• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ

Dec 08 2024, 11:50 AM IST

ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಂಠೀರವ ಸ್ಟುಡಿಯೋಸ್‌ ನಿಗಮದ ವತಿಯಿಂದ ಓಟಿಟಿ ಆರಂಭಿಸಲು ಸಿಎಂ ಸಿದ್ದರಾಮಯ್ಯಗೆ ಮನವಿ

Dec 08 2024, 01:19 AM IST
ಕಂಠೀರವ ಸ್ಟುಡಿಯೋಸ್‌ ನಿಗಮದ ವತಿಯಿಂದ ಓಟಿಟಿ ಆರಂಭಿಸಲು ಸಹಾಯ ನೀಡಿ, ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಆದೇಶ ನೀಡುವಂತೆ ಕಂಠೀರವ ಸ್ಟುಡಿಯೋಸ್‌ ನಿಗಮದ ಅಧ್ಯಕ್ಷ ಮೆಹಬೂಬ್ ಪಾಷ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯರಿಗೆ ತಾಲೂಕಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಎಚ್.ಟಿ.ಮಂಜು ಮನವಿ

Dec 08 2024, 01:18 AM IST
ತಾಲೂಕಿನ ರೈತ ಸಮುದಾಯದ ಅನುಕೂಲಕ್ಕಾಗಿ ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ರೈತ ಭವನ ನಿರ್ಮಾಣ, ತಾಲೂಕಿನ 30ಕ್ಕೂ ಹೆಚ್ಚಿನ ಕೆರೆಗಳನ್ನು ಹೇಮಾವತಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಯೋಜನೆ ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಂತಿದ್ದು, ಅಗತ್ಯ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ

Dec 08 2024, 01:15 AM IST
100 ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡಿದರು.

ಸಮಾನತೆ, ಸಾಮಾಜಿಕ ಪರಿವರ್ತನೆಗೆ ಹೋರಾಡಿದವರು ಬಾಬಾ ಸಾಹೇಬ್‌ ಅಂಬೇಡ್ಕರ್‌ : ಸಿಎಂ ಸಿದ್ದರಾಮಯ್ಯ

Dec 07 2024, 01:32 AM IST

  ಬುದ್ಧ, ಬಸವಣ್ಣನವರ ನಂತರ ಸಮಾನತೆಗಾಗಿ, ಸಾಮಾಜಿಕ ಪರಿವರ್ತನೆಗಾಗಿ ಹೋರಾಡಿದವರು ಅಂಬೇಡ್ಕರ್. ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದು ಅದು, ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವೆಂದು ಖ್ಯಾತಿ ಪಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು

Dec 07 2024, 12:33 AM IST

  ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು.   ದೇವೇಗೌಡರ ಯಾವ್ಯಾವ ಸಾಕ್ಷಿ ಗುಡ್ಡೆ ಇದೆ ಎಂಬುದನ್ನು ಕಾಲ ಬಂದಾಗ ಹೇಳ್ತೀನಿ. ಅವರು ಬಂದರೆ ಕರೆದುಕೊಂಡು ಹೋಗಿ ಎಲ್ಲೆಲ್ಲಿ ಸಾಕ್ಷಿ ಗುಡ್ಡೆ ಇದೆ ಅಂತ ತೋರುಸ್ತೀನಿ ಎಂದಿದ್ದಾರೆ.  

ಸಿದ್ದರಾಮಯ್ಯ ಸಿಂಹಾಸನ ಉತ್ಸವ : ಮುಡಾ, ಸಿಎಂ ಬದಲಾವಣೆ ಅಸ್ತ್ರಗಳಿಗೆ ಪ್ರತ್ಯುತ್ತರ

Dec 06 2024, 04:10 AM IST

ಉಪ ಚುನಾವಣೆ ಭರ್ಜರಿ ಗೆಲುವಿನ ನೆಪದಲ್ಲಿ ಗುರುವಾರ ಹಾಸನದಲ್ಲಿ ನಡೆದ ಜನ ಕಲ್ಯಾಣೋತ್ಸವ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ದಾವಣಗೆರೆ ಸಿದ್ದರಾಮೋತ್ಸವದ ಶಕ್ತಿ ಪ್ರದರ್ಶನದ ನೆನಪು ಮಾರ್ದನಿಸುವಂತೆ ಮಾಡಿತು

ಹಳ್ಳಿಗೊಂದು ಸಮುದಾಯ ಭವನವಿದ್ದರೆ ರೈತರು, ಬಡವರಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

Dec 05 2024, 12:30 AM IST
ಹಸಿವು ಮುಕ್ತ, ಸಾಲಮುಕ್ತ ರೈತನಾಗಬೇಕು ಎಂಬುದು ತನ್ನ ನಿಲುವು. ಹೆಣ್ಣು ಮಕ್ಕಳು ನೆಮ್ಮದಿಯಿಂದ ಕುಟುಂಬ ನೋಡಿಕೊಳ್ಳಲಿ, ಸಬಲೀಕರಣವಾಗಲಿ. ಪುರುಷರಂತೆ ಸರಿಸಮಾನವಾಗಿ ನಿಲ್ಲಲಿ ಎಂದು ಪಂಚಭಾಗ್ಯ ಕೊಟ್ಟಿದ್ದೇನೆ. ಗ್ರಾಮ ಎಂದರೆ ನನಗೆ ಬಲು ಪ್ರೀತಿ. ಅಲ್ಪಸ್ವಲ್ಪಅನುದಾನ ನೀಡಿರುವೆ. ಎಲ್ಲರೂ ಕ್ರಿಯಾಶೀಲರಾಗಿ ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕು.

ಮೇಷ್ಟ್ರಾಗಿ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪಾಠ

Dec 04 2024, 01:32 AM IST
ಈ ಹಿಂದೆ ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಸಂವಿಧಾನದ ಕುರಿತು ಪಾಠ ಮಾಡಿದರು.

ಕೆ.ಎನ್.ಕೆಂಗೇಗೌಡರ ರೈತ ಸಭಾಭವನ ಡಿ.4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ: ಕೆ.ಪುರುಷೋತ್ತಮ್

Dec 03 2024, 12:35 AM IST
ಸಹಕಾರ ಸಚಿವ ಕೆ.ಎನ್.ರಾಜಣ್ಣ ಬ್ಯಾಂಕಿಂಗ್ ಶಾಖೆಯನ್ನು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಗೊಬ್ಬರದ ಶಾಖೆಯನ್ನು , ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹೆಚ್. ಟಿ.ಮಂಜು ಸಹಕಾರ ಧ್ವಜಾರೋಹಣ ನೆರವೇರಿಸುವರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 43
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved