• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಲ್ಲಿ ಕೋಮುಗಲಭೆಗೆ ಬಿಜೆಪಿ ಸಂಚು: ಸಿಎಂ ಸಿದ್ದರಾಮಯ್ಯ

Jan 29 2024, 01:35 AM IST

ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದಲ್ಲಿನ ಘಟನೆ ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ ಗ್ಯಾರೆಂಟಿ ಜಾರಿ ಅಸಾಧ್ಯ

Jan 28 2024, 01:16 AM IST
ಸಿದ್ದರಾಮಯ್ಯ ಸಿಎಂ ಆಗದೆ ಇದ್ದಿದ್ರೆ,ಬೇರೆ ಯಾರೇ ಆಗಿದ್ರೆ ರಾಜ್ಯದಲ್ಲಿ ಐದು ಗ್ಯಾರಂಟಿ ಜಾರಿಗೆ ತರಲು ಆಗುತ್ತಿರಲಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು.

ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿಎಂ ಸಿದ್ದರಾಮಯ್ಯ

Jan 27 2024, 01:20 AM IST

ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಾವು ಮಾತುಗಾರರಲ್ಲ, ಕೆಲಸಗಾರರು: ಸಿಎಂ ಸಿದ್ದರಾಮಯ್ಯ

Jan 27 2024, 01:16 AM IST

ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಜಯಗಳಿಸಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ನಾವು ಮಾತುಗಾರರಲ್ಲ, ಕೆಲಸಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಕೆಡಿಪಿ ಸಭೆ: ಸಚಿವ ಜಮೀರ್

Jan 26 2024, 01:51 AM IST
ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.

ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ

Jan 26 2024, 01:50 AM IST
ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ ಸೆಂಟರ್ ವತಿಯಿಂದ 6 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಇಂದಿನಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ: ಸಿಎಂ ಸಿದ್ದರಾಮಯ್ಯ

Jan 26 2024, 01:47 AM IST
ಸಂವಿಧಾನ ಜಾರಿಯಾಗಿ 75 ವರ್ಷವಾಗಿದೆ. ಈ ವೇಳೆ ಸಂವಿಧಾನವು ಇಷ್ಟು ವರ್ಷ ಹೇಗೆ ಕೆಲಸ ಮಾಡಿದೆ ಮತ್ತು ಸಂವಿಧಾನ ಜಾರಿಯ ಹಾದಿಯಲ್ಲಿ ಮುಂದೆ ಇರುವ ಸವಾಲುಗಳು ಎಂತವು ಎಂಬುದನ್ನು ನಾವು ಅರಿಯಬೇಕಿದೆ. ಒಂದು ತಿಂಗಳವರೆಗೆ ರಾಜ್ಯಾದ್ಯಂತ ಜಾಥಾ ನಡೆಸುವುದು, ಒಂದು ವಾಹನದ ಮೇಲೆ ಸ್ತಬ್ಧಚಿತ್ರದೊಂದಿಗೆ ಎಲ್‌.ಇ.ಡಿ ಪರದೆ ಜೋಡಿಸುವ ಮೂಲಕ ಸಂವಿಧಾನ ಮಹತ್ವ ಏನು? ಅದು ರೂಪುಗೊಂಡು ಜಾರಿಯಾದ ಬಗೆ ಹೇಗೆ ಎಂಬ ವಿವರವನ್ನು ಜನರಿಗೆ ತೋರಿಸಲಾಗುತ್ತದೆ.

ರಾಹುಲ್‌ ಗಾಂಧಿ ನ್ಯಾಯಯಾತ್ರೆಗೆ ಬಿಜೆಪಿ ಅಡ್ಡಿ ಉದ್ದೇಶಪೂರ್ವಕ: ಸಿಎಂ ಸಿದ್ದರಾಮಯ್ಯ

Jan 25 2024, 02:05 AM IST
ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.

ನಿಗಮ-ಮಂಡಳಿಗೆ ಶಾಸಕರ ಪಟ್ಟಿ ಸಿದ್ಧ: ಸಿಎಂ ಸಿದ್ದರಾಮಯ್ಯ

Jan 24 2024, 02:02 AM IST

ನಿಗಮ-ಮಂಡಳಿಗಳ ಅಧ್ಯಕ್ಷ ಹುದ್ದೆಗೆ ತಯಾರಿಸಿದ ಶಾಸಕರ ಪಟ್ಟಿ ಸಿದ್ಧವಿದೆ. ಕಾರ್ಯಕರ್ತರ ಪಟ್ಟಿ ಬಗ್ಗೆ ನಾನು ಹಾಗೂ ಕೆಪಿಸಿಸಿ ಅಧ್ಯಕ್ಷರು ಚರ್ಚೆ ನಡೆಸಿ ಹೈಕಮಾಂಡ್‌ಗೆ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಭಾಷ್ ಚಂದ್ರ ಬೋಸ್ ಆದರ್ಶ ಪಾಲಿಸಲು ಸಿಎಂ ಸಿದ್ದರಾಮಯ್ಯ ಕರೆ

Jan 24 2024, 02:01 AM IST
ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved