• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಕಲೆ, ಸಂಸ್ಕೃತಿಯ ರಸಪಾಕ ಯಕ್ಷಗಾನ : ಜಯಶ್ರೀ ಶೆಟ್ಟಿ

Mar 12 2024, 02:01 AM IST
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಕಳ ಹೊಸಸಂಜೆ ಬಳಗ ವತಿಯಿಂದ ಮಹಿಳಾ ದಿನಾಚರಣೆ ನಡೆಯಿತು, ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ, ತಾಳಮದ್ದಳೆ ಅರ್ಥದಾರಿ ಜಯಶ್ರೀ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮೌಢ್ಯಗಳ ವಿರುದ್ಧ ಸಾಹಿತ್ಯ ರಚನೆಗೆ ಯುವ ವೈದ್ಯರು ಮುಂದಾಗಲಿ

Mar 11 2024, 01:16 AM IST
ಇಂದಿನ ಆಧುನಿಕ ಯುಗದಲ್ಲೂ ಜನರು ವೈದ್ಯರನ್ನು ನಂಬುವುದಕ್ಕಿಂದ ಮಂತ್ರವಾದಿಗಳನ್ನು ಹೆಚ್ಚು ನಂಬುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಸಾಹಿತ್ಯದ ಉದ್ದೇಶ ಜನರಲ್ಲಿ ಅರಿವು ಮೂಡಿಸಲು ಯುವ ವೈದ್ಯರು ಮುಂದೆ ಬರಬೇಕು. ಜನರಲ್ಲಿರುವ ಮೌಢ್ಯಗಳ ನಿವಾರಣೆ ಕಾರಣಕ್ಕೆ ಚಂದ್ರಪ್ಪಗೌಡ ವೈದ್ಯಕೀಯ ಸಾಹಿತ್ಯ ಬರೆಯಲು ಮುಂದಾದರು ಎಂದು ಮನೋವೈದ್ಯ ಸಿ.ಆರ್.ಚಂದ್ರಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಸಾಹಿತ್ಯ ಅಧ್ಯಯನದಿಂದ ಮಕ್ಕಳಲ್ಲಿ ಸಮಾಜಿಕ ಜಾಗೃತಿ ಮೂಡುತ್ತದೆ

Mar 11 2024, 01:16 AM IST
ಸಾಹಿತ್ಯ ಅಧ್ಯಯನ, ಅಧ್ಯಾಪನಗಳಿಂದ ಮಕ್ಕಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಜಾಗೃತಿ ಮೂಡುತ್ತದೆ. ನಾಡು-ನುಡಿಯ ಬಗ್ಗೆ ಗೌರವ, ಅಭಿಮಾನ ಮೂಡುತ್ತದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿ: ವಿಜಯಲಕ್ಷ್ಮೀ ತಿರ್ಲಾಪುರ

Mar 11 2024, 01:15 AM IST
ಅನುಭವ, ಅನುಭಾವದ ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿಯಾಗಿದೆ.

ಪೆರ್ಡೂರು ಮೇಳ ಯಜಮಾನ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ

Mar 11 2024, 01:15 AM IST
ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಂದಿನಿಂದ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ

Mar 10 2024, 01:31 AM IST
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಶ್ರೀ ಬಸವೇಶ್ವರ ಧರ್ಮಸಂಸ್ಥೆ ಹಾಗೂ ಕದಳಿ ವೇದಿಕೆ ಆಶ್ರಯದಲ್ಲಿ ಮಾ.10, 11ರಂದು ಶ್ರೀ ಬಸವೇಶ್ವರ ಸಭಾ ಭವನದಲ್ಲಿ 7ನೇ ತಾಲೂಕು ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಭದ್ರಾವತಿ ತಾಲೂಕು ಅಧ್ಯಕ್ಷ ಎನ್.ಎಸ್. ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾರೋಟಿನಲ್ಲಿ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ

Mar 10 2024, 01:30 AM IST
ಸಚಿವ ಈಶ್ವರ ಖಂಡ್ರೆ, ರಹೀಮ್‌ಖಾನ್‌ ಮೆರವಣಿಗೆಗೆ ಜಂಟಿಯಾಗಿ ಚಾಲನೆ ನೀಡಿದರು. ಡೊಳ್ಳು ಕುಣಿತ, ಬ್ಯಾಂಡ್‌, ಹಲಿಗೆ, ಕೋಲಾಟ, ಲಂಬಾಣಿ ನೃತ್ಯ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದವು. ಶರಣರು, ಮಹಾ ಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು.

ಪೆರ್ಡೂರು ಮೇಳದ ಕರುಣಾಕರ ಶೆಟ್ಟಿಗೆ ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ

Mar 09 2024, 01:38 AM IST
ಪೆರ್ಡೂರು ಮೇಳದ ಯಜಮಾನ ಕರುಣಾಕರ ಶೆಟ್ಟಿ ಅವರಿಗೆ ‘ಯಕ್ಷಗಾನ ಸಾಹಿತ್ಯ ಜಾನಪದ ಪ್ರಶಸ್ತಿ’ಯನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಳದಲ್ಲಿ ನಡೆದ ಲಾವಣ್ಯ ಬೈಂದೂರು ಇದರ 47ನೇ ವಾರ್ಷಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.

ಇಂದಿನಿಂದ ಬೀದರ್‌ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Mar 09 2024, 01:34 AM IST
ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆಯನ್ನು ಕಸಾಪ ಪೂರ್ಣಗೊಳಿಸಿದೆ. ಬಸವಲಿಂಗ ಪಟ್ಟದ್ದೇವರ ಜೀವನ ಮತ್ತು ಸಾಧನೆ ಛಾಯಾಚಿತ್ರ ಪ್ರದರ್ಶನಗೊಳ್ಳಲಿದೆ.

ಮುಂದಿನ ವರ್ಷ ವಚನ ಸಾಹಿತ್ಯ ವಿವಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Mar 08 2024, 01:55 AM IST

ಮುಂದಿನ ವರ್ಷ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವ ವಿದ್ಯಾಲಯ ಸ್ಥಾಪನೆ ಮಾಡುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 101
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved