• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲೆಮರೆ ಬರಹಗಾರರು ಮುನ್ನೆಲೆಗೆ ಬರಬೇಕು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೆ.ಸಿ.ಗೀತಾ

Apr 30 2024, 02:07 AM IST
ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಹಾಸನ ತಾಲೂಕು ಘಟಕದ ವತಿಯಿಂದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಜಂಟಿಯಾಗಿ ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.

ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಮೊದಲ ಅಧಿವೇಶನ

Apr 27 2024, 01:18 AM IST
ಶಾಸನಶಾಸ್ತ್ರದ ಉಗಮ, ವಿಕಾಸ ಮತ್ತು ಅಧ್ಯಯನದ ಮಹತ್ವದ ಬಗ್ಗೆ ತಿಳಿಸುವ ಉದ್ದೇಶದಿಂದಲೇ ಈ ಅಧಿವೇಶನ ನಡೆಸಲಾಗುತ್ತಿದೆ

ಸಮಾಜದ ಉನ್ನತಿಗೆ ವಚನ ಸಾಹಿತ್ಯ ಮುಖ್ಯ

Apr 22 2024, 02:00 AM IST
ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಬೆಳೆಯಬೇಕಾದರೆ ವಚನ ಕಲಿಸುವುದು ಅನಿವಾರ್ಯ. ಬದುಕಿಗೆ ಬೆಳಕನ್ನು ಮತ್ತು ಆದರ್ಶ ಕಲಿಸಿ ಕೊಡುವ ಕೆಲಸ ವಚನಗಳು ಮಾಡುತ್ತವೆ

ವಚನ ಸಾಹಿತ್ಯ ಸಮುದ್ರ ರೂಪಿಯಾಗಿ ಆಧುನಿಕ ಸಾಹಿತ್ಯದಲ್ಲಿ ಸೇರಿದೆ: ಬಸವಶಾಂತಲಿಂಗ ಸ್ವಾಮೀಜಿ

Apr 21 2024, 02:21 AM IST
ದಿನಕರ ದೇಸಾಯಿ, ಮಹಾದೇವ ಬಣಕಾರ ಹಾಗೂ ಜಯದೇವಿ ತಾಯಿ ಲಿಗಾಡೆ ಆಧುನಿಕ ವಚನಕಾರರು ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದವರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು

ಸಂಗೀತ, ಸಾಹಿತ್ಯ ಪೂಜ್ಯ ಭಾವನೆಯಿಂದ ಕಾಣಿ

Apr 18 2024, 02:25 AM IST
ಸಂಗೀತ ಮಾತೃ ಸ್ವರೂಪಿ ತಾಯಿ ಇದ್ದಂತೆ, ಸಂಗೀತವನ್ನು ಆಲಿಸುತ್ತಿದ್ದರೆ ಮನಸ್ಸಿನ ದುಖಃ ದುಮ್ಮಾನಗಳು ದೂರವಾಗಿ ಆರೋಗ್ಯವೂ ಸುಧಾರಣೆಯಾಗಲಿದೆ ಎಂದರು.

ಹರಿದಾಸರ ಕೀರ್ತನೆಗಳಲ್ಲಿ ಭಕ್ತಿ ಸಾಹಿತ್ಯ ಅಡಕ: ಹುಸೇನಸಾಬ

Apr 13 2024, 01:10 AM IST
ಸಿಂಧನೂರಿನಲ್ಲಿ ನಡೆದ ಯುಗಾದಿ ಉತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಸಂಗೀತಗಾರ ಹುಸೇನಸಾಬ ದಾಸ ಹಾಗೂ ಸಮಾಜ ಸೇವಕಿ ವಿರುಪಮ್ಮ ಚಿದಾನಂದಪ್ಪಗೆ ಕಲ್ಯಾಣ ಕರ್ನಾಟಕ ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ವಚನ ಸಾಹಿತ್ಯ ಆದರ್ಶ ಬದುಕಿಗೆ ದಾರಿದೀಪ

Apr 13 2024, 01:04 AM IST
೧೨ನೇ ಶತಮಾನದ ಬಸವಣ್ಣನವರ ಕಾಲದಲ್ಲಿ ಎಲ್ಲ ಧರ್ಮದವರು ಶರಣರಾಗುವ ಧನ್ಯತೆ ಪಡೆಯುವ ಮೂಲಕ ಅದ್ಭುತವಾದ ಕ್ರಾಂತಿ ನಡೆಯಿತು. ಈ ಕಾಲಘಟದಲ್ಲಿ ಬಸವಾದಿ ಶರಣರಿಂದ ರಚನೆಯಾಗಿರುವ ವಚನ ಸಾಹಿತ್ಯ ಎಲ್ಲರಿಗೂ ಆದರ್ಶದ ಬದುಕಿಗೆ ದಾರಿದೀಪವಾಗಿದೆ ಎಂದು ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಸೃಜನಶೀಲ ಸಾಹಿತ್ಯ ಭಾವನೆಗಳ ಅಭಿವ್ಯಕ್ತಿಗೆ ಸಾಧನ

Apr 13 2024, 01:01 AM IST
12ನೇ ಶತಮಾನದಲ್ಲಿ 33 ಜನ ಮಹಿಳಾ ವಚನಗಾರ್ತಿಯರು ಜೀವನಮುಖಿ ಕಾಳಜಿಯೊಂದಿಗೆ ವಚನ ಸಾಹಿತ್ಯ ರಚಿಸುತ್ತಿದ್ದರು. ಇಂದು ಮಹಿಳೆಯರಿಗೆ ವಿಪುಲ ಅವಕಾಶಗಳಿದ್ದು ಸಾಹಿತ್ಯ ರಚನೆಯಲ್ಲಿ ಮುಂದಾಗಬೇಕು.

ಮಕ್ಕ‍ಳು ನಮ್ಮ ನೆಲದ ಕಲೆ, ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಲಿ: ಶಂಕ್ರಣ್ಣ ಸಂಕಣ್ಣವರ

Apr 09 2024, 12:48 AM IST
ಇಂದಿನ ಮಕ್ಕಳಿಗೆ ಸಂಬಂಧಗಳ ಬಗ್ಗೆ ಹೆಚ್ಚಿನ ಅನುಭವ ಇಲ್ಲದಂತಾಗಿದೆ. ರಜಾ ಅವಧಿಯಲ್ಲಾದರೂ ಮಕ್ಕಳು ಅಜ್ಜ ಅಜ್ಜಿರೊಡಗೂಡಿ ನಮ್ಮ ಕೌಟುಂಬಿಕ ಸಂಬಂಧಗಳ ಸವಿಯನ್ನು ಅನುಭವಿಸುವಂತಾಗಬೇಕು ಎಂದು ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣವರ ಹೇಳಿದರು.

ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಜಿನದತ್ತ ದೇಸಾಯಿ ಗರುಡಗಂಭ

Apr 05 2024, 01:00 AM IST
ಸಾಹಿತ್ಯ ರಚನೆಯ ಮೂಲಕ ಜನರ ಪ್ರೀತಿಗೆ ಜಿನದತ್ತ ದೇಸಾಯಿ ಹತ್ತಿರವಾದವರು. ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಅವರೊಬ್ಬ ಗರುಡಗಂಭವಾಗಿದ್ದಾರೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved