ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಾನವೀಯ ಮೌಲ್ಯಗಳ ಸಾಹಿತ್ಯ ರಚನೆಗೆ ಒತ್ತು ನೀಡಿ: ಡಿ.ಎನ್. ಅಕ್ಕಿ
Feb 09 2024, 01:47 AM IST
ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಡಿ.ಎನ್. ಅಕ್ಕಿ ಅವರಿಗೆ ಅಧಿಕೃತ ಆಹ್ವಾನ
ದೇವದುರ್ಗ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
Feb 09 2024, 01:47 AM IST
ದೇವದುರ್ಗ ತಾಲೂಕಿನ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜನೆಗೊಂಡ ಶಂಕರರಾವ್ ಉಭಾಳೆಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯಿಂದ ಸನ್ಮಾನಿಸಿ ಆಹ್ವಾನ ಕೋರಲಾಯಿತು.
ಸಾಹಿತ್ಯ ಓದುವುದರಿಂದ ಮಾನಸಿಕ ನೆಮ್ಮದಿ: ತೀರ್ಥಕುಮಾರಿ
Feb 09 2024, 01:47 AM IST
ನಮ್ಮಲ್ಲಿ ಸಾಹಿತ್ಯದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಲವು ಕಡಿಮೆಯಾಗುತ್ತಿದೆ. ಸಾಹಿತ್ಯವು ಕೇವಲ ಒಂದು ವರ್ಗಕ್ಕೆ ಸೀಮಿತ ಎಂಬ ಭಾವನೆಯಿದೆ. ಆದರೆ, ಸಾಹಿತ್ಯಕ್ಕೆ ನಮ್ಮ ಬದುಕು ಬದಲಾಯಿಸುವ ಗಟ್ಟಿತನವಿದೆ .
ಫೆ. ೧೧ರಿಂದ ಎರಡು ದಿನ ಜಿಲ್ಲಾ ಸಾಹಿತ್ಯ ಸಮ್ಮೇಳನ
Feb 09 2024, 01:46 AM IST
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಫೆ. ೧೧ ಮತ್ತು ೧೨ರಂದು ರಾಣಿಬೆನ್ನೂರು ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಯುವಕರು ಮೌಲ್ಯಯುತ ಸಾಹಿತ್ಯ ನೀಡಲಿ: ಸಾಹಿತಿ ಶಾ.ಮಂ. ಕೃಷ್ಣರಾಯ
Feb 09 2024, 01:45 AM IST
ಸತ್ತರೂ ಬದುಕಿರುವ ಹಾಗೆ ಮೌಲ್ಯಯುತವಾದ ಸಾಹಿತ್ಯವನ್ನು ಈ ಸಮಾಜಕ್ಕೆ ಯುವ ಲೇಖಕರು ನೀಡುವ ಅವಶ್ಯಕತೆ ಇದೆ. ಅಂತಹ ಲೇಖನವನ್ನು ಜನ ಓದಿ ಗೌರವ ನೀಡಿ ಅಜರಾಮರವಾಗಿಸುತ್ತಾರೆ. ಇದರಿಂದಾಗಿ ಮುಂದಿನ ದಿನದಲ್ಲಿ ಸಾಹಿತ್ಯ ಉಳಿಯುತ್ತದೆ.
ನಾಳೆ ಸೊರಬದಲ್ಲಿ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Feb 08 2024, 01:32 AM IST
ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರಲ್ಲಿ ಫೆ.9ರಂದು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಕಡಸೂರು ಬಸವಣ್ಣಪ್ಪ ವೇದಿಕೆಯಲ್ಲಿ ಜರುಗುವ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಮಾಜ ಚಿಂತಕ ರಾಜಪ್ಪ ಮಾಸ್ಟರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಶ್ರೀ ರಂಗನಾಥ ದೇವಸ್ಥಾನದಿಂದ ಡಾ. ರಾಜ್ ರಂಗಮಂದಿರವರೆಗೆ ವಿವಿಧ ಕಲಾತಂಡಗಳೊಂದಿಗೆ ಶ್ರೀ ಭುವನೇಶ್ವರಿದೇವಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೆರವಣಿಗೆಗೆ ಚಾಲನೆ ನೀಡುವರು ಎಂದು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಪಾಣಿ ಸೊರಬದಲ್ಲಿ ಹೇಳಿದ್ದಾರೆ.
ಫೆ.11, 12ರಂದು ರಾಣಿಬೆನ್ನೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Feb 07 2024, 01:50 AM IST
ಜಿಲ್ಲಾ ಮತ್ತು ತಾಲೂಕು ಕಸಾಪ ವತಿಯಿಂದ ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಫೆ.11 ಮತ್ತು 12ರಂದು ಹಾವೇರಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಬದುಕಿನ ಮೌಲ್ಯ ಕಟ್ಟಿಕೊಡುವ ಬೇಂದ್ರೆ ಸಾಹಿತ್ಯ: ಡಾ. ವಿಜಯಲಕ್ಷ್ಮೀ ತಿರ್ಲಾಪುರ
Feb 07 2024, 01:46 AM IST
ಬೇಂದ್ರೆಯವರು ಸಾಹಿತ್ಯದಲ್ಲಿ ತಮ್ಮ ಬದುಕಿನ ಪ್ರತಿಯೊಂದು ಚಿತ್ರಣ ಮತ್ತು ದೃಶ್ಯಗಳನ್ನ ಕಾವ್ಯಕ್ಕೆ ತಂದು ಶಬ್ದಗಳಲ್ಲಿ ಅಡಗಿಸಿಟ್ಟ ಶಬ್ದಗಾರುಡಿಗರಾಗಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ: ದರ್ಶನಾಪೂರ
Feb 07 2024, 01:45 AM IST
ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಶಹಾಪುರ ನಾಗರಿಕರು, ಸಾಹಿತಿಗಳು, ಸಾಹಿತಿ ಆಸಕ್ತರು, ಕವಿಗಳು ಹಾಗೂ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರು, ಪರಿಷತ್ತಿನ ಸರ್ವ ಸದಸ್ಯರ ಸಂಪೂರ್ಣ ಸಹಕಾರ ಅಗತ್ಯ.
ಕೊಪ್ಪಳ ಜಿಲ್ಲೆಯಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ
Feb 06 2024, 01:31 AM IST
ಮೇ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ಮಾಡಿದಾಗ ಬಹುತೇಕರು ಕೊಪ್ಪಳದಲ್ಲಿಯೇ ಆಯೋಜನೆ ಮಾಡುವ ಕುರಿತು ಒಲವು ತೋರಿದರು. ಆದರೆ, ಸಭೆಯಲ್ಲಿ ಸಾಹಿತಿ ಅಜ್ಮೀರ್ ನಂದಾಪುರ, ಗಂಗಾವತಿಯಲ್ಲಿ ಆಯೋಜನೆ ಮಾಡುವುದು ಸೂಕ್ತ ಎಂದಿದ್ದಾರೆ.
< previous
1
...
81
82
83
84
85
86
87
88
89
...
96
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!