• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕವಿತಾ ಸಾವು ಸಾಹಿತ್ಯ ಲೋಕಕ್ಕೆ ನಷ್ಟ: ಜಯಂತಿ ಚಂದ್ರಶೇಖರ್

Feb 20 2024, 01:46 AM IST
ಡಾ.ಕವಿತಾ ಕೃಷ್ಣ ಸಾಹಿತ್ಯದ ಜ್ಞಾನ ಭಂಡಾರದಂತೆ. ಅವರ ಅಕಾಲಿಕ ಮರಣ ಸಾಹಿತ್ಯ ಲೋಕಕ್ಕೆ ತುಂಬಲಾಗದ ನಷ್ಟ ಉಂಟು ಮಾಡಿದೆ ಎಂದು ಸಾಹಿತ್ಯ ಶಾರದೆ ಜಯಂತಿ ಚಂದ್ರಶೇಖರ್ ತಿಳಿಸಿದರು. ಶ್ರವಣಬೆಳಗೊಳದ ಚಾವುಂಡರಾಯ ಉದ್ಯಾನದಲ್ಲಿ ಮಾಸಿಕ ನಮನ ಬಳಗದವರು ಆಯೋಜಿಸಿದ ಇತ್ತೀಚೆಗೆ ಅಗಲಿದ ಡಾ. ಕವಿತಾ ಕೃಷ್ಣ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಪದ ಸಾಹಿತ್ಯ ಗ್ರಾಮೀಣ ಜನರ ಬದುಕಿನ ಬಿಂಬ: ಜಿ.ಎಸ್‌. ಸತೀಶ

Feb 20 2024, 01:45 AM IST
ಜನಪದ, ಜಾನಪದದ ಶಾಸ್ತ್ರಬದ್ಧ ಅಧ್ಯಯನವೇ ಜನಪದ ವಿಜ್ಞಾನವಾಗಿದೆ.

ಮಕ್ಕಳ ಸಾಹಿತ್ಯ ಸಂಭ್ರಮ ವರದಾನ: ನಿಂಗಪ್ಪ ಗೋಠೆ

Feb 20 2024, 01:45 AM IST
ತಿಕೋಟಾ: ತಾಲೂಕಿನ ಬಾಬಾನಗರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಗ್ರಾಮ ಪಂಚಾಯತ ಬಾಬಾನಗರ ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಮಕ್ಕಳ ಸಾಹಿತ್ಯ ಸಂಭ್ರಮ-2024 ನಡೆಯಿತು.

ರಾಜ್ಯದ 79 ಗ್ರಾಪಂಗಳಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ

Feb 20 2024, 01:45 AM IST
ಗ್ರಾಮೀಣ ಗ್ರಂಥಾಲಯಗಳ ಸಬಲೀಕರಣದ ಭಾಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಹಾಗೂ ಸ್ವಯಂ ಸೇವಾ ಸಂಘಗಳು ಶಿಕ್ಷಣ ಇಲಾಖೆ ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ರಾಜ್ಯದ ಆಯ್ದ 20 ಜಿಲ್ಲೆಗಳಲ್ಲಿ 74 ತಾಲೂಕುಗಳಲ್ಲಿ ಪ್ರತಿ ತಾಲೂಕಿನಲ್ಲಿ ಒಂದು ಗ್ರಾಮ ಪಂಚಾಯಿತಿಯನ್ನು ಆಯ್ದುಕೊಂಡು ಸರ್ಕಾರಿ ಶಾಲೆಯ 6 ರಿಂದ 9ನೇ ತರಗತಿಯ 100 ಜನ ಮಕ್ಕಳಿಗೆ ದಿನದ ವಸತಿ ರಹಿತ ಮಕ್ಕಳ ಸಾಹಿತ್ಯ ಸಂಭ್ರಮ ಶಿಬಿರ ಆಯೋಜಿಸಲಾಗಿದೆ.

ಮಕ್ಕಳ ಸಾಹಿತ್ಯ ಸಂಭ್ರಮಕ್ಕೆ ಭಾವುಕ ತೆರೆ

Feb 19 2024, 01:34 AM IST
ಗಿಡ-ಮರಗಳ ಮಧ್ಯೆ ಹಸಿರು ಮಂಟಪ ಮಾಡಿಕೊಂಡು ಹನುಮನಹಳ್ಳಿಯ ಮಕ್ಕಳು ''ಗುಳಿಗೆ ಗುಮ್ಮ'' ನಾಟಕವನ್ನು ಮನೋಜ್ಞವಾಗಿ ಅಭಿನಯಿಸಿ ಚಪ್ಪಾಳೆ ಗಿಟ್ಟಿಸಿದರು.

ಸಾಹಿತ್ಯ ಕ್ಷೇತ್ರಕ್ಕೆ ಕಾಯಕರ ಕೊಡುಗೆ ಅನನ್ಯ: ರಾಜಶೇಖರ್

Feb 19 2024, 01:32 AM IST
ರಾಮನಗರ: ಕನ್ನಡ ಭಾಷೆಯ ಸಾಹಿತ್ಯ ಕ್ಷೇತ್ರಕ್ಕೆ ಶರಣರ ಕೊಡುಗೆ ಅನನ್ಯ ಎಂದು ಉಪನ್ಯಾಸಕ ವಿ.ಎಚ್.ರಾಜಶೇಖರ್ ಹೇಳಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸಹಕರಿಸಿ: ಅಲ್ಲಮಪ್ರಭು ಪಾಟೀಲ

Feb 19 2024, 01:32 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 26, 27ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮ್ಮೇಳನದ ಪ್ರಚಾರ ನಿಮಿತ್ತ ಬೈಕ್ ರ್‍ಯಾಲಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿ ಮಾತನಾಡಿದರು.

ಫೆ.27, 28ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 19 2024, 01:30 AM IST
ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಫೆ.27 ಮತ್ತು 28ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.

ವೈಜ್ಞಾನಿಕ ಕನ್ನಡ ಸಾಹಿತ್ಯ ಹೊರ ತರುವುದು ಅಗತ್ಯ

Feb 19 2024, 01:30 AM IST
ಕಥೆ, ಕವನ, ಕಾದಂಬರಿಗಳಿಗಿಂತ ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಹೆಚ್ಚು ಬೆಳೆಯುವ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಭಿಪ್ರಾಯಪಟ್ಟರು.

ಸುಂಟಿಕೊಪ್ಪದಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 18 2024, 01:34 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ತೀರ್ಮಾನ
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 96
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved