• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀನಿವಾಸಪ್ರಸಾದ್ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Apr 14 2024, 01:49 AM IST
ಮೈಸೂರಿಗೆ ಭಾನುವಾರ ಪ್ರಧಾನಿ ಮೋದಿ ಬರಲಿದ್ದು, ಅವರೊಂದಿಗೆ ಶ್ರೀನಿವಾಸಪ್ರಸಾದ್ ವೇದಿಕೆ ಹಂಚಿಕೊಂಡರೇ ಸಮಸ್ಯೆ ಆಗುತ್ತೆ ಎಂದು ಅಲರ್ಟ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಠ ಪ್ರತಿಷ್ಠೆ ಎರಡು ಬಿಟ್ಟು ಶ್ರೀನಿವಾಸಪ್ರಸಾದ್ ಅವರ ಮನೆಗೆ ಭೇಟಿ ನೀಡಿದ್ದಾರೆ

ಬಿಜೆಪಿಯನ್ನು ಸೋಲಿಸಿ ತಕ್ಕ ಪಾಠ ಕಲಿಸಿ : ಸಿಎಂ ಸಿದ್ದರಾಮಯ್ಯ

Apr 04 2024, 01:11 AM IST

ಕಳೆದ10 ವರ್ಷಗಳಿಂದ ಕೇಂದ್ರಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಾ ಜನರನ್ನು ವಂಚಿಸುತ್ತಾ ರಾಜ್ಯಕ್ಕೆ ಅನ್ಯಾಯ ಮಾಡಿದೆ, ಇದನ್ನು ಸರಿಪಡಿಸಬೇಕಾದರೆ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ : ಇಕ್ಬಾಲ್ ಅನ್ಸಾರಿ

Apr 04 2024, 01:10 AM IST
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕ ಸ್ಥಾನ ಪಡೆದರೆ ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ.

ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Apr 04 2024, 01:03 AM IST
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು.

ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ

Apr 03 2024, 01:35 AM IST
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.

ಮಹತ್ವದ ರಾಜಕೀಯ ನಿರ್ಧಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Apr 03 2024, 01:32 AM IST
ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಾವೇರಿ ಉಳಿವಿಗೆ ಸಿದ್ದರಾಮಯ್ಯ ಕೊಡುಗೆ ಏನು : ಮಾಜಿ ಸಿಎಂ ಎಚ್‌ಡಿಕೆ

Apr 02 2024, 01:00 AM IST

ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದಾಗ ಕಾಂಗ್ರೆಸ್ ಪಕ್ಷ ರೈತರ ಸಾಲ ಮನ್ನಾ ಮಾಡಲು ಅಡ್ಡಗಾಲು ಹಾಕಿತು, ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದ ನನ್ನನ್ನು ಎಲ್ಲಿಂದ ದುಡ್ಡು ತಂದು ಮಾಡುತ್ತಾನೆ ಎಂದು ಟೀಕಿಸಿದ್ದರು 

ಸಿಎಂ ಸಿದ್ದರಾಮಯ್ಯ ಅವರಿಂದ ದಲಿತರಿಗೆ ಅನ್ಯಾಯ: ಶೈಲೇಂದ್ರ

Apr 01 2024, 12:57 AM IST
ದಲಿತರಿಗೆ ಕಾಂಗ್ರೆಸ್ ಈವರೆಗೂ ಮುಖ್ಯಮಂತ್ರಿ ಸ್ಥಾನ ನೀಡದೆ ವಂಚಿಸಿದೆ. ಕಾಂಗ್ರೆಸ್ ನಿಜವಾದ ದಲಿತ ವಿರೋಧಿ. ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವಮಾನಿಸಿದೆ. ಅವರ ನಿಧನರಾದಾಗ ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ.

ಮೋದಿ, ದೇವೇಗೌಡ ಸುಳ್ಳುಗಾರರು: ಸಿಎಂ ಸಿದ್ದರಾಮಯ್ಯ

Mar 29 2024, 12:48 AM IST
ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯರಿಂದ ಪಿಎಫ್‌ಐ ಜತೆ ಒಳಒಪ್ಪಂದ: ಮಂಜುಳಾ ಆರೋಪ

Mar 29 2024, 12:48 AM IST
ವಿಧಾನಸೌಧದಲ್ಲೇ ರಾಜ್ಯಸಭೆ ಚುನಾವಣೆ ವೇಳೆ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕ್‌ ಪರ ಘೋಷಣೆ ಕೂಗಿದಾಗಲೂ ಸರ್ಕಾರ ಸರಿಯಾದ ಕ್ರಮ ವಹಿಸಲು ಹಿಂದೇಟು ಹಾಕಿತ್ತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved