• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಪದ ಸಾಹಿತ್ಯ ನಾಡು ನುಡಿ ಪರಂಪರೆಯ ಪ್ರತೀಕ

May 19 2024, 01:53 AM IST
ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿದ್ದು ನಾನು ಎನ್ನುವ ಅಂಹಕಾರ ಬಿಟ್ಟು ನಾವು ಎನ್ನುವ ಸಾಮುದಾಯಿಕ ಭಾವನೆ ಬೆಳೆಸಿಕೊಂಡು ತಂದೆ ತಾಯಿ ಋಣ ತೀರಿಸುವ ಕೆಲಸ ಮಾಡಬೇಕೇನ್ನುವ ವಿಷಯಗಳ ಕುರಿತು ಜನಪದಗೀತೆಗಳನ್ನು ಹಾಡಿದರು

ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ

May 18 2024, 12:32 AM IST
ಹೊನ್ನೇಕೊಡಿಗೆ ಎನ್‌ಎಸ್‌ಎಸ್‌ ಶಿಬಿರದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ವಿಶೇಷ ಉಪನ್ಯಾಸ

ಬೆರೆಸಿ ಸಾಹಿತ್ಯ ಬರೆಯದೇ ಬೆರೆತು ಬರೆಯಬೇಕು

May 17 2024, 12:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಸಾಹಿತ್ಯ ರಚನೆ ಜನಪರವಾಗಿರಬೇಕು. ಸಾಮಾನ್ಯ ಓದುಗನಿಗೂ ಅರ್ಥವಾಗಬೇಕು. ಬೆರೆಸಿ ಬರೆಯದೇ ಬೆರೆತು ಬರೆಯಬೇಕು. ಜೀವನಾನುಭವದಿಂದ ರಚಿತವಾದ ಸಾಹಿತ್ಯ ಅನುಗಾಲವೂ ಜೀವಂತವಾಗಿರುತ್ತದೆ ಎಂದು ಸಾಹಿತಿ ಬಸವರಾಜ ಗಾರ್ಗಿ ಹೇಳಿದರು.

ಕಾಪು: ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ

May 16 2024, 12:49 AM IST
ಕನ್ನಡ ಭಾಷೆ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ವೇದಮೂರ್ತಿ ಅಶೋಕ ಆಚಾರ್ಯ ಹೇಳಿದರು.

ಸಾಹಿತ್ಯ ಕೃತಿ ಓದುವಿಕೆ ಮಕ್ಕಳ ದಿನಚರಿಯ ಭಾಗವಾಗಬೇಕು: ವಿಜಯಲಕ್ಷ್ಮಿ

May 16 2024, 12:47 AM IST
ಬಾಲ್ಯದಿಂದಲೂ ಪರಿಸರದ ಜೊತೆಗೆ ನಿಕಟ ಒಡನಾಟವಿದ್ದ ಕುವೆಂಪು ಮತ್ತು ತೇಜಸ್ವಿ ಅವರ ಕೃತಿಗಳಲ್ಲಿ ಸಹಜ ಬದುಕಿನ ಮಾದರಿಗಳಿವೆ. ಪೋಷಕರು ಮಕ್ಕಳಿಗೆ ಇಂತಹ ಕೃತಿಗಳು ಲಭಿಸುವಂತೆ ಮಾಡಿ, ಅವರಲ್ಲಿ ಓದುವ ಅಭಿರುಚಿ ಬೆಳೆಸುವ ಮೂಲಕ ಸಾಂಸ್ಕೃತಿಕ ವ್ಯಕ್ತಿತ್ವ ಅರಳಿಸಲು ಅನುವು ಮಾಡಿಕೊಡಬೇಕು

ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಎ. ಸಿ. ಚಂದ್ರಪ್ಪ

May 15 2024, 01:41 AM IST
ಅಜ್ಜಂಪುರತಾಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರನ್ನಾಗಿ ಎ. ಸಿ. ಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ವಿಶ್ವಕ್ಕೆ ವಚನ ಸಾಹಿತ್ಯ ಕೊಡುಗೆ ನೀಡಿದ ಶರಣರು: ಹುಡೇದಗಡ್ಡಿ

May 15 2024, 01:37 AM IST
೧೨ನೇ ಶತಮಾನದ ದಾರ್ಶನಿಕ ಶರಣರು ವಿಶ್ವಕ್ಕೆ ವಚನ ಸಾಹಿತ್ಯ ಮಹಾನ್ ಕೊಡುಗೆ ನೀಡಿದ ಮಹಾಮಹಿಮರ ಸಂದೇಶಗಳು ಇಂದು ವಿಶ್ವಕ್ಕೆ ಮಾದರಿಯಾಗಿವೆ ಎಂದು ಲಿಂಗಸೂರಿನ ಪ್ರಾಧ್ಯಾಪಕ ದೊಡ್ಡಬಸಪ್ಪ ಹುಡೇದಗಡ್ಡಿ ತಿಳಿಸಿದರು.

ಬ್ಯಾರಿ ಲೇಖಕಿಯರ ಸಾಹಿತ್ಯ ಸಂಭ್ರಮ ‘ಸಾಹಿತ್ಯತ್ತೊ ಒಸರ್‌’

May 14 2024, 01:00 AM IST
ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್‌ ಹನೀಫ್‌ ದಫ್‌ ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ವಚನ ಸಾಹಿತ್ಯ ಸಮಾಜ ಪರಿವರ್ತನೆಗೆ ಪೂರಕ

May 13 2024, 12:04 AM IST
ಮಾತುಗಳು ಮನುಷ್ಯನ ವ್ಯಕ್ತಿತ್ವ ಗುರುತಿಸುವುದರಿಂದ ಮಾತುಗಳು ಮತ್ತೋಬ್ಬರ ಮೇಲೆ ಪ್ರಭಾವ ಬೀರುವ ಮಾತುಗಳಿದ್ದರೆ ಆ ವ್ಯಕ್ತಿ ತನ್ನನ್ನು ತಾನು ಸುಧಾರಿಸಿಕೊಳ್ಳಲು ಸಾಧ್ಯ

ಸಾಹಿತ್ಯ, ಚಿತ್ರಕಲೆಯಿಂದ ದೇಶ ಶ್ರೀಮಂತ: ಉಮಾಕಾಂತ ಭಟ್ಟ

May 13 2024, 12:04 AM IST
ಮಕ್ಕಳಲ್ಲಿ ಭಾವ ಶಿಕ್ಷಣ ಇಲ್ಲ. ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬೇಕು, ಹೇಗೆ ಸಮತೋಲನ ಮಾಡಬೇಕು, ಹೇಗೆ ವರ್ತಿಸಬೇಕು ಎಂಬ ಕೊರತೆಯಿದೆ. ಅದನ್ನು ಚಿತ್ರಕಲೆ ಸಮೃದ್ಧವಾಗಿ ತುಂಬುತ್ತದೆ. ಇದು ಸಮಾಜದ ಅಗತ್ಯತೆಯೂ ಹೌದು ಎಂದು ಉಮಾಕಾಂತ ಭಟ್ಟ ಕೆರೆಕೈ ತಿಳಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved