ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹನಿಟ್ರ್ಯಾಪ್ ಆಗಿರುವ ಅನುಮಾನವಿದೆ. ತನಿಖೆಯಾದರೆ ತಮ್ಮದೂ ಎಲ್ಲಿ ಆಚೆ ಬರುತ್ತದೋ ಎಂಬ ಭಯ ಅವರಿಗೆ ಕಾಡುತ್ತಿರಬೇಕು. ಅದಕ್ಕಾಗಿ ಅವರು ಹನಿಟ್ರ್ಯಾಪ್ ಪ್ರಕರಣದ ತನಿಖೆಗೆ ಸೂಚಿಸುತ್ತಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಗ್ಯಾರಂಟಿಗಾಗಿ ಹಣ ಹೊಂದಿಸಲಾಗದೇ ಸಾಲ ಮಾಡಿ ಜನರಿಗೆ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ । ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ಪರಿಣಿತಿ
ಸಿಎಂ 16ನೇ ಬಜೆಟ್ಟು ಹಲವಾರು ಆರ್ಥಿಕ ಬಿಕ್ಕಟ್ಟು
‘ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ, ನಾವು ಎಸ್ಸಿಪಿ-ಟಿಎಸ್ಪಿ ಅನುದಾನ ಬೇರೆಡೆ ವರ್ಗಾವಣೆ ಮಾಡಿಲ್ಲ. ಎಸ್ಸಿಪಿ-ಟಿಎಸ್ಪಿ ಕಾಯಿದೆ ತಂದು ಎಸ್ಸಿ-ಎಸ್ಟಿಗೆ ಬಿಜೆಪಿಗಿಂತ ಆರು ಪಟ್ಟು ಹೆಚ್ಚು ಅನುದಾನ ನೀಡಿದ್ದೇನೆ.
ಲೋಕಸಭಾ ಕ್ಷೇತ್ರ ಮರುವಿಂಗಡಣೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ನಡೆಗಳನ್ನು ಮುಲಾಜಿಲ್ಲದೆ ಖಂಡಿಸುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.