• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರೆಭಾಷೆ ಸಾಹಿತ್ಯ ಬೆಳವಣಿಗೆಗೆ ಸಹಕರಿಸಿ: ಭಟ್ಯನ ಈರಪ್ಪ

Dec 17 2023, 01:45 AM IST
ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ವತಿಯಿಂದ ಸಂಗಯನಪುರ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅರೆಭಾಷೆ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ: 17ರಂದು ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Dec 16 2023, 02:00 AM IST
ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಾಳೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ನಿವೃತ್ತ ಶಿಕ್ಷಕ ಕೃಷ್ಣಪ್ಪ ಪೂಜಾರಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಗೋಷ್ಠಿಗಳು ನಡೆಯಲಿದ್ದು, ಸಾಧಕರಿಗೆ ಸನ್ಮಾನ ನಡೆಯಲಿದೆ

ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ ಜ. 28ಕ್ಕೆ

Dec 16 2023, 02:00 AM IST
ರಾಜ್ಯಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೈಸೂರಿನ ಪುರಭವನದಲ್ಲಿ ಜ. 28ರಂದು ನಡೆಯಲಿದೆ. ಒಕ್ಕೂಟ ಸ್ಥಾಪನೆಯಾಗಿ ಎರಡು ವರ್ಷವಾಗುತ್ತಿರುವ ಸವಿನೆನಪಿಗಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅಲೆಮಾರಿ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ.

ಸಾಹಿತ್ಯ ಒಂದು ಅನಾವರಣ ಕಲೆ: ಪ್ರೊ.ಡಿ. ಯೋಗಾನಂದರಾವ್

Dec 14 2023, 01:30 AM IST
ಸಾಹಿತ್ಯಾಸಕ್ತಿ, ಅಧ್ಯಯನ, ಕುತೂಹಲ, ವಿಶ್ಲೇಷಣೆ, ಅನುಭವ, ಬರೆವಣಿಗೆ, ಸಾಹಿತ್ಯ ಪ್ರವೃತ್ತಿಗಳ ಸ್ವೀಕಾರ ಜಗತ್ತಿನೆಡೆಗೆ ಮಾನವನನ್ನು ಕೊಂಡೊಯ್ಯುತ್ತದೆ. ಮಾನವ ಭಾವನೆಗಳ ಸಂಗಮವಾಗಿ ಸಾಹಿತ್ಯ ಕಲೆಯ ಅನಾವರಣವಾಗುತ್ತದೆ ಎಂದು ಬೆಂಗಳೂರಿನ ಸೇಂಟ್‌ ಜೋಸೆಪ್ ಕಾಲೇಜಿನ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ. ಯೋಗಾನಂದರಾವ್ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಬುಧವಾರ ಆಯೋಜಿಸಿದ್ದ ‘ಸಾಹಿತ್ಯ ಎಂದರೇನು? ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳವಾಡಿ ಮಂಜುನಾಥ್‌ಗೆ ಸಾಹಿತ್ಯ ಪ್ರಶಸ್ತಿ

Dec 13 2023, 01:00 AM IST
ಬೆಳವಾಡಿ ಮಂಜುನಾಥ್‌ಗೆ ಸಾಹಿತ್ಯ ಪ್ರಶಸ್ತಿಮೂಗ್ತಿಹಳ್ಳಿಯ ಸರ್ಕಾರಿ ಕಾಲೇಜಿನ ಉಪನ್ಯಾಸಕ

ಕುಮಾರವ್ಯಾಸನ ಕಾವ್ಯ ಅಧ್ಯಯನದಿಂದ ಸಾಹಿತ್ಯ ಅನುಭವ: ಡಾ.ಪ್ರಸನ್ನ

Dec 13 2023, 01:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹಿನ್ನೆಲೆಯಲ್ಲಿ ೯೧ನೇ ವರ್ಷದ ಸಾಹಿತ್ಯ ಸಮ್ಮೇಳನ, ಪುಷ್ಪಾಲಂಕಾರದಿಂದ ಕಂಗೊಳಿಸಿದ ಧರ್ಮಸ್ಥಳ ದೇವಸ್ಥಾನ

ಇಂದಿನಿಂದ ಶರಣ ಸಾಹಿತ್ಯ, ಭಾವೈಕ್ಯ ಸಮ್ಮೇಳನ: ಶ್ರೀಗಳು

Dec 12 2023, 12:45 AM IST
ಸಂಜೆ 4 ಗಂಟೆಗೆ ಹೊoಬಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮಿಗಳ ಸಮ್ಮುಖ ಭಾವೈಕ್ಯ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಅವರಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಗುತ್ತದೆ. ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪ ಹಾಗೂ ಚಲನಚಿತ್ರ ನಟ ದೊಡ್ಡಣ್ಣ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಗುತ್ತದೆ ಎಂದರು.

ಸಾಹಿತ್ಯ, ನಾಟಕಗಳಿಂದ ಸಮಾಜವನ್ನು ಬೆಳಕಿನೆಡೆಗೆ ಕೊಂಡೊಯ್ಯಲು ಸಾಧ್ಯ

Dec 08 2023, 01:45 AM IST
ಸಾಹಿತ್ಯ, ನಾಟಕಗಳಿಂದ ಸಮಾಜವನ್ನು ಬೆಳಕಿನೆಡೆಗೆ ಕೊಂಡೊಯ್ಯಲು ಸಾಧ್ಯಪಂಚನಹಳ್ಳಿಯಲ್ಲಿ ಮೂರು ದಿನಗಳ ನಾಟಕೋತ್ಸವ

ಇಂದು ಕಡೇಶಿವಾಲಯದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ

Dec 06 2023, 01:15 AM IST
ಬಂಟ್ವಾಳ ತಾಲೂಕಿನ ಕಡೇಶಿವಾಲಯದಲ್ಲಿ ಇಂದು ೧೭ನೇ ಮಕ್ಕಳ ಸಾಹಿತ್ಯ ಸಮ್ಮೇಳನ, ಸಾನ್ವಿ ಸುವರ್ಣ ಸಮ್ಮೇಳನದ ಸರ್ವಾಧ್ಯಕ್ಷೆ

ಗ್ರಾಮೀಣ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರತಿಭಾ ಕಾರಂಜಿ ಪೂರಕ

Dec 02 2023, 12:45 AM IST
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿ, ಕುಸಿಯುತ್ತಿರುವ ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರತಿಭಾ ಕಾರಂಜಿ ಪೂರಕವಾಗಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆಯನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸ್ಪರ್ಧೆ ಎಂದು ಭಾವಿಸದೇ ಪಾಲ್ಗೊಳ್ಳುವ ಮನೋಭಾವ ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved