• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದಲ್ಲಿ ಸ್ಟ್ರಾಂಗೆಸ್ಟ್ ಸಿಎಂ‌ ಇದ್ದರೇ ಅದು ಸಿದ್ದರಾಮಯ್ಯ

Nov 19 2024, 12:47 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ಆಪಾದನೆ ಮಾಡಿಕೊಂಡೇ ಬರುತ್ತಿದೆ. ಸಿದ್ದರಾಮಯ್ಯ ಇಳಿಸಿ ಅಂತ ಪ್ರತಿಭಟನೆ ಮಾಡುತ್ತಾರೆ, ಯಾವ ಕಾರಣಕ್ಕೆ ಸಿದ್ದರಾಮಯ್ಯನನ್ನು ಇಳಿಸುತ್ತೀರಿ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಪ್ರಶ್ನಿಸಿದರು.

ಮೊದಲ ಪ್ರಧಾನಿಯಾದ ಜವಾಹರ ಲಾಲ್ ನೆಹರೂ ಅವರು ಆಧುನಿಕ ಶಿಲ್ಪಿ : ಸಿಎಂ ಸಿದ್ದರಾಮಯ್ಯ

Nov 15 2024, 01:33 AM IST
ದೇಶಕ್ಕೆ ಸ್ವಾತಂತ್ರ್ಯಬಂದ ನಂತರ ಮೊದಲ ಪ್ರಧಾನಿಯಾದ ಜವಾಹರಲಾಲ್ ನೆಹರೂ ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದರು. ಅವರು ಕೈಗೊಂಡ ಕ್ರಮಗಳಿಂದಾಗಿ ಅವರನ್ನು ಆಧುನಿಕ ಭಾರತದ ಶಿಲ್ಪಿಯಾದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

17 ರಂದು ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ

Nov 13 2024, 12:47 AM IST
ಜಿಲ್ಲೆಯಲ್ಲಿ ನ.17 ರಂದು ಜರುಗಲಿರುವ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಮೋದಿ ಹೇಳಿದ್ದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು

Nov 11 2024, 01:07 AM IST

ಅಬಕಾರಿ ಇಲಾಖೆಯಿಂದ ₹ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರು ನಮ್ಮ ಮೇಲೆ ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು  

ಪ್ರಧಾನಿ ನರೇಂದ್ರ ಮೋದಿ ದೊಡ್ಡ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ

Nov 11 2024, 12:57 AM IST
ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ದೊಡ್ಡ ಸುಳ್ಳುಗಾರ. ಸುಳ್ಳು ಹೇಳಲೂ ಒಂದು ಇತಿಮಿತಿ ಇರಬೇಕು. ಅಷ್ಟು ದೊಡ್ಡ ಹುದ್ದೆಗೆ ಅವರು ನೀಡುತ್ತಿರುವ ಹೇಳಿಕೆಗಳು ಶೋಭೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕೋವಿಡ್ ವೇಳೆ ಆರೋಗ್ಯ ಸಾಮಗ್ರಿ ಖರೀದಿ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

Nov 10 2024, 02:03 AM IST
1700ಕ್ಕೂ ಹೆಚ್ಚು ಪುಟಗಳ ವರದಿಯನ್ನು ಸಮಿತಿ ಕಳೆದ ಆಗಸ್ಟ್‌ನಲ್ಲಿ ಸಲ್ಲಿಸಿದೆ.

ಗಾಲಿ ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ, ನಾಚಿಕೆ, ಮಾನ, ಮರ್ಯಾದೆಗಳಿಲ್ಲ : ಸಿಎಂ ಸಿದ್ದರಾಮಯ್ಯ

Nov 10 2024, 01:46 AM IST

ಗಾಲಿ ಜನಾರ್ದನ ರೆಡ್ಡಿ ಜುಜುಬಿ ರಾಜಕಾರಣಿ. ಆತನಿಗೆ ನಾಚಿಕೆ, ಮಾನ, ಮರ್ಯಾದೆಗಳಿಲ್ಲ. ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡುವ ಯೋಗ್ಯತೆ ಆತನಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಂಡೂರಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿಎಂ ಸಿದ್ದರಾಮಯ್ಯ

Nov 10 2024, 01:42 AM IST
ನಾವು ಈ ಹಿಂದೆ ಕೊಟ್ಟ ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದ್ದೇವೆ.

ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀಗಳ ಕ್ಷಮೆ ಕೇಳಲಿ-ಸಂಸದ ಗೋವಿಂದ ಕಾರಜೋಳ

Nov 08 2024, 12:30 AM IST
ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಗುರುಪೀಠದ ಸ್ವಾಮೀಜಿಗಳ ನಿಂದನೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ, ಕಾಗಿನೆಲೆ ಸ್ವಾಮೀಜಿಗಳನ್ನು ಕ್ಷಮೆ ಕೇಳಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿ ಭಯ ಕಾಡುತ್ತಿದೆ -ಸಿಎಂ ಸಿದ್ದರಾಮಯ್ಯ

Nov 06 2024, 12:42 AM IST
ಶಿಗ್ಗಾಂವಿ-ಸವಣೂರು ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಸೋಲುವುದು ಖಚಿತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಪಠಾಣ ಗೆಲ್ಲುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 43
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved