• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳ್ಳಿಗೊಂದು ಸಮುದಾಯ ಭವನವಿದ್ದರೆ ರೈತರು, ಬಡವರಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

Dec 05 2024, 12:30 AM IST
ಹಸಿವು ಮುಕ್ತ, ಸಾಲಮುಕ್ತ ರೈತನಾಗಬೇಕು ಎಂಬುದು ತನ್ನ ನಿಲುವು. ಹೆಣ್ಣು ಮಕ್ಕಳು ನೆಮ್ಮದಿಯಿಂದ ಕುಟುಂಬ ನೋಡಿಕೊಳ್ಳಲಿ, ಸಬಲೀಕರಣವಾಗಲಿ. ಪುರುಷರಂತೆ ಸರಿಸಮಾನವಾಗಿ ನಿಲ್ಲಲಿ ಎಂದು ಪಂಚಭಾಗ್ಯ ಕೊಟ್ಟಿದ್ದೇನೆ. ಗ್ರಾಮ ಎಂದರೆ ನನಗೆ ಬಲು ಪ್ರೀತಿ. ಅಲ್ಪಸ್ವಲ್ಪಅನುದಾನ ನೀಡಿರುವೆ. ಎಲ್ಲರೂ ಕ್ರಿಯಾಶೀಲರಾಗಿ ಗ್ರಾಮಾಭಿವೃದ್ಧಿಗೆ ಶ್ರಮಿಸಬೇಕು.

ಮೇಷ್ಟ್ರಾಗಿ ಮಕ್ಕಳಿಗೆ ಸಿಎಂ ಸಿದ್ದರಾಮಯ್ಯ ಸಂವಿಧಾನ ಪಾಠ

Dec 04 2024, 01:32 AM IST
ಈ ಹಿಂದೆ ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಮೇಷ್ಟ್ರಾಗಿ ಮಕ್ಕಳಿಗೆ ಸಂವಿಧಾನದ ಕುರಿತು ಪಾಠ ಮಾಡಿದರು.

ಕೆ.ಎನ್.ಕೆಂಗೇಗೌಡರ ರೈತ ಸಭಾಭವನ ಡಿ.4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ: ಕೆ.ಪುರುಷೋತ್ತಮ್

Dec 03 2024, 12:35 AM IST
ಸಹಕಾರ ಸಚಿವ ಕೆ.ಎನ್.ರಾಜಣ್ಣ ಬ್ಯಾಂಕಿಂಗ್ ಶಾಖೆಯನ್ನು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಗೊಬ್ಬರದ ಶಾಖೆಯನ್ನು , ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಹೆಚ್. ಟಿ.ಮಂಜು ಸಹಕಾರ ಧ್ವಜಾರೋಹಣ ನೆರವೇರಿಸುವರು.

ಇನ್ನು ತುಮಕೂರಿನಲ್ಲೂ ಅಂ.ರಾ. ಕ್ರಿಕೆಟ್ ಕ್ರೀಡಾಂಗಣ: ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ

Dec 03 2024, 12:30 AM IST
50 ಎಕರೆಯಲ್ಲಿ ನಿರ್ಮಾಣಗೊಳ್ಳಲಿರುವ ಸ್ಟೇಡಿಯಂ. 2 ವರ್ಷದಲ್ಲಿ ಕಾಮಗಾರಿ ಪೂರ್ಣ ನಿರೀಕ್ಷೆ. ಮೈಸೂರಲ್ಲೂ ಸ್ಟೇಡಿಯಂ ನಿರ್ಮಾಣಕ್ಕೆ ಜಾಗ ಕೊಡುತ್ತೇನೆ ಎಂದು ಸಿಎಂ

ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 02 2024, 01:20 AM IST
ಕೊರಟಗೆರೆ ತುಮಕೂರು ನಗರದಲ್ಲಿ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದಿ ಕಾಮಗಾರಿಗಳಿಗೆ ಡಾ.ಜಿ.ಪರಮೇಶ್ವರವರ ಸೂಚನೆಯಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥ ನಾರಾಯಣ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ : ಪ್ರತಾಪ ಸಿಂಹ

Dec 02 2024, 01:15 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ. ಹಿಂದುಗಳಿಗೆ ರಕ್ಷಣೆ ಇಲ್ಲ. ವಕ್ಫ್‌ ವಿರುದ್ಧ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಬೇಕಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಅನುದಾನ ನೀಡಿಕೆಯಲ್ಲಿ ತಾರತಮ್ಯ ಎಸಗಿರುವ ಸಿದ್ದರಾಮಯ್ಯ - ಗೋ ಬ್ಯಾಕ್‌ ಸಿಎಂಗೆ 3 ಸಾವಿರ ಜನ: ಕೃಷ್ಣಪ್ಪ

Nov 28 2024, 12:35 AM IST

 ಸಿ ಡಿ.2 ರಂದು ತುಮಕೂರಿಗೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಗೋ ಬ್ಯಾಕ್ ಸಿದ್ದರಾಮಯ್ಯ ಚಳುವಳಿಗೆ ತಾಲೂಕಿನಿಂದ ಸುಮಾರು ಮೂರು ಸಾವಿರ ಎನ್ ಡಿ ಎ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ಸಿದ್ದರಾಮಯ್ಯ ಯಾವಾಗಲೂ ಮೇಜು ಕುಟ್ಟೋದೇಕೆ?! ಪ್ರತಿಪಕ್ಷಗಳ ನಾಯಕರು ಹೇಳಿದ್ದನ್ನಷ್ಟೇ ತೋರಿಸ್ತೀರಿ ಎನ್ನೋ ಸಿಎಂ

Nov 25 2024, 11:32 AM IST

‘ನಾನು ಕುಟ್ತಾಲೇ ಇರ್ತೀನಿ. ಈಗಲೂ ಕುಟ್ತೀನಿ ನೋಡಿ, ಕುಟ್ತಾಲೇ ಇರೋದು ಅಭ್ಯಾಸ ಅಷ್ಟೇ....’

ಹೀಗೆಂದು ತಮ್ಮ ಮುಂದಿದ್ದ ಮೇಜನ್ನು ಮೂರು ಬಾರಿ ಜೋರಾಗಿ ಕುಟ್ಟಿದವರು ನಮ್ಮ ಖಡಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ.

ಸದ್ಯಕ್ಕೆ ತೆರೆ ಮರೆಗೆ ಸರಿದ ಸಿಎಂ ಬದಲಾವಣೆ ಚರ್ಚೆ - ಮೂರಕ್ಕೆ ಮೂರೂ ಕ್ಷೇತ್ರ ಗೆದ್ದು ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

Nov 24 2024, 07:22 AM IST

ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಜಯಭೇರಿ ಬಾರಿಸಿದ ತಕ್ಷಣದ ಪರಿಣಾಮವೆಂದರೆ ಸದ್ಯಕ್ಕಾದರೂ ಮುಖ್ಯಮಂತ್ರಿ ಬದಲಾವಣೆ ಎಂಬ ವಿಚಾರ ತೆರೆಮರೆಗೆ ಸರಿಯಲಿದೆ.

ಸಿಎಂ ಎಸ್. ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು: ಶಾಸಕ ಜಿ.ಎಚ್.ಶ್ರೀನಿವಾಸ್

Nov 24 2024, 01:50 AM IST

ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಅಡಳಿತಕ್ಕೆ ಜನರು ಕೊಟ್ಟ ತೀರ್ಪು ಇದಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved