• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಬಳ್ಳಾರಿಯಲ್ಲಿ ಸಿದ್ಧತಾ ಕಾರ್ಯ ಶುರು

Apr 12 2025, 12:51 AM IST
ಏ. 27ರಂದು ಸಂಡೂರು ತಾಲೂಕು ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಬಳಿ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಾಮಾನ್ಯಸಭೆ

ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್

Apr 12 2025, 12:49 AM IST
ತರೀಕೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ

Apr 12 2025, 12:45 AM IST
ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.

ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಿ: ಡಾ.ಎಂ.ಬಿ.ಗಣಪತಿ

Apr 11 2025, 12:37 AM IST
ಆನವಟ್ಟಿ: ವಿದ್ಯಾರ್ಥಿಗಳು ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಎಂ.ಬಿ.ಗಣಪತಿ ಸಲಹೆ ನೀಡಿದರು.

ಕೆ.ಎಸ್.ನರಸಿಂಹಸ್ವಾಮಿ ಅವರ ಸಾಹಿತ್ಯ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ: ಡಾ.ಕುಮಾರ

Apr 11 2025, 12:31 AM IST
ಪ್ರಸ್ತುತ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ. ಮನೆಯ ಮಾಲೀಕರು ಮನೆ ಬಿಟ್ಟುಕೊಡಲು ತಯಾರಾಗಿದ್ದು, ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಸರಿಗೆ ಮಾಡಲಾಗುವುದು.

ಹೊಸ ಸಾಹಿತ್ಯ ಬೆಳೆಸುವ ಜವಾಬ್ದಾರಿ ಸಾಹಿತಿಗಳದ್ದು

Apr 10 2025, 01:18 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಾಹಿತ್ಯವನ್ನು ಉಳಿಸಿ ಹೊಸ ಸಾಹಿತ್ಯ ಬೆಳೆಸುವ ಜವಾಬ್ದಾರಿ ಇಂದಿನ ಸಾಹಿತಿಗಳ ಮೇಲಿದೆ. ಬಂಡಾಯ ಸಾಹಿತ್ಯದ ಒಲವುಳ್ಳ ಡಾ.ರೇಖಾ ಮುಂಬರುವ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷರಾಗಲಿ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಆಶಿಸಿದರು.

ಜನಪದ ಕಲೆ, ಸಾಹಿತ್ಯ ಯುವಜನರ ತಲುಪಿಸಿ: ಪರಮೇಶ್ವರಪ್ಪ ಕತ್ತಿಗೆ

Apr 10 2025, 01:02 AM IST
ಇಂದಿನ ಯುವಜನತೆ ತಂತ್ರಜ್ಞಾನ ಆಧಾರಿತ ಸಂಸ್ಕೃತಿಗೆ ಮಾರುಹೋಗಿ ನಮ್ಮ ಮೂಲ ಸಂಸ್ಕೃತಿಯ ಬೇರು ಜನಪದವನ್ನು ಮರೆತು ಹೋಗಿದ್ದಾರೆ. ಎಷ್ಟೋ ಜನರಿಗೆ ಇದರ ಬಗ್ಗೆ ಗೊತ್ತೇ ಇಲ್ಲ ಎಂದು ತತ್ವಪದ ಗಾಯಕ ಪರಮೇಶ್ವರಪ್ಪ ಕತ್ತಿಗೆ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಹಿತಿ ಮಾಸ್ತಿ: ಡಾ.ಮಲ್ಲಪ್ಪ ಬಂಡಿ

Apr 09 2025, 12:46 AM IST
ಎಲ್ಲ ಸಂಸ್ಕೃತಿಯ ಸಾರವನ್ನು ಜೀರ್ಣಿಸಿಕೊಂಡು ಮನುಷ್ಯ ಬೆಳೆಯಬೇಕು. ಸಣ್ಣ ಕಥೆಗಳ ಮೂಲಕ ಇತಿಹಾಸದ ಚರಿತ್ರೆಯನ್ನು ಅನುಭವಕ್ಕೆ ತರುವುದು ಮಾಸ್ತಿ ಅವರ ಸಾಹಿತ್ಯದ ಮುಖ್ಯ ಉದ್ದೇಶವಾಗಿತ್ತು. ಮಾಸ್ತಿ ಕನ್ನಡದ ಆಸ್ತಿ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕ ಡಾ.ಮಲ್ಲಪ್ಪ ಬಂಡಿ ಹೇಳಿದರು.

ಸಾಹಿತ್ಯ ನೆಲೆಯೂರಿಸಿದರೆ ಜಾತೀಯತೆ ವಿಷ ಬೀಜ ಕರಗಲಿದೆ : ಕುಮಾರಸ್ವಾಮಿ

Apr 08 2025, 12:34 AM IST
ಚಿಕ್ಕಮಗಳೂರು: ಸಾಹಿತ್ಯಾತ್ಮಕ ಚಟುವಟಿಕೆಗಳು ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಯೂರಿಸಿದರೆ, ಪರಸ್ಪರ ಪ್ರೀತಿ ಹೆಚ್ಚಾಗಿ ಜಾತೀಯತೆ ಮತ್ತು ಕೋಮುವಾದದ ವಿಷ ಬೀಜ ಕರಗಲಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಜಿಲ್ಲೆಗೆ ವಿಶೇಷ ಸ್ಥಾನಮಾನ: ಹಿರೇಮಗಳೂರು ಕಣ್ಣನ್

Apr 08 2025, 12:30 AM IST
ಚಿಕ್ಕಮಗಳೂರು, ಕನ್ನಡನಾಡು ಸಾಹಿತ್ಯ, ಸಂಗೀತ, ಕಲೆಗಳಿಗೆ ಜೀವತುಂಬಿದ ಬೀಡು. ಕವಿಸಂತರು, ಕೀರ್ತನೆಕಾರರ ಕೊಡುಗೆಯಿಂದ ಕನ್ನಡ ಭಾಷೆ ದೇಶಾದ್ಯಂತ ಮನ್ನಣೆ ಪಡೆದುಕೊಂಡಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 96
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved