ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಏಕೆ: ಸಿಎಂ ಸಿದ್ದರಾಮಯ್ಯ
Jul 22 2024, 01:20 AM IST
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಪ್ಯಾರಿಸ್ ಒಲಿಂಪಿಕ್ಸ್: ರಾಜ್ಯದ ಅಥ್ಲೀಟ್ಗಳಿಗೆ ತಲಾ ₹ 5 ಲಕ್ಷ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ
Jul 21 2024, 01:30 AM IST
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಅವರು ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನವಾಗಿ ತಲಾ 5 ಲಕ್ಷ ರುಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು.
ಸಿಎಂ ಸಿದ್ದರಾಮಯ್ಯ 14 ಮುಡಾ ಸೈಟ್ ವಾಪಸ್ ಕೊಡಲಿ: ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ
Jul 20 2024, 01:50 AM IST
ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆಂದು ಕೆಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಅನಾಚಾರ ಮಾಡಿ ಅಧಿಕಾರ ಕಳೆದುಕೊಂಡವರು ಬಿಜೆಪಿ - ಎಲ್ಲಾ ಹಗರಣ ಹೊರತೆಗೆಯುವೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
Jul 19 2024, 12:50 AM IST
ರಾಜ್ಯದಲ್ಲಿ ಎಲ್ಲಾ ಭ್ರಷ್ಟಾಚಾರ, ಅನಾಚಾರ ಮಾಡಿ ಅಧಿಕಾರ ಕಳೆದುಕೊಂಡವರು ನೀವು (ಬಿಜೆಪಿಯವರು). ರಾಜಕೀಯಕ್ಕಾಗಿ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದೀರಿ. ನಿಮ್ಮ ಎಲ್ಲಾ ಹಗರಣ ಹೊರತೆಗೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ನಿರ್ಭಯ ಕಾರ್ಯನಿರ್ವಹಣೆ
Jul 15 2024, 01:47 AM IST
ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು. ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ, ಸಚಿವರಾದ ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ ಇತರರಿದ್ದರು.
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು : ಬಿ.ಜೆ. ವಿಜಯಕುಮಾರ್
Jul 14 2024, 01:40 AM IST
ಸಿದ್ದರಾಮಯ್ಯ ಅವರನ್ನು ಎಲ್ಲರೂ ಭ್ರಷ್ಟಾಚಾರತೀತ ನಾಯಕ ಎಂದು ಬಿಂಬಿಸುತ್ತಿದ್ದಾರೆ. ಆದರೆ ಸಿಎಂ ಆಗಿ ಅವರು ಶಾಶ್ವತವಾಗಿ ಮುಂದುವರೆಯಬೇಕು.
ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ
Jul 14 2024, 01:37 AM IST
ಮುಡಾ ಸೈಟ್ ಹಗರಣವವನ್ನು ಬೇರೆ ಯಾರಾದರೂ ಮಾಡಿದ್ದರೆ ಸಿದ್ದರಾಮಯ್ಯ ಇದೇ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರಾ? ಎಲ್ಲರನ್ನೂ ಭ್ರಷ್ಟರೆಂದು ಹೇಳುತ್ತಿದ್ದ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಒಂದು ಕ್ಷಣ ಸಹ ಕೂಡುವ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿರುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ
Jul 13 2024, 01:39 AM IST
ಈ ಹಿಂದೆ ಬಿಜೆಪಿ ಸರ್ಕಾರ ಶೇ. 40 ಭ್ರಷ್ಟಾಚಾರ ಮಾಡಿದ್ದರ ಬಗ್ಗೆ ಗುತ್ತಿಗೆದಾರರು ಪ್ರಧಾನಿ ಕಚೇರಿಗೆ ಖುದ್ದು ದೂರು ಸಲ್ಲಿಸಿದಾಗ ಇಡಿ ಎಲ್ಲಿತ್ತು? ಚೆಕ್ ಮೂಲಕ ಲಂಚ ಪಡೆದವರು ಜೈಲಿಗೆ ಹೋಗಿದ್ದು ನೆನಪಿಲ್ಲವೆ?.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕನಕಪುರದಲ್ಲಿ ಬಿಜೆಪಿ ಆಗ್ರಹ
Jul 13 2024, 01:32 AM IST
ಮೈಸೂರಿನ ಮುಡಾದಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಕನಕಪುರದಲ್ಲಿ ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕಾಗೇರಿ
Jul 12 2024, 01:37 AM IST
ಮುಡಾ ಪ್ರಕರಣ ಮುಚ್ಚಿ ಹಾಕಲು ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಪ್ರಯತ್ನ ಮಾಡುತ್ತಿದ್ದಾರೆ. ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಸಂಸದ ಕಾಗೇರಿ ಆರೋಪಿಸಿದರು.
< previous
1
...
24
25
26
27
28
29
30
31
32
...
43
next >
More Trending News
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ