• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಡೂರಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿಎಂ ಸಿದ್ದರಾಮಯ್ಯ

Nov 10 2024, 01:42 AM IST
ನಾವು ಈ ಹಿಂದೆ ಕೊಟ್ಟ ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದ್ದೇವೆ.

ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀಗಳ ಕ್ಷಮೆ ಕೇಳಲಿ-ಸಂಸದ ಗೋವಿಂದ ಕಾರಜೋಳ

Nov 08 2024, 12:30 AM IST
ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಗುರುಪೀಠದ ಸ್ವಾಮೀಜಿಗಳ ನಿಂದನೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ, ಕಾಗಿನೆಲೆ ಸ್ವಾಮೀಜಿಗಳನ್ನು ಕ್ಷಮೆ ಕೇಳಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿ ಭಯ ಕಾಡುತ್ತಿದೆ -ಸಿಎಂ ಸಿದ್ದರಾಮಯ್ಯ

Nov 06 2024, 12:42 AM IST
ಶಿಗ್ಗಾಂವಿ-ಸವಣೂರು ಉಪ ಚುನಾವಣೆಯಲ್ಲಿ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಸೋಲುವುದು ಖಚಿತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಪಠಾಣ ಗೆಲ್ಲುವುದು ಸೂರ್ಯ ಚಂದ್ರರಷ್ಟೇ ಸತ್ಯ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಮೈಯೆಲ್ಲ ಕಪ್ಪಾಗಿದೆ: ಎಂ.ಪಿ. ರೇಣುಕಾಚಾರ್ಯ

Nov 06 2024, 12:34 AM IST
ತಮ್ಮ ಅಧಿಕಾರಾವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲವೆನ್ನುತ್ತಿದ್ದ ಮೂಡಾ ಹಗರಣದಿಂದಾಗಿ ಸಿದ್ದರಾಮಯ್ಯ ಅವರ ಮೈಯಲ್ಲಾ ಕಪ್ಪಾಗಿದೆ.

ವಕ್ಫ್‌ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ

Nov 05 2024, 12:37 AM IST
ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಬಿ.ಎಸ್‌. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್‌, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್‌ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಜಮೀರ್ ಬಾಲ ಹಿಡಿದರೆ ಸಿಎಂ ಸ್ಥಾನಕ್ಕೆ ಕುತ್ತು

Nov 05 2024, 12:30 AM IST
ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ಕೂಡಲೆ ರದ್ದು ಮಾಡಬೇಕು. ಸಿಎಂ ಸಿದ್ದರಾಮಯ್ಯ ಜಮೀರ್ ಅಹಮದ್ ಬಾಲ ಹಿಡಿದುಕೊಂಡು ಹೋದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಡಿಸಿಎಂ, ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್‌. ಈಶ್ವರಪ್ಪ ಎಚ್ಚರಿಕೆ ನೀಡಿದರು.

ಪ್ರಧಾನಿ ಮೋದಿಜೀಗೆ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಲಿ : ಸಂಸದ ಬಿ. ವೈ.ರಾಘವೇಂದ್ರ

Nov 04 2024, 12:24 AM IST
ಅವಹೇಳನಕಾರಿ ಪದ ಪ್ರಯೋಗ ಹಿರಿಯ ನಾಯಕರಿಗೆ ಭೂಷಣವಲ್ಲ: ಸಂಸದ ಬಿ.ವೈ.ರಾಘವೇಂದ್ರ

ಲ್ಯಾಂಡ್ ಜಿಹಾದ್‌ಗೆ ಸಿಎಂ, ಸಿದ್ದರಾಮಯ್ಯ, ಸಚಿವ ಜಮೀರ್ ಕಾರಣ: ಶಿವಕುಮಾರ್ ಆರೋಪ

Nov 04 2024, 12:22 AM IST
ರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ನೀಡುವಲ್ಲಿ ಅನ್ಯಾಯದ ವಿರುದ್ಧ ಹೋರಾಟ : ಸಿಎಂ ಸಿದ್ದರಾಮಯ್ಯ

Nov 02 2024, 01:31 AM IST

‘ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ನೀಡುವಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗುತ್ತಿದ್ದು, ನಮ್ಮ ಹಕ್ಕನ್ನು ರಕ್ಷಣೆ ಮಾಡಿಕೊಳ್ಳಲು ಹೋರಾಟ ನಡೆಸಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಎಂದಿಗೂ ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

Nov 02 2024, 01:18 AM IST
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಸಮಿತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved