• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಟ್ವಾಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

May 08 2024, 01:01 AM IST
ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಾಹಿತ್ಯ ಪುಸ್ತಕ ಓದಿ ಕನ್ನಡಕ್ಕೆ ಉತ್ತೇಜನ ನೀಡಿ

May 08 2024, 01:00 AM IST
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಂಥಾಲಯಗಳಿಗೆ ಭೇಟಿ ನೀಡಿ ಉತ್ತಮ ಸಾಹಿತ್ಯ ಕೃತಿಗಳನ್ನು ಓದುವ ಮೂಲಕ ಕನ್ನಡಕ್ಕೆ ಉತ್ತೇಜನ ನೀಡಬೇಕಿದೆ ಎಂದು ಶಾಂತಲಾ‌ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಛಾಯಾ ಎಸ್.ಕುಮಾರ್ ಹೇಳಿದರು. ಬೇಲೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಉದ್ಘಾಟನೆ ನಡೆಸಿ ಮಾತನಾಡಿದರು.

ಸಾಹಿತ್ಯ ಕ್ಷೇತ್ರದಲ್ಲೂ ಜಾತೀಯತೆ ಸರಿಯಲ್ಲ: ಶ್ರೀರಂಗ ಕಟ್ಟಿ

May 07 2024, 01:05 AM IST
ನಾಡಿನಲ್ಲಿ ನಮ್ಮ ಭಾಷೆಯ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದ್ದರೂ ಅನ್ಯ ಭಾಷೆಗಳನ್ನು ಉದಾರತೆಯಿಂದ ಸ್ವೀಕರಿಸಿ, ಗೌರವಿಸುವುದನ್ನು ಕಾಣುತ್ತಿದ್ದೇವೆ ಎಂದು ಶ್ರೀರಂಗ ಕಟ್ಟಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯರ ಪರಿಷತ್ತಾಗಲಿ

May 07 2024, 01:05 AM IST
ದಾವಣಗೆರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬಿ.ವಾಮದೇವಪ್ಪ ಇತರರು ಉದ್ಘಾಟಿಸಿದರು.

ಕನ್ನಡ ಸಾಹಿತ್ಯ ಸಂವರ್ಧನೆಗೆ ಶ್ರಮಿಸುತ್ತಿರುವ ಕಸಾಪ

May 07 2024, 01:03 AM IST
ಪರಿಷತ್ತು ಕನ್ನಡ ಕಾರ್ಯಕ್ರಮಗಳ ಮೂಲಕ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.

ಕನ್ನಡ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ತಿನ ಕಾರ್ಯ ಅಮೋಘ

May 07 2024, 01:03 AM IST
ತಾಲೂಕು ಘಟಕ ವಿಶಿಷ್ಟ ಹಾಗೂ ವಿಭಿನ್ನ ಕಾರ್ಯಕ್ರಮ ಸಂಘಟಿಸುವುದರ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಘಟಕವಾಗಿದೆ

ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಪ್ರತಿಯೊಬ್ಬರೂ ಗೌರವ ಹೊಂದಬೇಕು: ಜಿ.ಧನಂಜಯ ದರಸಗುಪ್ಪೆ

May 06 2024, 12:41 AM IST
ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತಾಗಿ ರೂಪುಗೊಂಡಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ 25 ಮಂದಿ ಸೇವೆ ಸಲ್ಲಿಸಿ, ಡಾ.ನೋಡೋಜ ಮಹೇಶ ಜೋಷಿ ಅವರು ಪ್ರಸ್ತುತ 26ನೇ ರಾಜ್ಯಾಧ್ಯಕ್ಷರಾಗಿದ್ದಾರೆ. ಇದುವರೆವಿಗೂ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದಿದ್ದು, 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಕನ್ನಡ ನಾಡು ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ ನಿರಂತರ ಶ್ರಮ: ಡಾ.ಮೀರಾ ಶಿವಲಿಂಗಯ್ಯ

May 06 2024, 12:32 AM IST
ಪ್ರಸ್ತುತ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಶ್ವಮಟ್ಟದಲ್ಲೂ ಪಸರಿಸಿಕೊಂಡಿದೆ. ಕನ್ನಡ ಸಾಕ್ಷಿ ಪ್ರಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮ ಮಟ್ಟದವರೆಗೂ ವಿಸ್ತರಿಸಿ ನಾಡು-ನುಡಿ ಉಳಿಸಲು ಹೋರಾಟ ಮಾಡುತ್ತಿದೆ. ಕನ್ನಡದ ತೇರು ಎಳೆಯಲು, ಕನ್ನಡ ಭಾಷಿಕರನ್ನು ಒಗ್ಗೂಡಿಸುವ ಕೆಲಸ ಕಸಾಪ ಮಾಡಿಕೊಂಡು ಬಂದಿರುವುದು ಶ್ಲಾಘನೀಯ. ಪರಿಷತ್ ಬೆಳೆದು ಬಂದ ಹಾದಿ ತಿಳಿಯುವುದು ಅನಿವಾರ್ಯವಾಗಿದೆ.

ಕನ್ನಡ ಸಂವೇದನೆಗೆ ಸಾಹಿತ್ಯ ಪರಿಷತ್ತಿನ ಕೊಡುಗೆ ಅನನ್ಯ; ಕರವೇ ರವಿ

May 06 2024, 12:32 AM IST
ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸುವ, ಬೆಳೆಸುವ ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ. ಇದು ಕನ್ನಡ ಭಾಷಿಕರು ಆಡಳಿತಾತ್ಮಕವಾಗಿ ಬೇರೆ ಭಾಷೆಯ ಅಧೀನದಲ್ಲಿದ್ದರೂ ಅವರನ್ನು ಭಾಷೆ ಮತ್ತು ಸಾಹಿತ್ಯ ಬಾಂಧವ್ಯದಿಂದ ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸಕ್ಕೆ ಸಹಕಾರಿಯಾಯಿತು.

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಸರ್.ಎಂ.ವಿ ಮೊಮ್ಮಗಳಿಗೆ ಆಹ್ವಾನ

May 01 2024, 01:15 AM IST
ಅಮೆರಿಕಾ ಪ್ರವಾಸದಲ್ಲಿರುವ ಡಾ.ಮಹೇಶ್‌ ಜೋಶಿ ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಧನೆ ಮಾಡಿದ ಕನ್ನಡಿಗರನ್ನು ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ಅರ್ಥಪೂರ್ಣವಾಗಿಸಿ ವಿಶ್ವ ಕನ್ನಡಿಗರನ್ನು ಭಾಗಿಯಾಗುವಂತೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಆ ನಿಟ್ಟಿನಲ್ಲಿ ಅಮೆರಿಕಾದ ಕುಪರ್ಟಿನೋ ಮೇಯರ್ ಆಗಿರುವ ಸರ್.ಎಂ.ವಿಶ್ವೇಶ್ವರಯ್ಯನವರ ಮೊಮ್ಮಗಳು ಶೀಲಾ ಮೋಹನ್ ಅವರನ್ನು ಭೇಟಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved