• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಲೋಕಕ್ಕೆ ಇಂಗ್ಲಿಷ್‌ ಸಾಹಿತ್ಯ ಪರಿಚಯಿಸಿದ ಶೇಷಗಿರಿರಾವ್

May 28 2024, 01:12 AM IST
ಶೇಷಗಿರಿರಾವ್‌ರು ಹತ್ತಾರು ಕನ್ನಡ ಚಳವಳಿಗಳನ್ನು ಬೆಂಗಳೂರು ನೆಲದಲ್ಲಿ ಕಟ್ಟಿದವರು. ಅಂದಿಗಿಂತ ಇಂದು ಕನ್ನಡ ಚಳವಳಿಗಳ ಅವಶ್ಯಕತೆ ಇದೆ. ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರ ನೇಮಕಾತಿ ಇಲ್ಲ. ಕನ್ನಡ ಪ್ರಾಥಮಿಕ ಶಾಲೆಗಳು ಮುಚ್ಚಿಕೊಳ್ಳುತ್ತಿವೆ. ಇವುಗಳ ವಿರುದ್ಧ ಕನ್ನಡಿಗರು ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಜೊತೆ ಸಂವಾದ

May 28 2024, 01:08 AM IST
ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ಅಭಿರುಚಿ ಜೋಡುಮಾರ್ಗ ವತಿಯಿಂದ ನಡೆದ ಲಕ್ಷ್ಮೀಶ ತೋಳ್ಪಾಡಿ ಅವರೊಂದಿಗೆ ಒಂದು ಸಂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ತೋಳ್ಪಾಡಿ ಅವರು ಮಾತನಾಡಿ, ಮಹಾಭಾರತ ದಟ್ಟ ಲೌಕಿಕತೆಯೊಂದಿಗೆ ಅಷ್ಟೇ ಆಧ್ಯಾತ್ಮಿಕವಾಗಿರುವ ಕೃತಿಯಾಗಿದೆ. ಸೃಷ್ಟಿಶೀಲವಾದುದು ಮಹಾಭಾರತ ಎಂದರು.

ಸಂಸ್ಕೃತದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಸಮೃದ್ಧ:ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್

May 28 2024, 01:06 AM IST
ಎಲ್ಲರ ಸಮಗ್ರ ಶ್ರಮದಿಂದ ಸಂಸ್ಕೃತ ಭಾಷೆಯ ಸಾಹಿತ್ಯವನ್ನು ಕನ್ನಡಕ್ಕೆ ಅನುವಾದಿಸಲಾಗಿದೆ. ಸಂಸ್ಕೃತದಿಂದ ಕನ್ನಡಕ್ಕೆ ಬಂದಿರುವ ಕಾವ್ಯ ಪರಂಪರೆಯ ಕಲ್ಪನೆಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಯಿತು. ಆಧುನಿಕ ವಿಮರ್ಶಕರು, ಚಿಂತಕರು ಸಹ ಪ್ರಾಚೀನ ಪರಂಪರೆಯತ್ತ ಬರಲು ಸಾಧ್ಯವಾಯಿತು.

ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಭಾವನೆ ಈಗಿಲ್ಲ ಸಾಹಿತ್ಯ ಕ್ಷೇತ್ರಕ್ಕೆ ಮಹಿಳಾ ಸಾಧಕರ ಕೊಡುಗೆ ಅಪಾರ - ಸುನಂದಾ ಎಮ್ಮಿ

May 27 2024, 01:15 AM IST
ಕನ್ನಡಭಪ್ರಭ ವಾರ್ತೆ ಅಥಣಿ:ಹೆಣ್ಣು ಹುಟ್ಟಿದರೆ ಹುಣ್ಣು ಹುಟ್ಟಿದಂತೆ ಎಂಬ ಭಾವನೆಯ ಒಂದು ಕಾಲವಿತ್ತು. ಆದರೆ ಇಂದು ಮಹಿಳೆ ಶಿಕ್ಷಣ ಪಡೆಯುವುದರ ಜೊತೆಗೆ ಎಲ್ಲ ಕ್ಷೇತ್ರಗಳಲ್ಲಿ ಪುರುಷನಷ್ಟೇ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ. ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಸಾಧಿಸಿದ್ದಾಳೆ. ಕನ್ನಡ ಸಾಹಿತ್ಯ ಲೋಕಕ್ಕೆ ಅನೇಕ ಮಹಿಳೆಯರು ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಬೆಳಗಾವಿಯ ಸಾಹಿತಿ ಸುನಂದಾ ಎಮ್ಮಿ ಹೇಳಿದರು.

ನಡೆ- ನುಡಿ ಸಿದ್ಧಾತವಿಲ್ಲದ ಸಾಹಿತ್ಯ ಕ್ಷಣಿಕ: ಪ್ರೊ. ಸಿದ್ದರಾಯಮಯ್ಯ

May 25 2024, 12:52 AM IST
ಹೋರಾಟ ಮತ್ತು ಬದುಕು ವಿಷ್ಣು ನಾಯ್ಕರ ಜೀವನದ ಎರಡು ನಾಣ್ಯದ ಒಂದು ಮುಖ.

ಯುವಕರು ಸಾಹಿತ್ಯ,ಸಾಂಸ್ಕೃತಿಕ ಚಟುವಟಿಕೆಯತ್ತ ಆಸಕ್ತರಾಗಿ: ವಿಜಯಾನಂದ ಕಾಶಪ್ಪನವರ

May 25 2024, 12:50 AM IST
ಯುವಕರು ಸಾಹಿತ್ಯ ರಚನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಕಿವಿಮಾತು ಹೇಳಿದರು.

ಸಾಹಿತ್ಯ ಬದುಕನ್ನು ಶ್ರೀಮಂತಗೊಳಿಸುವ ಕಲೆ: ಡಾ. ಕುಮಾರ ಹೆಗ್ಡೆ

May 22 2024, 12:57 AM IST
ಸಾಹಿತ್ಯ ಸೇವೆಗೈದ ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

25, 26ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ: ಸೂಳಿಬಾವಿ

May 21 2024, 12:35 AM IST
ಮೇ 25 ಹಾಗೂ 26ರಂದು 10ನೇ ಮೇ ಸಾಹಿತ್ಯ ಮೇಳವು ನಗರದ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಅಂದು ಮೇಳದ ದಶಮಾನೋತ್ಸವ ಸಹ ನಡೆಯಲಿದೆ.

ನಾಡಿನ ಸಾಹಿತ್ಯ, ಸಂಸ್ಕೃತಿ ಶ್ರೀಮಂತಗೊಳಿಸುವ ಕಾರ್ಯವಾಗಲಿ

May 21 2024, 12:30 AM IST
ಬೀದರ್‌ನಲ್ಲಿ ಸಂಘ ಸಂಸ್ಥೆಗಳ ಸಾಮಾನ್ಯ ಧನಸಹಾಯ ಯೋಜನೆಯಡಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸಂಗೀತ ಕವಿಗೋಷ್ಠಿ ಕನ್ನಡ ಹಾಡುಗಳ ಪ್ರಸಾರ ಕಾರ್ಯಕ್ರಮ ಜರುಗಿತು.

ಜುಲೈನಲ್ಲಿ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 20 2024, 01:36 AM IST
ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ ತಿಂಗಳ 2ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಗೌರವ ಕಾರ್ಯದರ್ಶಿ ವಾಯ್.ಎನ್.ಮಿಣಜಗಿ ತಿಳಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 101
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved