‘ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ನೀಡುವಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗುತ್ತಿದ್ದು, ನಮ್ಮ ಹಕ್ಕನ್ನು ರಕ್ಷಣೆ ಮಾಡಿಕೊಳ್ಳಲು ಹೋರಾಟ ನಡೆಸಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ
ಮುಡಾ ನಿವೇಶನ ಹಂಚಿಕೆ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ 10ಕ್ಕೂ ಹೆಚ್ಚಿನ ಕಡೆ ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿ ಬಂದಿದ್ದು, ಮುಡಾಗೆ ಸೇರಿದ 20 ಗುಂಟೆ ಜಾಗವನ್ನು ಪಾರ್ವತಿ ಅವರು 2023ರ ಸೆಪ್ಟೆಂಬರ್ 29ರಂದು ರಿಜಿಸ್ಟ್ರಾರ್ ಮೂಲಕ ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಗಂಗರಾಜು ಆಪಾದಿಸಿದ್ದಾರೆ.