• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ರಾಜೀವ್‌ರ ಆದರ್ಶ ಹೊಂದಬೇಕು: ಮಕ್ಕಳ ಸಾಹಿತ್ಯ ಪರಿಷತ್ತಿನ ಚ.ನಾ.ಅಶೋಕ್‌

Mar 05 2024, 01:40 AM IST
ಹಾಸನದ ರಾಜೀವ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ರಾಜೀವ್ ಟೆಕ್ ಸ್ಪಾರ್ಕ್ ವಾರ್ಷಿಕ ದಿನಾಚರಣೆಯನ್ನು ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚ.ನಾ ಅಶೋಕ್ ಉದ್ಘಾಟಿಸಿದರು.

ಬೀದರ್‌ನಲ್ಲಿ ಮಾ.9, 10ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನ

Mar 05 2024, 01:37 AM IST
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಿ, ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು.

ನಾಳೆಯಿಂದ 2 ದಿನ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Mar 05 2024, 01:33 AM IST
ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜಿಲ್ಲೆಯ ಖ್ಯಾತ ಸಾಹಿತಿಗಳು, ಬರಹಗಾರರು, ಚಿಂತಕರು, ಪತ್ರಕರ್ತರು ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಕೆ.ರವಿಕುಮಾರ ನಿಧನ

Mar 05 2024, 01:31 AM IST
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.

ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಬಡವಾದ ಕಲ್ಯಾಣ ಕರ್ನಾಟಕ: ಹಿರಿಯ ಸಾಹಿತಿ ಎ.ಎಂ. ಮದರಿ

Mar 04 2024, 01:20 AM IST
ಕವಿತೆ ಸಮಾಜ ಕಟ್ಟುವಂತಾಗಬೇಕೇ ಹೊರತು ಬೆಂಕಿ ಹೊತ್ತುವಂತಿರಬಾರದು. ಕವನಗಳು ಜನರ ಮನಸ್ಸು ಮುಟ್ಟಿದಾಗಲೇ ಸಜ್ಜನ ಸಮಾಜ ನಿರ್ಮಾಣವಾಗಲಿದೆ.

ಸಾಹಿತ್ಯ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ಅಭಿರುಚಿ ಇರಲಿ: ರವಿಚಂದ್ರ

Mar 03 2024, 01:33 AM IST
ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಗರದಲ್ಲಿ ಮಕ್ಕಳ ಹಬ್ಬ ಏರ್ಪಡಿಸಲಾಗಿತ್ತು.

ಸಾಹಿತ್ಯ ಕ್ಷೇತ್ರದಲ್ಲಿ ಚಿತ್ರ ಸಾಹಿತಿಗಳ ಕಡೆಗಣನೆ:ನಾ. ನಾಗಚಂದ್ರ

Mar 03 2024, 01:31 AM IST
ಮೊದಲೆಲ್ಲಾ ಸಾಹಿತ್ಯ ರಚಿಸಿದ ನಂತರ ರಾಗ ಸಂಯೋಜಿಸಲಾಗುತ್ತಿತ್ತು. ಈಗ ರಾಗ ಸಂಯೋಜಿಸಿದ ನಂತರ ಸಾಹಿತ್ಯ ರಚಿಸಬೇಕಾಗಿ ಬಂದಿದೆ. ಪಾಶ್ಚಾತ್ಯ ಸಂಗೀತದ ಅಬ್ಬರದಲ್ಲಿ ಚಿತ್ರ ಸಾಹಿತ್ಯ ಏನು? ಎಂಬುದೇ ಗೊತ್ತಾಗುವುದಿಲ್ಲ

ಕನಕಗಿರಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು: ಸಾಹಿತಿ ಪವನಕುಮಾರ ಗುಂಡೂರು

Mar 03 2024, 01:31 AM IST
ಕನಕಗಿರಿ ಉತ್ಸವದ ನಿಮಿತ್ತ ಡಾ.ಪಂಡಿತ ಪುಟ್ಟರಾಜ ಗವಾಯಿಗಳ ವೇದಿಕೆಯಲ್ಲಿ ಏರ್ಪಡಿಸಿದ್ದ ವಿಚಾರಗೋಷ್ಠಿಯಲ್ಲಿ ಕನಕಗಿರಿ ಕಲೆ ಹಾಗೂ ಸಾಹಿತ್ಯ ಪರಂಪರೆ ಕುರಿತು ವಿಷಯ ಮಂಡಿಸಿದರು.

ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾವೈಕ್ಯತೆ ಮೆರವಣಿಗೆ

Mar 03 2024, 01:30 AM IST
ತಾಲೂಕಿನ ಭೀಮರಾಯನ ಗುಡಿಯ ಸಿದ್ಧಾರೂಢ ಮಠದ ಆವರಣದಲ್ಲಿ ಶನಿವಾರ ನಡೆದ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಮ್ಮೇಳನಾಧ್ಯಕ್ಷರ ಡಿ.ಎನ್‌.ಅಕ್ಕಿ ಅವರ ಭಾವೈಕ್ಯತೆಯ ಅದ್ಧೂರಿ ಮೆರವಣಿಗೆ ನಡೆಯಿತು.

ದುದ್ದದಲ್ಲಿ ಮಕ್ಕಳ ಸಾಹಿತ್ಯ ಸಂಭ್ರಮ ಉದ್ಘಾಟನೆ

Mar 02 2024, 01:52 AM IST
ಯುವ ಪೀಳಿಗೆ ಸಮಾಜದ ಅಭಿವೃದ್ಧಿಯ ಸೂಚ್ಯಂಕ. ಅದನ್ನು ಹುಲುಸಾಗಿ ಬೆಳೆಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆ ವಿವಿಧ ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿದೆ ಎಂದು ತಾಪಂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ದಿನೇಶ್‌ ತಿಳಿಸಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 105
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved