• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಹಾನಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ

Aug 06 2024, 12:37 AM IST
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರವಾಹದಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಪರ ರಸ್ತೆಗಿಳಿದ ಕೈ ಪಡೆ

Aug 06 2024, 12:37 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.

ಪ್ರವಾಹ ಬಾಧಿತ ಗ್ರಾಮಗಳ ಕಾಯಂ ಸ್ಥಳಾಂತರ: ಸಿಎಂ ಸಿದ್ದರಾಮಯ್ಯ

Aug 06 2024, 12:32 AM IST
ಪ್ರತಿ ವರ್ಷ ಮಳೆಯಿಂದಾಗಿ ಜುಗೂಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನೆಲೆ ಈ ಗ್ರಾಮಗಳ‌ ಕಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ - ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಆಡಳಿತವನ್ನು ಸಹಿಸುತ್ತಿಲ್ಲ : ಭರತೇಶ್

Aug 06 2024, 12:31 AM IST
ಸಿದ್ದರಾಮಯ್ಯ ಸರ್ಕಾರಕ್ಕೆ ಧಕ್ಕೆ ತರಲು ಮುಂದಾದರೆ ಹಿಂದುಳಿದ ಜನಾಂಗದವರು ಸೇರಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕೀಯ ಮಾಡುವುದಾದರೆ ಜನ ಬೆಂಬಲದಿಂದ ಆಯ್ಕೆಗೊಂಡು ಅಧಿಕಾರ ನಡೆಸಲಿ. ಅದನ್ನು ಬಿಟ್ಟು ರಾಜ್ಯಪಾಲರನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡು ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಇಂದು ಗೌವರ್ನರ್ ರಾಜ್ಯಕ್ಕೆ: ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಬಗ್ಗೆ ಹೆಚ್ಚಿದ ಕುತೂಹಲ

Aug 05 2024, 07:16 AM IST

ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಸೋಮವಾರ ರಾಜ್ಯಕ್ಕೆ ವಾಪಸಾಗಲಿದ್ದು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವರೇ ಎಂಬುದು ಭಾರೀ ಕುತೂಹಲ ಸೃಷ್ಟಿಸಿದೆ.

ಸಿಎಂ ಸಿದ್ದರಾಮಯ್ಯ ಕಳಂಕ ರಹಿತ ರಾಜಕಾರಣಿ: ಮಾಜಿ ಶಾಸಕ ಕೆಬಿಸಿ

Aug 05 2024, 12:41 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಪಾದಯಾತ್ರೆ ನಡೆಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಪಪ್ರಚಾರ ನಡೆಸಲು ಮುಂದಾಗಿವೆ. ಇವರ ಕುತಂತ್ರದ ಬಗ್ಗೆ ನಾಡಿನ ಜನತೆಗೆ ನಾವು ತಿಳಿಸಬೇಕು. ಅದಕ್ಕಾಗಿ ಪಾದಯಾತ್ರೆ ಪ್ರತಿಯಾಗಿ ಜನಾಂದೋಲನ ಸಮಾವೇಶಗಳನ್ನು ಆ.5 ಮದ್ದೂರು, ಆ.6 ಮಂಡ್ಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ

Aug 05 2024, 12:37 AM IST
ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.

5 ರಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ: ಗಿರೀಶ್

Aug 04 2024, 01:23 AM IST
ಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ ರಾಜ್ಯದಲ್ಲಿ 2006 ರಲ್ಲಿ ಕಲ್ಯಾಣ ಮಂಡಳಿ ಆರಂಭವಾಗಿದ್ದು, 2006, 2011 ಮತ್ತು 2019 ರ ನೋಂದಣಿ ವೇಳೆ ಕೆಲ ಲೋಪದೋಷಗಳ ಫಲವಾಗಿ ನಾಲ್ಕು ಲಕ್ಷಕ್ಕೂ ಅಧಿಕ ನಕಲಿ ಕಾರ್ಮಿಕ ಕಾರ್ಡ್‌ಗಳು ಸೃಷ್ಟಿಯಾಗಿದ್ದು, ರಾಜಕಾರಣಿಗಳ ಹಿಂಬಾಲಕರ ಪಾಲೇ ಹೆಚ್ಚಿದೆ.

ಸಿಎಂ ಸಿದ್ದರಾಮಯ್ಯ ನಾಳೆ ಬೆಳಗಾವಿಗೆ

Aug 04 2024, 01:18 AM IST
ಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯ ಆ.೫ರಂದು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಣೆ ಮಾಡುವರು.

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 43
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved