• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ತಿನ ಕಾರ್ಯ ಅಮೋಘ

May 07 2024, 01:03 AM IST
ತಾಲೂಕು ಘಟಕ ವಿಶಿಷ್ಟ ಹಾಗೂ ವಿಭಿನ್ನ ಕಾರ್ಯಕ್ರಮ ಸಂಘಟಿಸುವುದರ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಘಟಕವಾಗಿದೆ

ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಪ್ರತಿಯೊಬ್ಬರೂ ಗೌರವ ಹೊಂದಬೇಕು: ಜಿ.ಧನಂಜಯ ದರಸಗುಪ್ಪೆ

May 06 2024, 12:41 AM IST
ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತಾಗಿ ರೂಪುಗೊಂಡಿದೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ 25 ಮಂದಿ ಸೇವೆ ಸಲ್ಲಿಸಿ, ಡಾ.ನೋಡೋಜ ಮಹೇಶ ಜೋಷಿ ಅವರು ಪ್ರಸ್ತುತ 26ನೇ ರಾಜ್ಯಾಧ್ಯಕ್ಷರಾಗಿದ್ದಾರೆ. ಇದುವರೆವಿಗೂ 86 ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದಿದ್ದು, 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಕನ್ನಡ ನಾಡು ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ ನಿರಂತರ ಶ್ರಮ: ಡಾ.ಮೀರಾ ಶಿವಲಿಂಗಯ್ಯ

May 06 2024, 12:32 AM IST
ಪ್ರಸ್ತುತ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಶ್ವಮಟ್ಟದಲ್ಲೂ ಪಸರಿಸಿಕೊಂಡಿದೆ. ಕನ್ನಡ ಸಾಕ್ಷಿ ಪ್ರಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮ ಮಟ್ಟದವರೆಗೂ ವಿಸ್ತರಿಸಿ ನಾಡು-ನುಡಿ ಉಳಿಸಲು ಹೋರಾಟ ಮಾಡುತ್ತಿದೆ. ಕನ್ನಡದ ತೇರು ಎಳೆಯಲು, ಕನ್ನಡ ಭಾಷಿಕರನ್ನು ಒಗ್ಗೂಡಿಸುವ ಕೆಲಸ ಕಸಾಪ ಮಾಡಿಕೊಂಡು ಬಂದಿರುವುದು ಶ್ಲಾಘನೀಯ. ಪರಿಷತ್ ಬೆಳೆದು ಬಂದ ಹಾದಿ ತಿಳಿಯುವುದು ಅನಿವಾರ್ಯವಾಗಿದೆ.

ಕನ್ನಡ ಸಂವೇದನೆಗೆ ಸಾಹಿತ್ಯ ಪರಿಷತ್ತಿನ ಕೊಡುಗೆ ಅನನ್ಯ; ಕರವೇ ರವಿ

May 06 2024, 12:32 AM IST
ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸುವ, ಬೆಳೆಸುವ ಮಹಾದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ. ಇದು ಕನ್ನಡ ಭಾಷಿಕರು ಆಡಳಿತಾತ್ಮಕವಾಗಿ ಬೇರೆ ಭಾಷೆಯ ಅಧೀನದಲ್ಲಿದ್ದರೂ ಅವರನ್ನು ಭಾಷೆ ಮತ್ತು ಸಾಹಿತ್ಯ ಬಾಂಧವ್ಯದಿಂದ ಒಗ್ಗೂಡಿಸಿ ಕನ್ನಡ ಕಟ್ಟುವ ಕೆಲಸಕ್ಕೆ ಸಹಕಾರಿಯಾಯಿತು.

ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಸರ್.ಎಂ.ವಿ ಮೊಮ್ಮಗಳಿಗೆ ಆಹ್ವಾನ

May 01 2024, 01:15 AM IST
ಅಮೆರಿಕಾ ಪ್ರವಾಸದಲ್ಲಿರುವ ಡಾ.ಮಹೇಶ್‌ ಜೋಶಿ ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಧನೆ ಮಾಡಿದ ಕನ್ನಡಿಗರನ್ನು ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ಅರ್ಥಪೂರ್ಣವಾಗಿಸಿ ವಿಶ್ವ ಕನ್ನಡಿಗರನ್ನು ಭಾಗಿಯಾಗುವಂತೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಆ ನಿಟ್ಟಿನಲ್ಲಿ ಅಮೆರಿಕಾದ ಕುಪರ್ಟಿನೋ ಮೇಯರ್ ಆಗಿರುವ ಸರ್.ಎಂ.ವಿಶ್ವೇಶ್ವರಯ್ಯನವರ ಮೊಮ್ಮಗಳು ಶೀಲಾ ಮೋಹನ್ ಅವರನ್ನು ಭೇಟಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಎಲೆಮರೆ ಬರಹಗಾರರು ಮುನ್ನೆಲೆಗೆ ಬರಬೇಕು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೆ.ಸಿ.ಗೀತಾ

Apr 30 2024, 02:07 AM IST
ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಹಾಸನ ತಾಲೂಕು ಘಟಕದ ವತಿಯಿಂದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಜಂಟಿಯಾಗಿ ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದ ಸಮಾರೋಪ ಸಮಾರಂಭ ನಡೆಯಿತು.

ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಮೊದಲ ಅಧಿವೇಶನ

Apr 27 2024, 01:18 AM IST
ಶಾಸನಶಾಸ್ತ್ರದ ಉಗಮ, ವಿಕಾಸ ಮತ್ತು ಅಧ್ಯಯನದ ಮಹತ್ವದ ಬಗ್ಗೆ ತಿಳಿಸುವ ಉದ್ದೇಶದಿಂದಲೇ ಈ ಅಧಿವೇಶನ ನಡೆಸಲಾಗುತ್ತಿದೆ

ಸಮಾಜದ ಉನ್ನತಿಗೆ ವಚನ ಸಾಹಿತ್ಯ ಮುಖ್ಯ

Apr 22 2024, 02:00 AM IST
ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಬೆಳೆಯಬೇಕಾದರೆ ವಚನ ಕಲಿಸುವುದು ಅನಿವಾರ್ಯ. ಬದುಕಿಗೆ ಬೆಳಕನ್ನು ಮತ್ತು ಆದರ್ಶ ಕಲಿಸಿ ಕೊಡುವ ಕೆಲಸ ವಚನಗಳು ಮಾಡುತ್ತವೆ

ವಚನ ಸಾಹಿತ್ಯ ಸಮುದ್ರ ರೂಪಿಯಾಗಿ ಆಧುನಿಕ ಸಾಹಿತ್ಯದಲ್ಲಿ ಸೇರಿದೆ: ಬಸವಶಾಂತಲಿಂಗ ಸ್ವಾಮೀಜಿ

Apr 21 2024, 02:21 AM IST
ದಿನಕರ ದೇಸಾಯಿ, ಮಹಾದೇವ ಬಣಕಾರ ಹಾಗೂ ಜಯದೇವಿ ತಾಯಿ ಲಿಗಾಡೆ ಆಧುನಿಕ ವಚನಕಾರರು ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದವರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು

ಸಂಗೀತ, ಸಾಹಿತ್ಯ ಪೂಜ್ಯ ಭಾವನೆಯಿಂದ ಕಾಣಿ

Apr 18 2024, 02:25 AM IST
ಸಂಗೀತ ಮಾತೃ ಸ್ವರೂಪಿ ತಾಯಿ ಇದ್ದಂತೆ, ಸಂಗೀತವನ್ನು ಆಲಿಸುತ್ತಿದ್ದರೆ ಮನಸ್ಸಿನ ದುಖಃ ದುಮ್ಮಾನಗಳು ದೂರವಾಗಿ ಆರೋಗ್ಯವೂ ಸುಧಾರಣೆಯಾಗಲಿದೆ ಎಂದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 105
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved