ಹಳ್ಳಿ ಹಕ್ಕಿ- ಎಚ್. ವಿಶ್ವನಾಥ್ ಅವರ ಸಾಹಿತ್ಯ ಮತ್ತು ರಾಜಕಾರಣದ ವಿಮರ್ಶೆ
Feb 24 2024, 02:32 AM ISTಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವಜನ ಸೇವೆ ಮತ್ತು ಕ್ರೀಡೆ, ಅರಣ್ಯ ಖಾತೆ, ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಸಹಕಾರ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ದಾಖಲಿಸಲಾಗಿದೆ.