• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ದೇವರಗುಡ್ಡದಲ್ಲಿ ಮಾಲತೇಶ ದೇವರ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ

Aug 30 2024, 01:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆ. ೩೦ರಂದು ಹಾವೇರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಮಧ್ಯಾಹ್ನ ೧೨.೩೦ಕ್ಕೆ ಬ್ಯಾಡಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವರಗುಡ್ಡದಲ್ಲಿ ಶ್ರೀ ಮಾಲತೇಶ ದೇವರ ದರ್ಶನ ಪಡೆದು, ಬಳಿಕ ಸ್ಥಳೀಯರು ನಿರ್ಮಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪುತ್ಥಳಿ ಅನಾವರಣಗೊಳಿಸಲಿದ್ದಾರೆ ಎಂದು ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಸಂಗೊಳ್ಳಿ ರಾಯಣ್ಣನ ತರಹ ದೇಶ ಪ್ರೀತಿಸಬೇಕು: ಸಿಎಂ ಸಿದ್ದರಾಮಯ್ಯ

Aug 27 2024, 01:43 AM IST
ಮೂಡಲಗಿ ತಾಲೂಕಿನ ಯಾದವಾಡದಲ್ಲಿ ಮುಧೋಳ ಲೋಕಾಪುರ ರಸ್ತೆಯಲ್ಲಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿಯವರು ನಿರ್ಮಿಸಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ರಾಯಣ್ಣ ಜೀವನಾದರ್ಶ ಯುವಪೀಳಿಗೆಗೆ ತಿಳಿಸಿ: ಸಿಎಂ ಸಿದ್ದರಾಮಯ್ಯ

Aug 27 2024, 01:34 AM IST
ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಕೋಟೆ ಮತ್ತು ಕಂಚಿನ ಪುತ್ಥಳಿ ಅನಾವರಣಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಗೌರವಕ್ಕೆ ಧಕ್ಕೆ ತರಲು ಪಿತೂರಿ

Aug 25 2024, 01:48 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ. ಕೋಮುವಾದಿಗಳು ಅವರ ಗೌರವಕ್ಕೆ ಧಕ್ಕೆ ತರಲು ಪಿತೂರಿ ನಡೆಸಿದ್ದಾರೆ ಎಂದು ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಹವಣಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರು

Aug 25 2024, 01:46 AM IST
ಗಜೇಂದ್ರಗಡ ತಾಲೂಕು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ಸಮುದಾಯಗಳು ಹಾಗೂ ಪ್ರಗತಿಪರರು ತೀವ್ರವಾಗಿ ಖಂಡಿಸುತ್ತವೆ

ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌ : ಪ್ರಾಸಿಕ್ಯೂಷನ್‌ ವಿರುದ್ಧ ಸಿಎಂಗೆ ರಾಹುಲ್ ಅಭಯ

Aug 24 2024, 06:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಬಗ್ಗೆ ಕೆಟ್ಟದ್ದಾಗಿ ಮಾತನಾಡಿಲ್ಲ: ಸಂಜಯ ಪಾಟೀಲ

Aug 24 2024, 01:16 AM IST
ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ನಾನು ಕೆಟ್ಟದ್ದಾಗಿ ಹೇಳಿಕೆ ನೀಡಿಲ್ಲ. ಒಂದು ವೇಳೆ ಏನಾದರೂ ಬಾಯಿತಪ್ಪಿ ಹೇಳಿಕೆ ನೀಡಿದ್ದರೆ ಅದಕ್ಕಾಗಿ ವಿಷಾದಿಸುತ್ತೇನೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದರು.

ಸಿಎಂ ಸಿದ್ದರಾಮಯ್ಯಗಿಂತ ಮೊದಲು ನನ್ನನ್ನು ಎದುರಿಸಿ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು

Aug 23 2024, 12:36 PM IST

‘ಕುಮಾರಸ್ವಾಮಿ ಅವರೇ  ನೀವು ಸಿದ್ದರಾಮಯ್ಯ ಅವರಿಗಿಂತ ಮೊದಲು ನನ್ನನ್ನು ಎದುರಿಸಿ’ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

Aug 23 2024, 01:14 AM IST
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್​ ನಾಯಕರ ನಡೆ ಖಂಡಿಸಿ, ಮುಡಾ ಹಗಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಲಬುರಗಿ ನಗರದ ಸರ್ದಾರ್​ ವಲ್ಲಭಬಾಯಿ ಪಟೇಲ್​ ವೃತ್ತದ ಬಳಿ ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ

Aug 23 2024, 01:08 AM IST
ಸಿದ್ದರಾಮಯ್ಯ ಅವರು ತಾವು ಪಟ್ಟಭದ್ರ ವ್ಯಕ್ತಿಯಲ್ಲ, ಅಧಿಕಾರ ದಾಹಿಯಲ್ಲ ಎಂಬುದನ್ನು ತೋರಿಸಲು ಈಗ ಅವಕಾಶ ಒದಗಿಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದಲಿತ ವರ್ಗದವರು ಸಿಎಂ ಆಗಲು ಅವಕಾಶ ಮಾಡಿಕೊಡಬೇಕು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 43
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved