• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೊಂದು ಹಿನ್ನಡೆ : ಸಿದ್ದರಾಮಯ್ಯ ವಿರುದ್ಧ ಲೋಕಾ ತನಿಖೆ

Sep 26 2024, 04:14 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದ್ದು, ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

Sep 25 2024, 01:03 AM IST
ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:53 AM IST
ರಾಜ್ಯಪಾಲರು ತನಿಖೆಗೆ ನೀಡಿರುವ ಅನುಮತಿಯಲ್ಲಿ ಯಾವುದೇ ಲೋಪವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಗುಮಾನಿ ಭಾಗಶಃ ನಿಜವಾಗಿದ್ದು, ನೈತಿಕತೆಯ ಬಗ್ಗೆ ಮಾತನಾಡುವ ಸಿಎಂ ಕೂಡಲೇ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈಗ್ಲೂ ನಮಗೆ ಸಿದ್ದರಾಮಯ್ಯರೇ ಸಿಎಂ, ಸುಪ್ರೀಂ ಕೋರ್ಟ್‌ಗೆ ಹೋಗ್ತೀವಿ

Sep 25 2024, 12:51 AM IST
ಮುಡಾ ನಿವೇಶನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ ಆದರೇನಂತೆ? ಸುಪ್ರೀಂ ಕೋರ್ಟ್‌ ಇದೆ, ನಾವು ಅಲ್ಲಿಗೆ ಹೋಗುತ್ತೇವೆ ಎಂದು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

Sep 25 2024, 12:45 AM IST
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾಸಿಕ್ಯೂಶನ್‌ಗೆ ಅವಕಾಶ ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.

ಸಿಎಂ ಸಿದ್ದರಾಮಯ್ಯನವರಿಗೆ 136 ಶಾಸಕರು ಬಂಡೆಗಲ್ಲಾಗಿ ನಿಲ್ಲುತ್ತೇವೆ

Sep 25 2024, 12:45 AM IST
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯ ರಾಷ್ಟ್ರೀಯ ಕೇಂದ್ರ ಕಚೇರಿಯನ್ನಾಗಿ ಮಾಡಿಕೊಂಡು ಘನವೆತ್ತ ರಾಜ್ಯಪಾಲರ ಸಂವಿಧಾನ ಬದ್ಧ ಹಕ್ಕುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿಯ ನಡೆ ಖಂಡಿಸುತ್ತೇನೆ. ಬಿಜೆಪಿಯವರ ಕುತಂತ್ರಕ್ಕೆ ಎದೆ ಸೆಟೆದು ನಿಂತು ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ ಪಕ್ಷದ 136 ಶಾಸಕರು ಬಂಡೆಗಲ್ಲಾಗಿ ಅವರ ಹಿಂದೆ ನಿಲ್ಲುತ್ತೇವೆ ಎಂದು ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ ವಿರೋಧ ಪಕ್ಷದವರ ವಿರುದ್ಧ ಗುಡುಗಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು

Sep 25 2024, 12:45 AM IST
ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆ ಮೊಳೆಯಾಗಲಿದೆ ಎಂದು ಹೇಳಿದ್ದೆ. ಅದು ನಿಜವಾಗುವ ಸಮಯ ಬರುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಬಾಗಿನ

Sep 23 2024, 01:28 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು, ದುರಸ್ತಿ ಮಾಡಿದ ಮೇಲೆ ಮತ್ತೆ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಎರಡನೇ ಬೆಳೆಗೂ ನೀರು: ಸಿಎಂ ಸಿದ್ದರಾಮಯ್ಯ

Sep 23 2024, 01:24 AM IST
ತುಂಗಭದ್ರಾ ಜಲಾಶಯದ ಮುರಿದ 19ನೇ ಕ್ರಸ್ಟ್ ಗೇಟ್ ದುರಸ್ತಿ ಮಾಡಿದ ಮೇಲೆ ಸಂಪೂರ್ಣ ಭರ್ತಿಯಾಗಿದೆ. ಇನ್ನು ಮಳೆಯ ಬರುವ ವಿಶ್ವಾಸ ಇರುವುದರಿಂದ ಈ ಬಾರಿ ಎರಡನೇ ಬೆಳೆಗೂ ನೀರು ನೀಡಲಾಗುವುದು.

ಎಚ್‌ಡಿಕೆ ಭಾಮೈದ ಹೆಸರಿಗೆ ನೋಂದಣಿ, ಅತ್ತೆಯ ಹೆಸರಿಗೆ ಡಿನೋಟಿಫಿಕೇಶನ್‌ : ಸಿಎಂ ಸಿದ್ದರಾಮಯ್ಯ

Sep 21 2024, 07:47 AM IST

ಬೆಂಗಳೂರಿನ ಗಂಗೇನಹಳ್ಳಿ ಸರ್ಕಾರಿ ಜಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಅತ್ತೆ ಹೆಸರಿಗೆ ಡಿನೋಟಿಫೈ ಆಗಿದ್ದು, ಭಾಮೈದನ ಹೆಸರಿಗೆ ರಿಜಿಸ್ಟರ್‌ ಆಗಿದೆ. 

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved