• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಸ್ವಾರ್ಥಕ್ಕಾಗಿ ಜಾತಿಗಣತಿ

Mar 13 2025, 12:46 AM IST
ರಾಮನಗರ: ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷಿಯರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಾರ್ಥಕ್ಕಾಗಿ ಜಾತಿಗಣತಿ ಬಹಿರಂಗ ಪಡಿಸಲು ಮುಂದಾಗಿದ್ದಾರೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ರಾಜ್ಯಾಧ್ಯಕ್ಷ ಜ್ಯೋತಿ ಪ್ರಕಾಶ್ ಮಿರ್ಜಿ ಟೀಕಿಸಿದರು.

₹8000 ಕೋಟಿ ಇದೆ, ಏಪ್ರಿಲಲ್ಲಿ ಕೊಡ್ತೀನಿ : ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಭರವಸೆ

Mar 11 2025, 12:46 AM IST
ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್‌ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಶಾಸಕರಿಗೂ ಭರವಸೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯರಿಂದ ಜನಪರ ಬಜೆಟ್ ಮಂಡನೆ :ಸಚಿವ ರಾಮಲಿಂಗಾರೆಡ್ಡಿ

Mar 09 2025, 01:45 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೆ ಅನುದಾನ ನೀಡಿ ಜನಪರ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರಾಜಧಾನಿಗೆ ಬಹುಪಾಲು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆ

Mar 08 2025, 01:30 AM IST

 ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ 16ನೇ ಬಜೆಟ್‌ ಸಮೃದ್ಧಿ ಸಂಕೇತ

Mar 08 2025, 12:32 AM IST
ಕಾಂಗ್ರೆಸ್ ಪಕ್ಷ 2013ರಿಂದ 2018 ರವರೆಗಿನ ಅವಧಿ ಮತ್ತು 2023 ರಿಂದ ಆರಂಭವಾದ ಸರ್ಕಾರದ ಅವಧಿಯಲ್ಲಿ ನಾವು ಪ್ರಣಾಳಿಕೆಯಲ್ಲಿ ನೀಡಿದಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲಿನ ನಿರೀಕ್ಷೆ ಹುಸಿ

Mar 07 2025, 11:46 PM IST
ಕೃಷಿ ಆಧರಿತ ಕೈಗಾರಿಕೆ, ಜಿಲ್ಲೆಯ ಆರ್ಥಿಕ ಪ್ರಗತಿಗೆ ಪೂರಕವಾಗುವಂತಹ ಯೋಜನೆ, ನೀರಾವರಿ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿಲ್ಲ. ಬಜೆಟ್‌ ಬಗ್ಗೆ ಇಟ್ಟುಕೊಂಡಿದ್ದ ಭಾರಿ ನಿರೀಕ್ಷೆ ಇದರಿಂದ ಹುಸಿಯಾಗಿದೆ.

ಮೊಯ್ಲಿ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಡೋಂಟ್‌ ಕೇರ್‌ : ಡಿ.ಕೆ. ಶಿವಕುಮಾರ್‌ ಪಡೆ ಫುಲ್‌ಖುಷ್‌

Mar 04 2025, 12:31 AM IST
‘ಡಿ.ಕೆ. ಶಿವಕುಮಾರ್‌ ಅವರೇ ಮುಂದಿನ ಮುಖ್ಯಮಂತ್ರಿ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಕಾಂಗ್ರೆಸ್‌ ವಲಯದ ಉಭಯ ಬಣಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಒಂದೇ ವರ್ಷಕ್ಕೆ ಒಂದು ಲಕ್ಷ ಕೋಟಿ ರು. ಸಾಲ ಮಾಡಿದ ಏಕೈಕ ಸಿಎಂ ಸಿದ್ದರಾಮಯ್ಯ: ಆರ್.ಅಶೋಕ್

Mar 02 2025, 01:18 AM IST
ಮಂಡ್ಯಕ್ಕೆ ವಿವಿ ಅವಶ್ಯಕತೆ ಇಲ್ಲ, ಅದು ಲಾಭದಾಯಕವೂ ಆಗಿಲ್ಲ ಎಂದು ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದೆ. ಲಾಭವನ್ನೇ ನೋಡುವುದಾದರೆ ವಿವಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟುಬಿಡಿ. ಅದರಿಂದ ಒಳ್ಳೆಯ ಲಾಭ ಬರುತ್ತದೆ ಎಂದು ಲೇವಡಿ ಮಾಡಿದ ಅಶೋಕ್, ಲಾಭ-ನಷ್ಟದ ಲೆಕ್ಕ ಹಾಕುವುದಕ್ಕೆ ಶಿಕ್ಷಣ ವ್ಯಾಪಾರದ ಸರಕಲ್ಲ, ಶಿಕ್ಷಣ ನಮ್ಮ ದೇಶದ ಆಸ್ತಿ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ.

ಸಿಎಂ ಸಿದ್ದರಾಮಯ್ಯ ದಲಿತರಿಗೆ ನಂಬಿಕೆ ದ್ರೋಹ - ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ.ಪಾಟೀಲ

Feb 28 2025, 12:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಸಾಕು, ನಾನು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ದಲಿತರಿಗಾಗಿ ಮೀಸಲಾಗಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾರೆ  - ಸಿ.ಸಿ.ಪಾಟೀಲ ಆಕ್ರೋಶ 

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ಸುರೇಶ್ ವಾಜಪೇಯಿ ನಿಂದನೆ : ಎಸ್ಪಿಗೆ ದೂರು

Feb 28 2025, 12:49 AM IST
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ಸುರೇಶ್ ವಾಜಪೇಯಿ ನಿಂದಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಹಿಂದ ಸಂಘಟನೆ ಹಾಗೂ ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 43
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved