• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಸಮಾಜ ನಿರ್ಮಾಣಕ್ಕೆ ಶರಣ ಸಾಹಿತ್ಯ: ಬಿ.ವೈ.ವಿಜಯೇಂದ್ರ

Mar 01 2024, 02:16 AM IST
ಶಿರಾಳಕೊಪ್ಪ ಹೊರವಲಯದ ನೇರಲಗಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಬುಧವಾರ ಸಂಜೆ ಶರಣ ಸಾಹಿತ್ಯ ಪರಿಷತ್ ತಾಲ್ಲೂಕ ಸಮಾವೇಶದ ಸಮಾರೋಪ ಕಾರ್ಯಕ್ರಮ ನಡೆಯಿತು.

ಮಕ್ಕಳಲ್ಲಿ ಸಾಹಿತ್ಯದ ಒಲವು ಹೆಚ್ಚಿಸಲು ಗ್ರಾಮ ಸಾಹಿತ್ಯ ಪೂರಕ: ಬಿ. ವೆಂಕಟರಮಣ ಬೋರ್ಕರ್

Feb 28 2024, 02:35 AM IST
‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನ’ದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ ೧೩ನ್ನು ನಿಡ್ಪಳ್ಳಿ ಸಮುದಾಯ ಭವನದಲ್ಲಿ ನಡೆಯಿತು.

ಸರ್ವಾಂಗೀಣ ಅಭಿವೃದ್ಧಿ ಚಿಂತನೆಯ ಸಾಹಿತ್ಯ ರಚನೆ ಅಗತ್ಯ: ಅಸದುಲ್ಲಾ ಬೇಗ್

Feb 27 2024, 01:37 AM IST
ದೇವದುರ್ಗ ಪಟ್ಟಣದಲ್ಲಿ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನವನ್ನು ಶಾಹರಿ ಕವಿ ಅಸದುಲ್ಲಾ ಬೇಗ್ ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಶಂಕರರಾವ್ ಉಭಾಳೆ ಅವರ ಮೆರವಣಿಗೆಯನ್ನು ನಡೆಸಲಾಯಿತು.

ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಪೂರ್ವಭಾವಿ ಸಭೆ

Feb 27 2024, 01:36 AM IST
ಓದುವ ಅಭಿರುಚಿಯನ್ನು ಬೆಳೆಸುವ ಪ್ರಮುಖ ಗುರಿಯನ್ನು ಹೊಂದಿರುವ ಕಾರ್ಯಕ್ರಮ ಮಕ್ಕಳ ಸಾಹಿತ್ಯ ಸಂಭ್ರಮ

ಇಂದು ಧಾರವಾಡ ತಾಲೂಕು ಸಾಹಿತ್ಯ ಸಮ್ಮೇಳನ

Feb 27 2024, 01:35 AM IST
ಫೆ. 27ರ ಮಂಗಳವಾರ ಇಲ್ಲಿಯ ಆಲೂರು ವೆಂಕಟರಾವ್ ಭವನದಲ್ಲಿ ಧಾರವಾಡ ತಾಲೂಕು 10ನೇ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಸಾಹಿತ್ಯ ಸಮಾಜವನ್ನು ಒಗ್ಗೂಡಿಸಬೇಕು: ಅದಮಾರು ಶ್ರೀ

Feb 27 2024, 01:32 AM IST
ಸಾಹಿತ್ಯ ರಚನೆ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕೇ ಹೊರತು ಸ್ವಾಸ್ಥ್ಯವನ್ನು ಕದಡುವಂತಾಗಬಾರದು ಎಂದು ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ ನುಡಿದರು.

ನಾಳೆ ಕಟ್ಟಿಮನಿ ಕಥನ ಸಾಹಿತ್ಯ ಕುರಿತು ವಿಚಾರ ಸಂಕಿರಣ

Feb 26 2024, 01:32 AM IST
ಬಸವರಾಜ ಕಟ್ಟಿಮನಿ ಕಥನ ಸಾಹಿತ್ಯದಲ್ಲಿ ಸಾಮಾಜಿಕ ವಾಸ್ತವಿಕತೆಯ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಫೆ.27 ರಂದು ಆಯೋಜಿಸಲಾಗಿದೆ.

ಮುಂಬೈ, ಬೆಂಗ್ಳೂರಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ: ಶಾಸಕ ಸಿ.ಎನ್. ಬಾಲಕೃಷ್ಣ

Feb 26 2024, 01:30 AM IST
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಮುಂಬರುವ ದಿನಗಳಲ್ಲಿ ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಚಿಂತನೆ ನೆಡೆಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದದಲ್ಲಿ ಮಾತನಾಡಿದರು.

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಗಮ ಸಂಗೀತ ವಿಶೇಷ ಕಾರ್ಯಕ್ರಮ: ಜೋಶಿ

Feb 25 2024, 01:53 AM IST
ಭಾವಗೀತೆಗಳ ನಿನಾದ, ಘರಾನಾ ಗಾಯನದ ವೈಭವದ ಜತೆಗೆ ಸಂಗೀತ ದಿಗ್ಗಜರು ಹಿರಿಯ ಕವಿಗಳು, ಗಾಯಕರಿಗೆ ಪುರಸ್ಕಾರ ಸಲ್ಲಿಕೆ ಮೂಲಕ ‘ಗಾನಚಂದ್ರಿಕಾ ಕಲ್ಚರಲ್ ಫೌಂಡೇಶನ್ 9ನೇ ವಾರ್ಷಿಕೋತ್ಸವ ಸಂಭ್ರಮ’ ಸಂಪನ್ನವಾಯಿತು.

ಮಲ್ಲಿಪಟ್ಟಣದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ

Feb 25 2024, 01:49 AM IST
ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ಮೂರು ದಿನಗಳ ಕಾಲ ನಡೆದ ಮಕ್ಕಳ ಸಾಹಿತ್ಯ ಸಂಭ್ರಮ-2024ರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಭ್ರಮಿಸಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 96
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved