾರ ಸಂಕಿರಣ

Apr 25 2025, 11:50 PM IST
ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೆಳಗ್ಗೆ 10 ಗಂಟೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ವಿವಿ ಕುಲಪತಿ ಡಾ. ಅಶೋಕ ಸಂಗಪ್ಪ ಆಲೂರ ವಹಿಸಲಿದ್ದಾರೆ. ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ವಿವಿ ಕುಲ ಸಚಿವ ಡಾ.ಸುರೇಶ್ ಎಂ. ಉಪಸ್ಥಿತರಿರುವರು.

ಕನ್ನಡ ಸಾಹಿತ್ಯ ಸಮ್ಮೇಳನದ ವಿವರಣಾತ್ಮಕ ಲೆಕ್ಕ ಕೊಡಿ: ಎಂ.ಬಿ.ನಾಗಣ್ಣಗೌಡ

Apr 24 2025, 11:49 PM IST
ಪಾರದರ್ಶಕ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಇದು ಪೂರಕವಾದ ಕ್ರಮವಾಗಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕ್ರಿಯೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ ಕುರಿತು ಕೋಶಾಧಿಕಾರಿಗಳು ಉತ್ತರದಾಯಿಗಳಾಗಿದ್ದು, ಅವರು ನಮ್ಮ ಆಗ್ರಹಗಳಿಗೆ ಸ್ಪಂದಿಸುತ್ತಾರೆಂಬ ವಿಶ್ವಾಸವಿದೆ.

ಯಲಬುರ್ಗಾ, ಕುಕನೂರಲ್ಲಿ ನಡೆದಿಲ್ಲ ಕನ್ನಡ ಸಾಹಿತ್ಯ ಸಮ್ಮೇಳನ

Apr 21 2025, 12:57 AM IST
ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ಅನುದಾನ ನೀಡಲು ಸಾಧ್ಯವಾಗದು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಹೇಳಿದೆ. ಸಾಹಿತ್ಯ ಚಟುವಟಿಕೆಗೆ ಹಿನ್ನಡೆ ಉಂಟಾಗಿದೆ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಜೊತೆಗೆ ಸಾಹಿತ್ಯ, ಕಲಾ ಕ್ಷೇತ್ರಕ್ಕೂ ಎಚ್‌. ವಿಶ್ವನಾಥ್‌ ಸೇವೆ ಸಂದಿದೆ

Apr 21 2025, 12:56 AM IST
ವಿಶ್ವನಾಥ್ ಅವರು ವಕೀಲರಾಗಿ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಶಾಸಕರಾಗಿ, ಸಚಿವರಾಗಿ, ಸಂಸತ್ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಲೇಖಕರಾಗಿ, ಕಲಾವಿದರಾಗಿ ಕವಿಯಾಗಿ ಅವರು ಮಾಡಿದ ಸಾಧನೆಯು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Apr 21 2025, 12:49 AM IST
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲ ಗೌಡ ಕಲ್ವ ಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ, ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು.

ಸಂಗೀತ - ಸಾಹಿತ್ಯ ಜೀವಂತವಾಗಿರಲು ಕಲೆ ಅನಾವರಣಗೊಳ್ಳಬೇಕು: ಕೆ.ಕಲ್ಯಾಣ್

Apr 20 2025, 02:00 AM IST
ಸಂಗೀತ-ಸಾಹಿತ್ಯ, ಸಾಂಸ್ಕೃತಿಕ ಸೊಗಡಿನಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಇಂತಹ ವೇದಿಕೆ ಬೇಕಾಗಿವೆ. ಕಮರ್ಷಿಯಲ್ ಸಭೆ-ಸಮಾರಂಭ ಮಾಡಿದರೂ ಜನ ಸೇರಲ್ಲ. ಸಂಗೀತ, ಕಲಾ ಕಾರ್ಯಕ್ರಮಗಳಲ್ಲಿ ಕಲಾಮಂದಿರಕ್ಕೆ ತುಂಬಿರುವ ಜನರನ್ನು ನೋಡಿದರೆ ಇವರಲ್ಲಿರುವ ಸಂಗೀತದ ಪ್ರೀತಿ, ಗೌರವ ಎಷ್ಟಿದೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ.

ಕನ್ನಡ ಸಾಹಿತ್ಯ ಲೋಕಕ್ಕೆ ಜಿ.ಸೂರಿ ಕೊಡುಗೆ ಅಪಾರ: ರವೀಶ್

Apr 20 2025, 01:53 AM IST
ಚಿಕ್ಕಮಗಳೂರು, ತಮ್ಮದೇ ಶೈಲಿಯಲ್ಲಿ ನೂರಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿರುವ ಅಜ್ಜಂಪುರ ಜಿ.ಸೂರಿ ಜಿಲ್ಲೆ ಕಂಡ ಅತ್ಯುತ್ತಮ ಕನ್ನಡ ಹಾಗೂ ಸಾಹಿತ್ಯ ಪ್ರೇಮಿ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ್ ಕ್ಯಾತನಬೀಡು ಹೇಳಿದರು.

ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತಲೂ ಮಿಗಿಲು

Apr 19 2025, 12:39 AM IST
ಜಾನಪದ ಸಾಹಿತ್ಯ ವಿಶ್ವವಿದ್ಯಾಲಯಕ್ಕಿಂತ ಮೇಲು. ಮಾನವೀಯ ಹಾಗೂ ನೈತಿಕ ಮೌಲ್ಯ ಒಳಗೊಂಡಿರುವ ಜಾನಪದ ಸಾಹಿತ್ಯ ರಚಿಸಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ

ಕಿನ್ನಿಗೋಳಿ: ಸಾಹಿತ್ಯ ಸಂಭ್ರಮ, ಪ್ರಶಸ್ತಿ ಪ್ರದಾನ, ಕವಿಗೋಷ್ಠಿ

Apr 19 2025, 12:34 AM IST
ಕಿನ್ನಿಗೋಳಿಯ ಯುಗಪುರುಷ ಸಭಾಭವದಲ್ಲಿ ಮಂಗಳೂರು ಕಥಾಬಿಂದು ಪ್ರಕಾಶನ ಹಾಗೂ ಯುಗಪುರುಷ ಕಿನ್ನಿಗೋಳಿ ನೇತೃತ್ವದಲ್ಲಿ ನಡೆದ ಸಾಹಿತ್ಯ ಸಂಭ್ರಮ, ಕವಿ ಗೋಷ್ಠಿ, ಸಾಂಸ್ಕೃತಿಕ ಪ್ರಶಸ್ತಿ ಪ್ರದಾನ ಕೃತಿ ಬಿಡುಗಡೆ ಕಾರ್ಯಕ್ರಮ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 96
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved