• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟ ಹಳಕಟ್ಟಿ

Jul 02 2025, 11:47 PM IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಚವ ಸಂರಕ್ಷಣಾ ದಿನಾಚರಣೆಯಲ್ಲಿ ಉಪ ವಿಭಾಗಾಧಿಕಾರಿ ಮೆಹಬೂಬ ಜಿಲಾನಿ ಖುರೇಷಿ ಫ.ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಚುರುಕುಗೊಂಡ ಸಾಹಿತ್ಯ ಸಮ್ಮೇಳನದ ಚಟುವಟಿಕೆ

Jul 02 2025, 12:20 AM IST
ಗಣಿನಗರಿ ಬಳ್ಳಾರಿಯಲ್ಲಿ ಡಿಸೆಂಬರ್‌ನಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಘೋಷಣೆ ಬೆನ್ನಲ್ಲೇ ಸಾಹಿತ್ಯ ಸಮ್ಮೇಳನ ಯಶಸ್ವಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಮ್ಮುಖದಲ್ಲಿ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಮಂಗಳವಾರ ಸಭೆ ನಡೆಯಿತು.

ಲೇಖಕಿ ಬಾನು ಮುಸ್ತಾಕ್ ಬಳ್ಳಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ

Jun 30 2025, 12:34 AM IST
ಬರುವ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಇತ್ತೀಚೆಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಆಯ್ಕೆಗೊಂಡಿದ್ದಾರೆ.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಸ್ತಾಕ್ ಅಧ್ಯಕ್ಷೆ..?

Jun 29 2025, 10:41 AM IST

ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '

ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಆದ್ಯತೆ ಇತರೆ ಕಲೆಗಳಿಗೂ ಸಿಗಲಿ

Jun 29 2025, 01:33 AM IST
ಕನ್ನಡ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಇದೇ ಮೊದಲ ಬಾರಿ ಚಿತ್ರಕಲಾ ಕಲಾವಿದರ ಸಮ್ಮೇಳನ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ನಾಲ್ಕೂ ವಿಭಾಗಗಳಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು. ಕಲಾವಿದರ ಒಮ್ಮತ ಪಡೆದು ಧಾರವಾಡದಲ್ಲೇ ಮೊದಲ ಸಮ್ಮೇಳನ ಜರುಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.

ಸತ್ಸಂಗ, ಉತ್ತಮ ಸಾಹಿತ್ಯ ಬದುಕಿಗೆ ಪ್ರೇರಣೆಯಾಗಲಿ

Jun 27 2025, 12:48 AM IST
ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಚಾರಗಳ ಮೂಲಕ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಅಂಧಕಾರ ಅಳಿಸಿ ಸುಶೀಲ ಚಿತ್ತದಿಂದ ಉತ್ತಮ ಆಲೋಚನೆಗೆ ಮುಂದಾದರೆ ಅದುವೇ ಬದುಕಿನ ಯಶಸ್ಸು.

ಜನಪದ ಜಗತ್ತಿನ ಅತ್ಯಂತ ಪ್ರಾಚೀನ ಸಾಹಿತ್ಯ

Jun 25 2025, 11:47 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಜನಪದ ಸಾಹಿತ್ಯ ಅತ್ಯಂತ ಪ್ರಾಚೀನ ಸಾಹಿತ್ಯವಾಗಿದ್ದು, ಹಳ್ಳಿಗಾಡಿನ ಬದುಕು ಜನಪದ ಸಾಹಿತ್ಯದ ಮೂಲ. ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ, ಬದುಕಿಗೆ ಬೇಕಾದ ಪಾಠ ಅಡಕವಾಗಿದೆ ಎಂದು ಜಾನಪದ ವಿದ್ವಾಂಸ ಪ್ರೊ.ಬಿ.ಎನ್.ಪಾಟೀಲ ಅಭಿಪ್ರಾಯಪಟ್ಟರು.

ಮೊದಲ ಬಾರಿಗೆ ಬಂಜಾರ ಸಾಹಿತ್ಯ ಪರಿಷತ್‌ ಆರಂಭ

Jun 23 2025, 11:47 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಅಲೆಮಾರಿ ಸಮುದಾಯಗಳಲ್ಲಿ ಮತ್ತು ಬುಡಕಟ್ಟು ಪಂಗಡಗಳಲ್ಲಿಯೇ ಮೊಟ್ಟ ಮೊದಲ ಬಾರಿಗೆ ಬಂಜಾರ ಸಾಹಿತ್ಯ ಪರಿಷತ್ತು ಪ್ರಾರಂಭವಾಗಿದೆ. ಬಂಜಾರ ಸಮುದಾಯ, ಬಂಜಾರರ ಇತಿಹಾಸ ರೋಚಕವಾಗಿದ್ದು, ಇಂದು ಸಾಹಿತ್ಯ ಪರಿಷತ್‌ನಿಂದ ಅವುಗಳನ್ನು ದಾಖಲಿಸುವ ಕೆಲಸ ಆಗಬೇಕು ಎಂದು ಹಿರಿಯ ಸಾಹಿತಿ ಪಿ.ಕೆ.ಖಂಡೋಬಾ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಮಾಡಿ

Jun 22 2025, 11:47 PM IST
ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಸಮ್ಮೇಳನವನ್ನು ಶೀಘ್ರದಲ್ಲೇ ಮಾಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಸಿದ್ಧಲಿಂಗಪ್ಪ ತಾಲೂಕು ಅಧ್ಯಕ್ಷರಿಗೆ ಸೂಚಿಸಿದರು.

ಚಾಮರಾಜನಗರ ಧಾರ್ಮಿಕ, ಸಾಹಿತ್ಯ ಹೊಂದಿರುವ ಪುಣ್ಯ ಭೂಮಿ

Jun 22 2025, 11:47 PM IST
ಚಾಮರಾಜನಗರ ಪುರಾತವಾದ ಧಾರ್ಮಿಕ, ಸಾಹಿತ್ಯ ಕಲೆ ಹೊಂದಿರುವ ಪುಣ್ಯಭೂಮಿ ಎಂದು ಮಲೆಯೂರು ಕನಕಗಿರಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 105
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved