• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೈಕ್ಷಣಿಕ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೊಡುಗೆ ಮಹತ್ವದ್ದು

Jun 10 2025, 02:06 AM IST
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಉತ್ತಮ ವೇದಿಕೆಯಾಗುವಂತೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ರೋಣ ಮತ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಹೇಳಿದರು.

28ರಂದು ಸಿಎಂ ಸಿದ್ದರಾಮಯ್ಯ ಮಧುಗಿರಿಗೆ ಆಗಮನ

Jun 06 2025, 01:27 AM IST
ಕ್ಷೇತ್ರಕ್ಕೆ ಜೂ 28 ರಂದು ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ತಾಲೂಕಿನಲ್ಲಿ 800 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ; ಸಿಎಂ ಸಿದ್ದರಾಮಯ್ಯ!

Jun 05 2025, 05:32 AM IST

ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮೇನದ್ದು 125 ವರ್ಷದ ದಾಖಲೆ ಮಳೆ : ಸಿಎಂ ಸಿದ್ದರಾಮಯ್ಯ

Jun 01 2025, 10:26 AM IST

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮತ್ತು ಮೇ ತಿಂಗಳಲ್ಲಿ ಆದ ದಾಖಲೆ ಮಳೆಗೆ 71 ಜನರ ಜೀವ ಹಾನಿ, 702 ಪ್ರಾಣಿಗಳ ಸಾವು, 2068 ಮನೆ ಹಾನಿ ಮತ್ತು 15,378 ಹೆಕ್ಟೇರ್‌ ಬೆಳೆ ಹಾನಿ ಸಂಭವಿಸಿದೆ.

ಜೂ. 3ರಂದು ಲಕ್ಕುಂಡಿಗೆ ಸಿಎಂ ಸಿದ್ದರಾಮಯ್ಯ ಆಗಮನ

May 29 2025, 12:14 AM IST
ಗದಗ ತಾಲೂಕಿನ ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾಮಗಾರಿಗೆ ಜೂ. 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಬಯಲು ವಸ್ತು ಸಂಗ್ರಾಲಯದ ಭೂಮಿಪೂಜೆ, ಕಾಶಿ ವಿಶ್ವನಾಥ, ನನ್ನೇಶ್ವರ ದೇಗುಲ ಹಾಗೂ ಜಂತ್ಲಿಶಿರೂರ ರಸ್ತೆಯಲ್ಲಿಯ ಐತಿಹಾಸಿಕ ಕಲ್ಮಠದ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಲಿದ್ದಾರೆ.

ಸಿದ್ದರಾಮಯ್ಯ ಅವರೇ 5 ವರ್ಷಸಿಎಂ ಆಗಿ ಇರ್ತಾರೆ : ಜಮೀರ್‌

May 26 2025, 12:38 AM IST
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿವರೆಗೆ ಮುಂದುವರಿಯಲಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡಬೇಕೆಂದರೆ ನಮ್ಮ ಪಕ್ಷದ ಹೈಕಮಾಂಡ್ ಮಾಡಬೇಕು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್‌ ಹೇಳಿದರು.

ನಗರ ಪ್ರವಾಹ ತಡೆಯಲು ಸಿಎಂ ಸಿದ್ದರಾಮಯ್ಯ ನೀಡಿದ ನಿರ್ದೇಶನ ಜಾರಿಗೆ ಆದೇಶ

May 24 2025, 08:38 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ವೇಳೆ ನೀಡಿದ್ದ ನಿರ್ದೇಶನಗಳ ಅನ್ವಯ ಬೆಂಗಳೂರಿನಲ್ಲಿ ಮತ್ತೆ ಮಳೆ ಹಾನಿ, ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಕಟ್ಟಾಜ್ಞೆ ಮಾಡಿದ್ದಾರೆ.

ಹಲವು ಕಾಮಗಾರಿಗೆ ಇಂದು ಸಿಎಂ ಸಿದ್ದರಾಮಯ್ಯರಿಂದ ಚಾಲನೆ

May 23 2025, 12:08 AM IST
ಇವರಿಗೆ ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಸೇರಿದಂತೆ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು, ಮುಖಂಡರು ಮತ್ತು ಕಾರ್ಯಕರ್ತರು ಸಹಕಾರ ನೀಡುತ್ತಿದ್ದು, ಕೆ.ಆರ್. ನಗರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಎಲ್ಲ ಸಚಿವರಿಗೆ ಭವ್ಯ ಸ್ವಾಗತ ನೀಡಲು ಸಿದ್ದರಾಗಿದ್ದಾರೆ.

ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

May 22 2025, 01:02 AM IST
ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಲಿಂಗಾಯತ ಸಚಿವರು ಪತ್ರದ ಮೂಲಕ ಸಲ್ಲಿಸಿದ್ದ ಒಗ್ಗಟ್ಟಿನ ಅಭಿಪ್ರಾಯ ತಿರಸ್ಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಪೂರ್ಣ ; ಅರಸು ನಂತರ ಜಿಲ್ಲೆಗೆ ಹೆಗ್ಗಳಿಕೆ

May 20 2025, 01:20 AM IST

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಗಳವಾರ (ಮೇ 20) ಎರಡು ವರ್ಷ ಪೂರೈಸಿ, ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved