• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ- ಮಾಜಿ ಸಚಿವ ಎಸ್.ಎಸ್. ಪಾಟೀಲ

Feb 25 2024, 01:48 AM IST
ಇತ್ತೀಚಿನ ಕಾಲಘಟ್ಟದಲ್ಲಿ ಹನಿಗವನ, ಇನಿಗವನ, ಹಾಯ್ಕುಗಳು, ರುಬಾಯಿ, ಮುಕ್ತಕ, ಶಾಯಿರಿ ಮುಂತಾದ ಸಾಹಿತ್ಯ ಪ್ರಕಾರಗಳ ಜೊತೆಗೆ ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ.

ಫೆ.26, 27ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 25 2024, 01:47 AM IST
ಇದೇ ಫೆ.26, 27ರಂದು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ನಡೆಯಲಿದೆ.

ಮಕ್ಕಳ ಜ್ಞಾನಾಭಿವೃದ್ಧಿಯೇ ಸಾಹಿತ್ಯ ಸಂಭ್ರಮದ ಉದ್ದೇಶ- ಹೂಗಾರ

Feb 25 2024, 01:46 AM IST
ಮಕ್ಕಳ ಆಸಕ್ತಿ, ಅಭಿರುಚಿ, ಕಲ್ಪನೆ, ಭಾವನೆ, ಯೋಚನೆಗಳು ಕಥೆ ಕವನ ಹಾಗೂ ನಾಟಕಗಳ ಮೂಲಕ ಅಭಿವ್ಯಕ್ತಗೊಳ್ಳುತ್ತವೆ. ಇಂತಹ ಮಕ್ಕಳ ಕಲ್ಪನಾಲೋಚನೆಗಳಿಗೆ ಮಕ್ಕಳ ಸಾಹಿತ್ಯ ಸಂಭ್ರಮ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ ಹೇಳಿದರು.

ಕನ್ನಡ ಸಾಹಿತ್ಯದ ಮೌಲ್ಯಯುತ ಬೆಳವಣಿಗೆಗೆ ದಾಸ ಸಾಹಿತ್ಯ ಸಹಕಾರ

Feb 25 2024, 01:45 AM IST
ಸಾಮಾಜಿಕ ಕ್ರಾಂತಿ, ಸಾಮಾಜಿಕ ಚಿಂತನೆ ಬೇರೆ ಆಗಿಸಿಕೊಂಡ ಸಾಹಿತ್ಯವೇ ದಾಸ ಸಾಹಿತ್ಯ. ಕನ್ನಡ ಸಾಹಿತ್ಯ ಮೌಲ್ಯಯುತವಾಗಿ ಬೆಳೆಯಲು ಇದು ಸಹಾಯಕವಾಗಿದೆ.

ಜೋಯಿಡಾ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

Feb 24 2024, 02:35 AM IST
ಜೋಯಿಡಾ ತಾಲೂಕಿನ ರಾಮನಗರದಲ್ಲಿ ಮಾ. 2ರಂದು ನಡೆಯಲಿರುವ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಹಸೀಲ್ದಾರ್ ಮಂಜುನಾಥ ಮುನ್ನಳ್ಳಿ ಬಿಡುಗಡೆ ಮಾಡಿದರು.

ಅನ್ನ, ಅಕ್ಷರ, ಸಾಹಿತ್ಯ ಸೇವೆಯಲ್ಲಿ ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಮೇಲ್ಪಂಕ್ತಿ-ಚನ್ನಬಸವ ಸ್ವಾಮೀಜಿ

Feb 24 2024, 02:34 AM IST
155ಕ್ಕೂ ಹೆಚ್ಚು ಮೌಲ್ಯಯುತವಾದ ಎಲ್ಲ ತರಹದ ಸಾಹಿತ್ಯ ಕೃತಿಗಳನ್ನು ರಚಿಸುವ ಮೂಲಕ ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಮೇಲ್ಪಂಕ್ತಿಯಲ್ಲಿದ್ದಾರೆ ಎಂದು ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು.

ಹಳ್ಳಿ ಹಕ್ಕಿ- ಎಚ್. ವಿಶ್ವನಾಥ್‌ ಅವರ ಸಾಹಿತ್ಯ ಮತ್ತು ರಾಜಕಾರಣದ ವಿಮರ್ಶೆ

Feb 24 2024, 02:32 AM IST
ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವಜನ ಸೇವೆ ಮತ್ತು ಕ್ರೀಡೆ, ಅರಣ್ಯ ಖಾತೆ, ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಸಹಕಾರ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ದಾಖಲಿಸಲಾಗಿದೆ.

ಹರಿಹರ ಅಭಿವೃದ್ಧಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನ ಮುನ್ನುಡಿಯಾಗಲಿ: ಎಚ್.ನಿಜಗುಣ

Feb 24 2024, 02:31 AM IST
೧೩ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ವಿ.ಪಾಟೀಲ್‌ರನ್ನು ಅವರ ನಿವಾಸದಲ್ಲಿ ಗೆಳೆಯರ ಬಳಗದಿಂದ ಸನ್ಮಾನಿಸಿ ಮಾತನಾಡಿ, ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಸಿ.ವಿ.ಪಾಟೀಲ್‌ರನ್ನು ಆಯ್ಕೆ ಮಾಡಿರುವುದು ಹರಿಹರ ಸೇರಿ ಜಿಲ್ಲೆಯ ಸಾಹಿತ್ಯ ಆಸಕ್ತರಿಗೆ ಹರ್ಷ ತಂದಿದೆ.

ಮಕ್ಕಳ ಸಾಹಿತ್ಯ ಕೃಷಿಗೆ ಉತ್ತೇಜಿಸಲು ಶಿಕ್ಷಕರ ಪಾತ್ರ ಮಹತ್ವದ್ದು- ಎಫ್‌.ಸಿ. ಚೇಗರಡ್ಡಿ

Feb 24 2024, 02:31 AM IST
ಮಕ್ಕಳಲ್ಲಿನ ಸಾಹಿತ್ಯ ಆಸಕ್ತಿ, ಅಭಿರುಚಿಗೆ ಪ್ರೋತ್ಸಾಹ ನೀಡಬೇಕು. ಸಾಹಿತ್ಯ ಕೃಷಿಗೆ ಅವರನ್ನು ಉತ್ತೇಜಿಸಲು ಸೂಕ್ತ ವೇದಿಕೆ, ವಾತಾವರಣ ಕಲ್ಪಿಸಬೇಕು. ಈ ದಿಶೆಯಲ್ಲಿ ಶಿಕ್ಷಕರ ಹಾಗೂ ಪಾಲಕರ ಜವಾಬ್ದಾರಿ ಅತಿ ಮುಖ್ಯವಾಗಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಫ್.ಸಿ. ಚೇಗರಡ್ಡಿ ಹೇಳಿದರು.

ವಿಷ್ಣು ನಾಯ್ಕ ಅಗಲಿಕೆಯಿಂದ ಬಡವಾದ ಸಾಹಿತ್ಯ ಕ್ಷೇತ್ರ

Feb 23 2024, 01:49 AM IST
ಸಾಹಿತಿ ವಿಷ್ಣು ನಾಯ್ಕ ಅವರ ಪುಸ್ತಕ ಪ್ರೀತಿ, ಕಾಳಜಿ, ಸಮಾಜ ಸೇವೆ ಮಾದರಿಯಾಗಿದೆ. ಸಾಹಿತ್ಯ ಪ್ರಜ್ಞೆ ಇಟ್ಟುಕೊಂಡು, ಅಕ್ಷರ ಪ್ರೀತಿ ಹೊಂದಿದ್ದರು. ಅವರ ಅಗಲುವಿಕೆಯಿಂದ ಸಾಹಿತ್ಯ ಕ್ಷೇತ್ರ ಬಡವಾಗಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 96
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved