• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೂನ್‌ 29ರಂದು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಘೋಷಣೆ

Jun 22 2025, 01:18 AM IST
ಜೂ. 29ರಂದು ಸಂಡೂರಿನಲ್ಲಿ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನು ಘೋಷಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ ₹೩೦ ಕೋಟಿ ಅನುದಾನ ನೀಡಿ

Jun 21 2025, 12:49 AM IST
ಬಳ್ಳಾರಿ ಮತ್ತು ವಿಜಯನಗರ ಎರಡು ಜಿಲ್ಲೆ ಒಳಗೊಂಡಂತೆ, ಆಂಧ್ರಪ್ರದೇಶ, ತೆಲಂಗಾಣದ ಕನ್ನಡ ಭಾಷಿಕ ಪ್ರದೇಶಗಳಿಂದ ಒಟ್ಟು ೧೨ರಿಂದ ೧೩ ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆ ಕಾರಣಕ್ಕೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ ₹ ೩೦ ಕೋಟಿ ಹೆಚ್ಚುವರಿ ಅನುದಾನ ನೀಡಬೇಕು.

ಸಾಹಿತ್ಯ ಸಂಪರ್ಕದಿಂದ ಕೈದಿಗಳು ಶರಣರಾಗಲಿ: ಡಾ. ನಾಗರಾಜ ದ್ಯಾಮನಕೊಪ್ಪ

Jun 21 2025, 12:49 AM IST
ಸೌಹಾರ್ದ ಎಂದರೆ ಮನುಷ್ಯತ್ವ. ಆದರೆ ಮನುಷ್ಯರನ್ನು, ಮನುಷ್ಯತ್ವವನ್ನು ಕೊಲ್ಲುವ ವ್ಯವಸ್ಥೆಯಲ್ಲಿದ್ದೇವೆ. ಇದಕ್ಕಾಗಿ ಸಾಹಿತ್ಯ ಓದಬೇಕು. ಸಾಹಿತ್ಯವು ಜ್ಞಾನದ ಜತೆಗೆ ವಿವೇಕವನ್ನು ಮತ್ತು ಮನುಷ್ಯತ್ವವನ್ನು ಕಲಿಸುತ್ತದೆ.

ಜನಪ್ರಿಯ ಸಾಹಿತ್ಯಗಿಂತ ಜನಮನ ಸೇರುವ ಸಾಹಿತ್ಯ ರಚನೆಯಾಗಲಿ

Jun 19 2025, 11:48 PM IST
ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಎನ್ನುವುದು ಮನರಂಜನೆ ದೃಷ್ಟಿಯಿಂದ ರಚನೆ ಆಗುತ್ತಿರುವುದು ಖೇದಕರ ಸಂಗತಿಯಾಗಿದೆ.

19ರಿಂದ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಸಾಹಿತ್ಯ ಕಮ್ಮಟ

Jun 18 2025, 11:49 PM IST
ಜೂ. 19ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕಂದರಾಜ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.

ಕಲೆ, ಸಾಹಿತ್ಯ, ಸಂಗೀತ ಬೆಳೆಸುತ್ತಿರುವ ಪುಣ್ಯಾಶ್ರಮ-ಅನ್ನದಾನೀಶ್ವರ ಸ್ವಾಮೀಜಿ

Jun 16 2025, 11:51 PM IST
ಮುಂಡರಗಿಯ ಶ್ರೀಮಠಕ್ಕೂ ಹಾಗೂ ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮುಂಡರಗಿಯ ಜ. ನಾಡೋಜ ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.

ಬುಕರ್ ಪ್ರಶಸ್ತಿಯಿಂದ ಸಾಹಿತ್ಯ ಕ್ಷೇತ್ರ ಗರಿಮೆ ಇಮ್ಮಡಿ

Jun 16 2025, 03:38 AM IST
ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿಯಿಂದ ರೋಟರಿ ಬಾಲಭವನದಲ್ಲಿ ಭಾನವಾರ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಉದ್ಘಾಟಿಸಿದರು.

ಭೈರಪ್ಪ ಸಾಧನೆ ಅನನ್ಯ - 100 ವರ್ಷವಾದರೂ ಎಸ್‌ಎಲ್‌ಬಿ ಸಾಹಿತ್ಯ ಪ್ರಸ್ತುತ : ಮಾಜಿ ಸಿಎಂ ಬೊಮ್ಮಾಯಿ

Jun 15 2025, 06:37 AM IST

ಯಾವುದೇ ಸಾಧಕರ ಸಾವು ಅವರ ಅಂತ್ಯವಲ್ಲ. ಅವರ ಸಾವಿನಂತರವೂ ಅವರ ಸಾಧನೆ ಅವರನ್ನು ಜೀವಂತವಾಗಿರಿಸುತ್ತದೆ. ಅದೇ ರೀತಿಯ ಸಾಧಕ ಎಸ್‌.ಎಲ್‌. ಭೈರಪ್ಪ ಅವರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಪಾಂಡೇಶ್ವರ ಶಾಲೆಯಲ್ಲಿ ಸಾಹಿತ್ಯ ಸಂಚಾರ-45 ಸಂಪನ್ನ

Jun 13 2025, 05:40 AM IST
ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕ ಸಾಹಿತ್ಯ ಪ್ರೇರಣೆ ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಚಾರ ಇದರ 45ನೇ ಕಾರ್ಯಕ್ರಮ ಇತ್ತೀಚೆಗೆ ಪಾಂಡೇಶ್ವರದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅಪ್ಪಿಕೊಳ್ಳುವ ಸಾಹಿತ್ಯ ನೀಡುವ ಸಾಹಿತಿಗಳನ್ನು ಒಪ್ಪಿಕೊಳ್ಳಿ

Jun 10 2025, 05:07 AM IST
ಸಾಹಿತ್ಯ ಯಾವುದೇ ಜಾತಿಗೆ ಸೀಮಿತವಲ್ಲ. ಸಾಹಿತ್ಯ ಎಲ್ಲರನ್ನೂ ಅಪ್ಪಿಕೊಳ್ಳುತ್ತದೆ. ಅಂತಹ ಸಾಹಿತ್ಯವನ್ನು ಸಮಾಜಕ್ಕೆ ನೀಡುವ ಸಾಹಿತಿಗಳನ್ನು ಸಮಾಜವೂ ಅಪ್ಪಿಕೊಳ್ಳಬೇಕು ಎಂದು ನಿವೃತ್ತ ಡಿವೈಎಸ್‌ಪಿ ಬಿ.ಆರ್‌.ಚೌಕಿಮಠ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 105
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved