• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Dec 23 2023, 01:46 AM IST
ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆಮೈಸೂರುಕ್ರಿಸ್ ಮಸ್‌ ಮತ್ತು ನೂತನ ವರ್ಷಾಚರಣೆ ಅಂಗವಾಗಿ ಅರಮನೆ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಅರಮನೆ ಆವರಣದಲ್ಲಿ ವಿವಿಧ ಹೂವುಗಳಿಂದ ನಿರ್ಮಿಸಿರುವ ಗಂಡು ಬೇರುಂಡ, ಗುಲಾಬಿ, ಸೇವಂತಿಗೆ, ಚೆಂಡುಮಲ್ಲಿಗೆ ಮುಂತಾದ ಹೂ ಬಳಸಿಕೊಂಡು ಟಾಂಗಾ ಗಾಡಿ ನಿರ್ಮಿಸಲಾಗಿದೆ.ಇತ್ತೀಚೆಗಷ್ಟೇ ಯುನೆಸ್ಕೋ ದಿಂದ ಗುರುತಿಸಲ್ಪಟ್ಟ ಸೋಮನಾಥಪುರ ದೇವಾಲಯದ ಮಾದರಿಯನ್ನು ನಿರ್ಮಿಸಲಾಗಿದೆ. ದೇವಾಲಯ, ಅರಮನೆ ಮುಂತಾದ ಅನೇಕಾರು ಕಲಾಕೃತಿಗಳನ್ನು ರಚಿಸಲಾಗಿದೆ.

ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯ

Dec 23 2023, 01:45 AM IST
ಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?- ಸಿಎಂ ಸಿದ್ದರಾಮಯ್ಯಕನ್ನಡಪ್ರಭ ವಾರ್ತೆ ಮೈಸೂರು- ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ- ವಸ್ತುನಿಷ್ಠ ಸುದ್ದಿ- ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ- ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ

ಸಿಎಂ ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಲಿ: ಕೆ.ಎಸ್‌.ಈಶ್ವರಪ್ಪ

Dec 05 2023, 01:30 AM IST
ಬಿಜೆಪಿಗೆ ಜನಬೆಂಬಲ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭಾ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ. ನಾವೇಕೆ ಕಾಂಗ್ರೆಸ್ ಜೊತೆ ಹೋಗಬೇಕು ಎಂದು ಮತದಾರರು ಮಾಡಿದ ತೀರ್ಮಾನ 3 ರಾಜ್ಯಗಳಲ್ಲಿನ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡುತ್ತಿದ್ದಾರೆ. ತೆಲಂಗಾಣದ ಶಾಸಕರಿಗೆ ಇದು ಅರ್ಥವಾಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟು ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ ಎಂದು ಕುಟುಕಿದರು.

ಕನಕರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯ

Dec 04 2023, 01:30 AM IST
ನೆಲಮಂಗಲ: ಕನಕದಾಸರು ಒಂದು ಜಾತಿಗೆ ಸೀಮಿತವಾಗಿಲ್ಲ, ಸರ್ವಜನಾಂಗವನ್ನು ಸಮಾನವಾಗಿ ಕಂಡವರು. ಅವರು ವಿಶ್ವಮಾನವರು, ನಾವು ವಿಶ್ವಮಾನವರಾಗಲು ಸಾಧ್ಯವಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯಾವತ್ತು ಜಾತಿ ಜನಗಣತಿ ಬಿಡುಗಡೆ ಮಾಡ್ತಾರೋ ಅವತ್ತೇ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಕ್ಲೋಸ್

Dec 01 2023, 12:45 AM IST
ಒಂಬತ್ತು ವರ್ಷಗಳಿಂದ ಸಿದ್ದರಾಮಯ್ಯ ಜಾತಿಗಣತಿ ಬಗ್ಗೆ ಹೇಳುತ್ತಿದ್ದಾರೆ. ವಿಧಾನ ಪರಿಷತ್ತನಲ್ಲಿ ನಾನೇ ಹತ್ತು ಬಾರಿ‌ ಕೇಳಿದ್ದೇನೆ, ಅದರ ಬಗ್ಗೆ ಮಾತನಾಡಲಿಲ್ಲ. ಯಾವಾಗ ಜಾತಿ ಜನಗಣತಿ ರಿಲೀಸ್ ಮಾಡ್ತೀರಿ ಅಂದರೆ ನಾಳೆ, ನಾಡಿದ್ದು, ಆಚೆ ನಾಡಿದ್ದು, ರೆಡಿ ಆಗುತ್ತಿದೆ ಎಂದು ಹಾರಿಕೆ ಉತ್ತರ ಕೊಡುತ್ತಲೇ ಬಂದರು. ನಾನು ಇಳಿಯುವುದರೊಳಗಾಗಿ ಕೊಟ್ಟೇ ಇಳಿಯುತ್ತೇನೆ ಅಂದಿದ್ರು. ಇವತ್ತಿನವರೆಗೂ ಅದು ಆಗಿಲ್ಲ. ನಾನು ಅಂದೇ ಹೇಳಿದ್ದೆ, ನೀವು ಜಾತಿ ಜಾತಿ ನಡುವೆ ಬೆಂಕಿ ಹಚ್ವುತ್ತೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ಕಿಡಿ ಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಇಡೀ ಸಚಿವ ಸಂಪುಟವು ಕಳ್ಳರ ಗ್ಯಾಂಗ್

Nov 25 2023, 01:15 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಕಾನೂನು ಬಾಹಿರ, ಸಿದ್ದರಾಮಯ್ಯ ಅವರ ಸರ್ಕಾರದ ಇಡೀ ಸಂಪುಟ ಸಭೆಯು ಕಳ್ಳರ ಗ್ಯಾಂಗ್ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಗಂಭೀರವಾದ ಆರೋಪ ಮಾಡಿದರು.

ಮದ್ದೂರಿಗಿಂದು ಸಿಎಂ ಸಿದ್ದರಾಮಯ್ಯ ಭೇಟಿ

Nov 18 2023, 01:00 AM IST
ವಿವಾಹ ಸೇರಿದಂತೆ ವಿವಿಧ ಕಾರ್‍ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.18 ರಂದು ಮದ್ದೂರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.

ಸಾಮಾಜಿಕ ಅರಿವು ಇರುವ ಸಿಎಂ ಸಿದ್ದರಾಮಯ್ಯ- ಶಿವರಾಜ ತಂಗಡಗಿ

Oct 08 2023, 12:01 AM IST
ಸಾಮಾಜಿಕ ನ್ಯಾಯದ ಅರಿವು ಇದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅಂತಹ ಪರಿಕಲ್ಪನೆ ಇರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಧಾನಸೌಧ ಎದುರಿನ ಫುಟ್ಪಾತಲ್ಲಿ ಸಿನಿಮಾ ಹಾಡು ಪ್ರಮೋಷನ್‌: ದಂಡ
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved