ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ ₹೩೦ ಕೋಟಿ ಅನುದಾನ ನೀಡಿ
Jun 21 2025, 12:49 AM ISTಬಳ್ಳಾರಿ ಮತ್ತು ವಿಜಯನಗರ ಎರಡು ಜಿಲ್ಲೆ ಒಳಗೊಂಡಂತೆ, ಆಂಧ್ರಪ್ರದೇಶ, ತೆಲಂಗಾಣದ ಕನ್ನಡ ಭಾಷಿಕ ಪ್ರದೇಶಗಳಿಂದ ಒಟ್ಟು ೧೨ರಿಂದ ೧೩ ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆ ಕಾರಣಕ್ಕೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ ₹ ೩೦ ಕೋಟಿ ಹೆಚ್ಚುವರಿ ಅನುದಾನ ನೀಡಬೇಕು.