• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ

Nov 05 2025, 02:00 AM IST

ಭವಿಷ್ಯದಲ್ಲಿ ಕರ್ನಾಟಕವನ್ನು ವಿಶ್ವದಲ್ಲಿ ಕೌಶಲ್ಯಕ್ಕೆ ಪ್ರಸಿದ್ಧ ಪ್ರದೇಶವಾಗಿಸುವುದು ಹಾಗೂ ಬೆಂಗಳೂರನ್ನು ಭಾರತದ ಕೌಶಲ್ಯ ರಾಜಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದ್ದು, ಅದರ ಭಾಗವಾಗಿ ಸಂಡೂರಿನಲ್ಲಿ ನೂತನ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಯೋಜಿಸಲಾಗಿದೆ - ಮುಖ್ಯಮಂತ್ರಿ ಸಿದ್ದರಾಮಯ್ಯ  

ಸಿಎಂ ಕುರ್ಚಿಗಾಗಿ ಕಿತ್ತಾಟ ಬಿಟ್ಟು ಅಭಿವೃದ್ಧಿಗೆ ಗಮನ ನೀಡಲಿ : ಶೋಭಾ ಕರಂದ್ಲಾಜೆ

Nov 05 2025, 12:30 AM IST

ಕಾಂಗ್ರೆಸ್ ಸರ್ಕಾರಕ್ಕೆ ಸ್ಮಶಾನದಲ್ಲಿ ಕೆಲಸ ಮಾಡುವ ನೌಕರರಿಗೂ ಸಂಬಳ ನೀಡಲು ಹಣವಿಲ್ಲ, ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ತಾಲೂಕಿನ ಮುದುಗೆರೆ ಗ್ರಾಮದಲ್ಲಿ ಜೀರ್ಣೋದ್ದಾರ ಮಾಡಿರುವ ಚೆನ್ನಕೇಶವ ದೇವಸ್ಥಾನಕ್ಕೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾತನಾಡಿದರು.

ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ

Nov 05 2025, 12:15 AM IST
ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾರೂ ಕೂಡ ಗಮನಹರಿಸುತ್ತಿಲ್ಲ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?

Nov 04 2025, 07:14 AM IST

ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ? - ಆತುರಗಾರನ ಬುದ್ಧಿಮಟ್ಟ ಅನ್ನುವ ಮಾತಿದೆ. ಯಾಕೆ ಹೀಗೆ ಹೇಳಿದೆ ಅಂದರೆ, ವಿಧಾನಪರಿಷತ್ ಮುಖ್ಯ ಸಚೇತಕರಾಗಿರುವ ಎನ್‌.ರವಿಕುಮಾರ್ ಅವರ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ವಪಕ್ಷೀಯರಿಂದಲೇ ಅನೇಕ ಟೀಕೆ- ಟಿಪ್ಪಣಿಗಳು ಬರುತ್ತಿರುವುದಕ್ಕೆ.

ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ

Nov 04 2025, 06:15 AM IST

ಬಿಹಾರ ಚುನಾವಣೆ ಬಳಿಕ ದೆಹಲಿಗೆ ತೆರಳಲಿದ್ದು, ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ನಡೆಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಮಾನ್‌ ಶೂ ಕಾಯಲು 2 ಪೊಲೀಸ್‌ ನಿಯೋಜನೆ : ವಿವಾದ

Nov 04 2025, 04:15 AM IST

ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಅವರು ಶ್ರೀ ಮುಕ್ತಸರ್ ಸಾಹಿಬ್ ಗುರುದ್ವಾರಕ್ಕೆ ಭಾನುವಾರ ಭೇಟಿ ನೀಡಿದ ವೇಳೆ ಅವರ ಪಾದರಕ್ಷೆಗಳ ಕಾವಲಿಗೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.  

ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ

Nov 04 2025, 02:00 AM IST

ಮುಂದಿನ ದಿನಗಳಲ್ಲಿ ವಿಳಂಬ ಮಾಡದೆ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಆಯಾ ವರ್ಷವೇ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಸೋಮವಾರ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದರು.

ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ್ದು ಸಿಎಂ ಸಿದ್ದರಾಮಯ್ಯ: ಶಾಸಕ ಎ. ಆರ್. ಕೃಷ್ಣಮೂರ್ತಿ

Nov 04 2025, 12:15 AM IST
ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ

ಸಿದ್ದರಾಮಯ್ಯನವರೇ ಪೂರ್ಣಪ್ರಮಾಣದ ಸಿಎಂ ಆಗಲಿ

Nov 04 2025, 12:00 AM IST
ಮುಖ್ಯಮಂತ್ರಿಯಾಗಿ ಯಾರೇ ಬಂದರೂ ಅವರವರ ಸಾಮರ್ಥ್ಯದ ಮೇಲೆ ಕೆಲಸ ಮಾಡ್ತಾರೆ. ಆದರೆ ಸಿದ್ದರಾಮಯ್ಯರಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ. ನಾಡಿನ ಹಿತಕ್ಕಾಗಿ ಹಿಂದಿನಿಂದಲೂ ಸಿದ್ದರಾಮಯ್ಯ ಒಳ್ಳೆಯ ಕೆಲಸಗಳನ್ನ ಮಾಡಿಕೊಂಡು ಬಂದಿದ್ದಾರೆ. ಈಗಲೂ ಮಾಡ್ತಿದ್ದಾರೆ. ನಾಡಿನ ಹಿತದೃಷ್ಟಿಯಿಂದ, ಕಾಂಗ್ರೆಸ್ ಭವಿಷ್ಯಕ್ಕಾಗಿ ಅವರೇ ಮುಂದುವರಿಯಬೇಕು.

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್

Nov 03 2025, 11:53 AM IST

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. 2028ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ. ಪಕ್ಷಕ್ಕಾಗಿ ದುಡಿದಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹ ಮುಂದಿನ ದಿನದಲ್ಲಿ ಸಿಎಂ ಆಗಲಿ ಎನ್ನುವ ಆಸೆ ನನ್ನದು ಎಂದು ಸಚಿವ ಜಮೀರ್‌ ಅಹ್ಮದ್ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 213
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved