• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣ ಸಾಹಿತ್ಯ ಲೇಖಕಿಯರಿಗೆ ಸ್ಪೂರ್ತಿ: ಬರಗೂರು

Jul 01 2024, 01:46 AM IST
ಹನ್ನೆರಡನೆ ಶತಮಾನದಲ್ಲೇ ತಾರತಮ್ಯವನ್ನು ಮೆಟ್ಟಿನಿಂತ ಅಕ್ಕಮಹಾದೇವಿ, ಸಂಕವ್ವೆ ಹಾಗೂ ಕಾಳವ್ವೆ ಅವರಂತಹ ತಳಸಮುದಾಯದ ಶರಣೆಯರ ಸಾಹಿತ್ಯದ ಗಟ್ಟಿತನ ಆಧುನಿಕ ಬರಹಗಾರ್ತಿಯರಿಗೆ ಸ್ಪೂರ್ತಿ ಎಂದು ಸಂಸ್ಕೃತಿ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ವಚನ ಸಾಹಿತ್ಯ, ಶರಣ ಸಂಸ್ಕೃತಿ ಜೀವನಕ್ಕೆ ಅಗತ್ಯ

Jul 01 2024, 01:46 AM IST
ಜನರಿಗೆ ಸಾಹಿತ್ಯ ತಲುಪಿಸುವ ಕಾರ್ಯ ಮಾಡುತ್ತಿದೆ ಕಸಾಪ: ಸುಭಾಷ ಛಾಯಾಗೋಳ

ಕನ್ನಡ ಸಾಹಿತ್ಯ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ

Jun 29 2024, 12:32 AM IST
ತಾಂತ್ರಿಕ ಪದವಿ ಪಡೆದ, ಓದುತ್ತಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯವನ್ನು ಸಂಪನ್ನಗೊಳಿಸುತ್ತಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಅಮರೇಶ್ ನುಗಡೋಣಿ ತಿಳಿಸಿದರು.

ಫ.ಗು.ಹಳಕಟ್ಟಿಯವರ ತ್ಯಾಗ ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯ: ವಿಜಯಲಕ್ಷ್ಮೀ ಭದ್ರಶೆಟ್ಟಿ

Jun 28 2024, 01:00 AM IST
ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು. ಹಳಕಟ್ಟಿ ಅವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಬಿವಿವಿಎಸ್ ಅಕ್ಕನ ಬಳಗದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮೀ ಭದ್ರಶೆಟ್ಟಿ ಹೇಳಿದರು.

ಜೂನ್‌ 27,28ರಂದು ರಾಜ್ಯಮಟ್ಟದ ಯುವ ಸಾಹಿತ್ಯ ಸಮಾವೇಶ

Jun 25 2024, 12:37 AM IST
ಪ್ರಸ್ತುತ ಯುವ ಜನತೆ ಸಾಕಷ್ಟು ಸಾಹಿತ್ಯ ರಚನೆಯಲ್ಲಿ ತೊಡಗಿದ್ದು, ಯುವ ಬರಹಗಾರರು ಹೊರಹೊಮ್ಮುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬರವಣಿಗೆಯಲ್ಲಿ ಮತ್ತಷ್ಟು ಶಿಸ್ತು ಮೂಡಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ.

29, 30ರಂದು ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ

Jun 25 2024, 12:33 AM IST
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದಿಂದ ಜೂನ್ 29, 30 ರಂದು ಬಾಗಲಕೋಟೆ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ಕಲ್ಲಿಕೋಟೆಗೆ ಯುನೆಸ್ಕೋ ಸಾಹಿತ್ಯ ನಗರಿ ಪಟ್ಟ

Jun 24 2024, 11:01 AM IST

ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿರುವ ಕೇರಳದ ಉತ್ತರ ಭಾಗದಲ್ಲಿರುವ ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಯುನೆಸ್ಕೋ ಅಧಿಕೃತವಾಗಿ ಘೋಷಿಸಿದೆ.

ಅಖಿಲ ಭಾರತ ಸಾಹಿತ್ಯ ಪರಿಷದ್ ‘ಪ್ರಕೃತಿ ಪರಿಸರ’ ಕವಿಗೋಷ್ಠಿ

Jun 24 2024, 01:41 AM IST
ಪ್ರಕೃತಿ ಪರಿಸರ ಕುರಿತು ನಡೆದ ಕವಿಗೋಷ್ಠಿಯಲ್ಲಿ 25 ಮಂದಿ ಕವನ ವಾಚಿಸಿದರು. ಕವನವಾಚನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

ಕಮಲಾ ಹಂಪನಾ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ

Jun 24 2024, 01:38 AM IST
ಕನ್ನಡ ನಾಡಿನ ಒಬ್ಬ ಶ್ರೇಷ್ಠ ಸಾಹಿತಿ ಕಮಲಾ ಹಂಪನಾರನ್ನು ನಾಡು ಕಳೆದುಕೊಂಡು ಸಾಹಿತ್ಯ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಎಂದು ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.

ಯುವ ಬರಹಗಾರರ ಮೇಲಿದೆ ಸಾಹಿತ್ಯ ಬೆಳೆಸುವ ಹೊಣೆ: ಭಾಗೀರಥಿ

Jun 24 2024, 01:30 AM IST
ಸಾಹಿತ್ಯ ಕ್ಷೇತ್ರಕ್ಕೆ ಅಂಬೆಗಾಲು ಇಡುತ್ತಿರುವವರನ್ನು ಪ್ರೋತ್ಸಾಹಿಸುತ್ತಿರುವ ಸಾಹಿತ್ಯ ಸಿಂಚನ ಬಳಗದ ಕಾರ್ಯ ನಿಜಕ್ಕೂ ಶ್ಲಾಘನೀಯ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved