• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಹತಾಶ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ

May 04 2024, 12:34 AM IST
ನರೇಂದ್ರ ಮೋದಿ ಹತಾಶರಾಗಿದ್ದು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರು ಹಿಡ್ಕೊಂಡು ಬರ್ತಿವಿ: ಸಿಎಂ ಸಿದ್ದರಾಮಯ್ಯ

May 04 2024, 12:32 AM IST
ಪ್ರಜ್ವಲ್ ರೇವಣ್ಣ ಎಲ್ಲಿಗಾದ್ರೂ ಎಸ್ಕೇಪ್ ಆಗಿರಲಿ. ಯಾವ ದೇಶದಲ್ಲಿದ್ದರೂ ಹಿಡ್ಕೊಂಡು ಬರ್ತಿವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಯುವಕರಿಗೆ ನಿರುದ್ಯೋಗದ ನಾಮ ಹಾಕಿದ ಮೋದಿ: ಸಿಎಂ ಸಿದ್ದರಾಮಯ್ಯ

May 04 2024, 12:32 AM IST
ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹೊಸ ಕಾರ್ಖಾನೆ ಸ್ಥಾಪಿಸಲಿಲ್ಲ. ಬಂಡವಾಳ ಹೂಡಿಕೆಗೆ ಅವಕಾಶವನ್ನೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

May 03 2024, 01:12 AM IST
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಶಾಸಕನಾಗಲು ಸಿಎಂ ಸಿದ್ದರಾಮಯ್ಯ ಕಾರಣ: ಜನಾರ್ದನ ರೆಡ್ಡಿ

May 02 2024, 12:19 AM IST
ನಾನು ಗಂಗಾವತಿ ಕ್ಷೇತ್ರದ ಶಾಸಕನಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲವೇ ಕಾರಣವಾಗಿದೆ.

ಬಿಜೆಪಿ ಮೀಸಲಾತಿ ಪರ ಇಲ್ಲ: ಸಿಎಂ ಸಿದ್ದರಾಮಯ್ಯ

May 02 2024, 12:17 AM IST
ಇತಿಹಾಸ ನೋಡಿದಾಗ ಬಿಜೆಪಿ ಮೊದಲಿನಿಂದಲೂ ಮೀಸಲಾತಿ ವಿರದ್ಧವಾಗಿಯೇ ಇದೆ. ಇದಕ್ಕೆ ಉದಾಹರಣೆಯೆಂದರೆ, ಅಂದಿನ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯೀಸರು ಮೀಸಲಾತಿ ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಅಫಡವಿಟ್‌ ಸಲ್ಲಿಸಿದ್ದರು.

ಮೇ 3ಕ್ಕೆ ಮುಂಡಗೋಡಕ್ಕೆ ಸಿಎಂ ಸಿದ್ದರಾಮಯ್ಯ

Apr 30 2024, 02:10 AM IST
ಮೇ ೩ರಂದು ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಟ್ಟಣಕ್ಕೆ ಆಗಮಿಸುವರು.

ನರೇಂದ್ರ ಮೋದಿಗೆ ಮತ ಕೇಳುವ ನೈತಿಕತೆಯಿಲ್ಲ: ಸಿಎಂ ಸಿದ್ದರಾಮಯ್ಯ

Apr 29 2024, 01:31 AM IST
ಮೇ7 ರಂದು ನಡೆಯುವ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಂಧೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಸಂಜೆ ನಡೆದ ಕೊಪ್ಪಳ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಪರ ಬಹಿರಂಗ ಪ್ರಚಾರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರಳಿದ ಮುಖಂಡ

Apr 28 2024, 01:27 AM IST
ಬನಹಟ್ಟಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಬಕವಿಯ ನೇತ್ರತಜ್ಞ ಡಾ.ಪದ್ಮಜೀತ ನಾಡಗೌಡ ಪಾಟೀಲ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕೈ’ ಚಿಂತನೆ: ಮೋದಿ

Apr 28 2024, 01:25 AM IST
ಕರ್ನಾಟಕದಲ್ಲಿ 2.5 ವರ್ಷಗಳ ಆಡಳಿತದ ನಂತರ ಮುಖ್ಯಮಂತ್ರಿಯನ್ನು ಬದಲಿಸಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 43
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved