• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳಿನ ಬಿಜೆಪಿ ಕಾರ್ಖಾನೆಗೆ ಅಭಿವೃದ್ಧಿ ಉತ್ತರ: ಸಿಎಂ ಸಿದ್ದರಾಮಯ್ಯ

Feb 25 2024, 01:46 AM IST
ರಾಜ್ಯದ ಅಭಿವೃದ್ಧಿಯ ಮೂಲಕ ಬಿಜೆಪಿಗೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

Feb 25 2024, 01:45 AM IST
ನಮ್ಮಲ್ಲಿ ಯಾವುದೇ ಹಣಕಾಸಿನ ತೊಂದರೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ಅನ್ಯಾಯಕ್ಕೆ ಜನರಿಂದಲೇ ಉತ್ತರ: ಸಿಎಂ ಸಿದ್ದರಾಮಯ್ಯ

Feb 21 2024, 02:04 AM IST

ಇದೀಗ ಕೇಂದ್ರ ಬಿಜೆಪಿ ಸರ್ಕಾರವು ಅನುದಾನ ತಾರತಮ್ಯ, ತೆರಿಗೆ ಪಾಲಿನಲ್ಲಿ ವಂಚನೆ, ಬರ ಪರಿಹಾರ ವಿಳಂಬದಿಂದ ರಾಜ್ಯದ ಜನರಿಗೆ ತೀವ್ರ ಅನ್ಯಾಯ ಮಾಡುತ್ತಿದೆ. ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಳವಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ ಯಶಸ್ವಿ

Feb 20 2024, 01:48 AM IST
ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡುತ್ತಿರುವ ಸಂದರ್ಭದಲ್ಲಿ ಇಷ್ಟ ಬಂದ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದರು. ಸರ್ಕಾರ ಗ್ಯಾರಂಟಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ.

ಬಡವರ ಪರ ಬಜೆಟ್ ಮಂಡಿಸಿದ್ದೇವೆ ವಿಪಕ್ಷ ನಾಯಕರಿಗೆ ಅರ್ಥವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Feb 19 2024, 01:32 AM IST

ನಾವು ಗ್ಯಾರಂಟಿ ಮಾತ್ರ ತಂದಿಲ್ಲ. ಬಡವರು ಪರವಾದ ಬಜೆಟ್ ಮಂಡಿಸಿದ್ದೇವೆ. ವಿರೋಧ ಪಕ್ಷಗಳ ನಾಯಕರಿಗೆ ಇದು ಅರ್ಥವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮನುಷ್ಯತ್ವದ ಬೀಜ ಬಿತ್ತಿದ ಕನಕದಾಸರು: ಸಿಎಂ ಸಿದ್ದರಾಮಯ್ಯ

Feb 19 2024, 01:32 AM IST
ಮನುಷ್ಯತ್ವದ ಬೀಜ ಬಿತ್ತಿದ್ದ ಕನಕದಾಸರು ಆಕಸ್ಮಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ್ದಾರೆ ಅಷ್ಟೆ. ಕನಕದಾಸರು ವಿಶ್ವಮಾನವರು. ಕುಲ ಕುಲ ಎಂದು ಹೊಡೆದಾಡಬೇಡಿ ಎಂದು ಸಮಾಜಕ್ಕೆ ಸಂದೇಶ ನೀಡಿದ್ದರು. ಕನಕದಾಸರ ಪ್ರತಿಮೆ ನಿರ್ಮಾಣ ಮಾಡೋದು ಮುಖ್ಯವಲ್ಲ. ಅವರ ಸಂದೇಶಗಳನ್ನು ಎಲ್ಲರು ಪಾಲಿಸಬೇಕು. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಬೇಕು.

ಪ್ರಧಾನಿ ಮೋದಿಯಷ್ಟು ಸುಳ್ಳುಗಾರ ಮತ್ತೊಬ್ಬರಿಲ್ಲ: ಸಿಎಂ ಸಿದ್ದರಾಮಯ್ಯ

Feb 19 2024, 01:31 AM IST
‘ಅಚ್ಛೇದಿನ್ ಆಯೇಗಾ’ ಎಂದು ಹೇಳಿ ಹತ್ತು ವರ್ಷವಾಯಿತು. ಜನರ ಪಾಲಿಗೆ ಆ ದಿನಗಳು ಬರಲೇ ಇಲ್ಲ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದರು ಜನರ ‘ವಿಕಾಸ’ವಾಗಲೇ ಇಲ್ಲ. ಕಪ್ಪುಹಣವನ್ನು ತರಲಿಲ್ಲ. ಉದ್ಯೋಗ ಸೃಷ್ಟಿಯನ್ನೂ ಮಾಡಲಿಲ್ಲ. ಹತ್ತು ವರ್ಷಗಳಿಂದ ಸುಳ್ಳು ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ.

ಶಾಸಕ ನರೇಂದ್ರಸ್ವಾಮಿ ಒಬ್ಬ ಜನ ಮೆಚ್ಚುಗೆಯ ನಾಯಕ: ಸಿಎಂ ಸಿದ್ದರಾಮಯ್ಯ

Feb 19 2024, 01:30 AM IST
ನೀವೆಲ್ಲರೂ ನರೇಂದ್ರಸ್ವಾಮಿ ಅವರನ್ನು ಮಂತ್ರಿ ಮಾಡಿ ಎನ್ನುತ್ತಿದ್ದೀರಿ. ಆದರೆ, ಸದ್ಯಕ್ಕೆ ಮಂತ್ರಿ ಸ್ಥಾನ ಖಾಲಿ ಇಲ್ಲ. ನಿಮ್ಮ ಒತ್ತಾಯ ಸಮಂಜಸವಾಗಿದ್ದರೂ ಅದಕ್ಕೆ ಸೂಕ್ತ ಸಮಯ ಇದಲ್ಲ. ಮುಂದೆ ಸಂಪುಟ ಪುನಾರಚನೆ ಮಾಡುವ ಸಮಯದಲ್ಲಿ ನರೇಂದ್ರಸ್ವಾಮಿ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು.

ನಮ್ಮ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ ಕಿಡಿ

Feb 18 2024, 01:36 AM IST

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನು ಬಿಜೆಪಿಯವರು ಕದ್ದು ಈಗ ‘ಮೋದಿ ಗ್ಯಾರಂಟಿ’ ಅಂತಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್‌ನ ‘ಗ್ಯಾರಂಟಿ’ ಪದವನ್ನೇ ಬಿಜೆಪಿ ಕದ್ದಿದೆ: ಸಿಎಂ ಸಿದ್ದರಾಮಯ್ಯ

Feb 18 2024, 01:33 AM IST
ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್‌ ಎಂದು ನರೇಂದ್ರ ಮೋದಿ ಹೇಳಿದರೆ, ಟೋಪಿ, ಬುರ್ಖಾ ಹಾಕಿದವರು ಆಫೀಸ್‌ಗೇ ಬರಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ಯತ್ನಾಳ್‌ ಹೇಳುತ್ತಾರೆ. ಇವರು ಹೇಳಿದಂತೆ ಯಾವತ್ತಾದರೂ ನಡೆದುಕೊಂಡಿದ್ದಾರಾ ಎಂದು ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved