ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಗತ್ತಿನ ಶ್ರೇಷ್ಠ ಕಲೆ ಗಮಕ ಸಾಹಿತ್ಯ: ಇಮ್ರಾನ್ ಅಹಮ್ಮದ್ ಬೇಗ್
Nov 25 2023, 01:15 AM IST
ಜಗತ್ತಿನ ಶ್ರೇಷ್ಠ ಕಲೆ ಗಮಕ ಸಾಹಿತ್ಯತರೀಕೆರೆಯಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ
29ರಂದು ತೀರ್ಥಹಳ್ಳಿಯಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ: ರಮೇಶ್ ಶೆಟ್ಟಿ
Nov 23 2023, 01:45 AM IST
ಬಾಳೇಬೈಲಿನ ಕನ್ನಡ ಭವನದಿಂದ ವಿವಿಧ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಮಾಜಿ ಶಾಸಕ ಕಡಿದಾಳು ದಿವಾಕರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ ಎಂದರು. ವಿಮರ್ಶಕ ರಾಜೇಂದ್ರ ಚೆನ್ನಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ.
ಮಡಿವಂತಿಕೆ ಇಲ್ಲದ ಸಾಹಿತ್ಯ ಸಮ್ಮೇಳನ ಇಂದಿನ ಅಗತ್ಯ
Nov 21 2023, 12:45 AM IST
ತಾಲೂಕು ಕಸಾಪ ಅಧ್ಯಕ್ಷ ಟಿ.ಕೆ. ರಮೇಶ್ ಶೆಟ್ಟಿ ಮಾತನಾಡಿ, ಶಾಸಕರು ಅನುಮಾನ ವ್ಯಕ್ತಪಡಿಸಿದಂತೆ ಯಾವುದೇ ವಿವಾದಾತ್ಮಕ ಸಂಗತಿಗಳಿಗೆ ಅವಕಾಶ ನೀಡಿಲ್ಲ. ಸಮ್ಮೇಳನದ ಗೋಷ್ಠಿಯಲ್ಲಿ ಕೇವಲ ಮಲೆನಾಡಿಗೆ ಸಂಬಂಧಿಸಿದ ವಿಷಯಗಳನ್ನು ಮಾತ್ರ ನೀಡಲಾಗಿದೆ. ಸದಸ್ಯರೆಲ್ಲರೂ ಸೇರಿಕೊಂಡು ವಿವಾದ ಆಗದಂತೆ ಜಾಗೃತಿ ವಹಿಸಿ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಕನ್ನಡ ನುಡಿ, ಸಂಸ್ಕೃತಿ, ಸಾಹಿತ್ಯ ಎಲ್ಲೆಡೆ ಪಸರಿಸಲಿ: ಅನಿತಾ ಪೂವಯ್ಯ
Nov 17 2023, 06:45 PM IST
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಇತ್ತೀಚೆಗೆ ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ನಡೆದ ಭಾರತ ಸ್ವಾತಂತ್ರ್ಯೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮ.
ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಮಕ್ಕಳ ಸಾಹಿತ್ಯ ಪೂರಕ
Nov 14 2023, 01:17 AM IST
ಕನ್ನಡಪ್ರಭ ವಾರ್ತೆ ಗದಗಕನ್ನಡದಲ್ಲಿ ಮಕ್ಕಳ ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಿದವರು ಜನಪದ ತಾಯಂದಿರು. ಹಾಡು, ಮೌಲ್ಯಯುತ ಕತೆಗಳ ಮೂಲಕ ಮಕ್ಕಳ ಮನಸ್ಸನ್ನು ಕಟ್ಟುವ ಕಾರ್ಯ ಮಾಡಿದರು. ಅರಸರ ಆಶ್ರಯದಲ್ಲಿ ಬೆಳೆದ ಕನ್ನಡ ಸಾಹಿತ್ಯದಲ್ಲಿ ಮಕ್ಕಳಿಗೆ ಪೂರಕವಾದ ಸಾಹಿತ್ಯ ಬೆಳೆದು ಬರದೇ ಇದ್ದರೂ ನಂತರ ಸಂದರ್ಭದಲ್ಲಿ ಅವಕಾಶ ದೊರಕಿರುವದು ಕಂಡು ಬರುತ್ತದೆ. ಬಾಲ್ಯದಲ್ಲಿಯೇ ಮಕ್ಕಳಿಗೆ ಉತ್ತಮ ಪುಸ್ತಕ ಓದುವ ಅವಕಾಶ ದೊರೆತರೆ ಮಕ್ಕಳು ಸರ್ವತೋಮುಖವಾಗಿ ವಿಕಾಸ ಹೊಂದಬಲ್ಲರು ಎಂದು ಮಕ್ಕಳ ಸಾಹಿತಿ ಡಾ.ನಿಂಗು ಸೊಲಗಿ ಹೇಳಿದರು.
ತೀರ್ಥಹಳ್ಳಿಯಲ್ಲಿ ತಾಲೂಕಿನಲ್ಲಿ ಸಾಹಿತ್ಯ ಪೂರಕ ವಾತಾವರಣ: ಆರಗ ಜ್ಞಾನೇಂದ್ರ
Nov 13 2023, 01:15 AM IST
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತಾಲೂಕಿನ ಕೊಡುಗೆ ಅನನ್ಯವಾಗಿದೆ.
ಡಿ. 9,10ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧಿವೇಶನ
Nov 08 2023, 01:00 AM IST
ಗಮಕ ವಾಚನ, ವಿಚಾರ ಗೋಷ್ಠಿ, ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಬಹುಭಾಷಾ ಕವಿಗೋಷ್ಠಿ ಮುಂತಾದವು ನಡೆಯಲಿವೆ.
ನಾಡಿನ ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ಒತ್ತು
Nov 02 2023, 01:01 AM IST
68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆ
ಸಾಹಿತ್ಯ ಲೋಕದಲ್ಲಿ ಹರಿದಾಸ ಸಾಹಿತ್ಯಕ್ಕೆ ಪ್ರಮುಖ ಸ್ಥಾನ
Oct 31 2023, 01:17 AM IST
ಹರಿದಾಸರ ಚಿಂತನೆಗಳ ಭಕ್ತಿ ಸಾಹಿತ್ಯದ ಪ್ರಸಾರ, ಪ್ರಚಾರ ಮಾತ್ರವಲ್ಲ ದಾಸರ ಆಶಯಗಳನ್ನು ಅರಿತು ಅನುಭವಿಸುತ್ತಾ ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಮಹತ್ವದ ಸಂಕಲ್ಪ. ಸ್ನೇಹದಲ್ಲಿದ್ದ ಹಿರಿಯ ಸಾಹಿತಿ ವಸಂತ ಕುಷ್ಟಗಿ ಈ ಎಲ್ಲ ಚಿಂತನೆಗಳನ್ನು ತಮ್ಮ ನಿತ್ಯ ಬದುಕಿನಲ್ಲಿ ಅನುಷ್ಠಾನ ಮಾಡಿದವರು
ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಆಯ್ಕೆ
Oct 27 2023, 12:30 AM IST
ತಿಪಟೂರು: ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ನ.29ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕುಡುವನಘಟ್ಟದ ಸಂಶೋಧಕರಾದ ಪ್ರೊ. ಕೆ.ಆರ್. ಪುಟ್ಟರಂಗಪ್ಪ ಅವರನ್ನು ಆಯ್ಕೆ ಮಾಡಲಾಯಿತು.
< previous
1
...
88
89
90
91
92
93
94
95
96
next >
More Trending News
Top Stories
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್ ಸರಣಿಗೂ ಮುನ್ನ ಲಂಡನಲ್ಲಿ ಗಿಲ್ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ