• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷಾಭಿಮಾನಕ್ಕೆ ಪ್ರತಿವರ್ಷ ಸಾಹಿತ್ಯ ಸಮ್ಮೇಳನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ

Mar 16 2024, 01:46 AM IST
ಜನರಲ್ಲಿ ಭಾಷಭಿಮಾನ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲ್ಲೇಶ್‌ಗೌಡ ಹೇಳಿದರು. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಪ್ರಕಾಶನ ಸಾಹಿತ್ಯ ಸೇವೆಯ ಭಾಗ: ಬಾಚರಣಿಯಂಡ ಅಪ್ಪಣ್ಣ

Mar 15 2024, 01:24 AM IST
ಮಡಿಕೇರಿ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 84ನೇ ಪುಸ್ತಕ ಬಾಚರಣಿಯಂಡ ರಾಣು ಅಪ್ಪಣ್ಣ ಅವರ ‘ಪ್ರಕೃತಿ ಆರಾಧನೆ ಪಿಂಞ ಕೃಷಿ ಸಂಸ್ಕೃತಿ’, 85ನೇ ಪುಸ್ತಕ ‘ಕೊಡಗ್‌ರ ವಾಣಿಜ್ಯ ಬೊಳೆ’ ಹಾಗೂ 86ನೇ ಪುಸ್ತಕ ಬಾಚರಣಿಯಂಡ ಅಪ್ಪಣ್ಣ ಅವರ ‘ಜನಪದ ಸಿರಿ’ ಲೋಕಾರ್ಪಣೆಗೊಂಡಿತು.

ಮಕ್ಕಳ ಸೃಜನ ಬರವಣಿಗೆಗೆ ಇಂಬು ಕೊಟ್ಟ ಮಕ್ಕಳ ಸಾಹಿತ್ಯ ಸಂಭ್ರಮ

Mar 15 2024, 01:24 AM IST
ಮಕ್ಕಳಲ್ಲಿ ವಾಚನಾಭಿರುಚಿ ಬೆಳೆಸಿ ಗ್ರಾಮೀಣ ಗ್ರಂಥಾಲಯದ ಸದ್ಬಳಕೆ ಮಾಡುವಂತೆ ಉತ್ತೇಜಿಸುವುದು ಹಾಗೂ ಮಕ್ಕಳ ಸೃಜನಶೀಲ ಬರವಣಿಗೆಗೆ ಅವಕಾಶ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವ ಉದ್ದೇಶ ಸಾಹಿತ್ಯ ಸಂಭ್ರಮದ್ದಾಗಿದೆ

ಜಿ.ಎಸ್.ಶಿವರುದ್ರಪ್ಪ ಅವರದು ಜೀವನವನ್ನು ಒಳಗೊಂಡ ಸಾಹಿತ್ಯ: ಡಾ.ಜಿ.ಎಸ್. ಜಯದೇವ

Mar 15 2024, 01:22 AM IST
ಜಿಎಸ್ಎಸ್ ಅವರ ಕವಿತೆಗಳಲ್ಲಿ ಪ್ರೀತಿ, ಬೆಳಕು ಹಾಗೂ ಪ್ರೀತಿಯೆಂಬುದು ಜೀವನದ ಪ್ರಮುಖ ಘಟ್ಟವಾಗಿ ಹೇಗೆ ಮುಖ್ಯ ಎಂಬುದನ್ನು ತಿಳಿಯಬಹುದು. ಜಗತ್ತು ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕಾದರೆ ಪ್ರತಿಯೊಬ್ಬರಲ್ಲಿಯೂ ಅರಿವಿನ ಜ್ಞಾನಾರ್ಜನೆ ಮುಖ್ಯವಾಗಿರುತ್ತದೆ. ಜಿಎಸ್ಎಸ್ ಅವರಿಗೆ ಕಲೆ ಮತ್ತು ಸಾಹಿತ್ಯದ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ಇತ್ತು.

ಆಧುನಿಕ ಕನ್ನಡ ಸಾಹಿತ್ಯ ಹಾಗೂ ವಿಮರ್ಶೆ: ಜಿ.ಎಸ್. ಭಟ್ಟ ಸಂಪಾದಿತ ಕೃತಿ

Mar 15 2024, 01:19 AM IST

ಜಿ.ಎಸ್‌. ಭಟ್ಟ ಅವರು ಆಧುನಿಕ ಕನ್ನಡ ಸಾಹಿತ್ಯ ಹಾಗೂ ವಿಮರ್ಶೆ ಕೃತಿಯನ್ನು ಸಂಪಾದಿಸಿದ್ದಾರೆ. ಪಿ. ಲಂಕೇಶರ ಅಕ್ಷರ ಹೊಸಕಾವ್ಯ ಕುರಿತು ಡಾ.ಜಿ.ಎಂ. ಹೆಗಡೆ, ಜಿ.ಎಚ್. ನಾಯಕ ಸಂಪಾದಿತ ಸಣ್ಣಕತೆಗಳು ಕುರಿತು ಡಾ.ಗೀತಾ ನಾವಲ್ ಅವಲೋಕಿಸಿದ್ದಾರೆ.

17ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಗೆ ಸಾರ್ವಜನಿಕ ಅಭಿನಂದನೆ

Mar 15 2024, 01:17 AM IST
ಸಾರ್ವಜನಿಕರ ಪರವಾಗಿ ಸವಣೂರು ಸೀತಾರಾಮ ರೈ ಶುಭಸಂಶನೆ ಮಾಡಲಿದ್ದಾರೆ. ಮಧ್ಯಾಹ್ನ ಗಂಟೆ ೩ ರಿಂದ ಡಾ. ಶೋಭಿತಾ ಸತೀಶ್ ಮತ್ತು ಬಳಗದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಕನ್ನಡದಲ್ಲಿದೆ ಸಾಗರದಷ್ಟು ಸಾಹಿತ್ಯ ಭಂಡಾರ: ಡಾ. ಮಂಜುನಾಥ

Mar 14 2024, 02:07 AM IST
ಕಥೆ, ಕವನ, ಪ್ರವಾಸ ಕಥನ, ನಾಟಕ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಮಗೆ ಇಷ್ಟವಾದುದನ್ನು ಆಯ್ಕೆ ಮಾಡಿಕೊಂಡು ಬರೆಯಲು ಕನ್ನಡದಲ್ಲಿ ಸಾಗರದಷ್ಟು ವಿಶಾಲ ಸಾಹಿತ್ಯ ಭಂಡಾರವೇ ತುಂಬಿದೆ.

ಶರಣರ ಸಂದೇಶ ತಲುಪಿಸುವಲ್ಲಿ ಶರಣ ಸಾಹಿತ್ಯ ಪರಿಷತ್ ಸಕ್ರಿಯ: ಮಾರುತಿ ಶಿಡ್ಲಾಪುರ

Mar 14 2024, 02:04 AM IST
ಹಿರೇಕೆರೂರು ಪಟ್ಟಣದ ಬಸವೇಶ್ವರ ಮಂದಿರದ ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಿರೇಕೇರೂರು ಹಾಗೂ ರಟ್ಟಿಹಳ್ಳಿ ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆ ನಡೆಯಿತು.

ಭಾಷೆ ಉಳಿಯಲು ಸಾಹಿತ್ಯ ಬೆಳವಣಿಗೆ ಅಗತ್ಯ: ಬಿ.ಜಿ.ಅನಂತಶಯನ

Mar 14 2024, 02:02 AM IST
ಸೋಮವಾರಪೇಟೆಯಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.‌ಅನಂತಶಯನ, ಕನ್ನಡ ಭಾಷೆಗೆ ಸಾಹಿತ್ಯವೇ ತಾಯಿ ಬೇರಿದ್ದಂತೆ. ಭಾಷೆ ಉಳಿಯಬೇಕಿದ್ದರೆ ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುನ್ನಡೆಯಲಿ ಎಂದರು.

ಅಪಾರ ಗುರು ನಿಷ್ಠೆ ಹೊಂದಿದ ಶಂಭುನಾಥರು: ಹಾಸನ ಕನ್ನಡ ಸಾಹಿತ್ಯ ಪರಿಷತ್‌ನ ಡಾ.ಎಚ್.ಎಲ್.ಮಲ್ಲೇಶ್ ಗೌಡ

Mar 13 2024, 02:06 AM IST
ಹಾಸನದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ 45ನೇ ಜನ್ಮ ದಿನದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಾಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ಭಾಗವಹಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved