• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಡಾ.ರಾಜ್‌ಕುಮಾರ್‌ಗೆ ಸಾಟಿ ಆದ ನಟರಿಲ್ಲ - ಸಿಎಂ ಸಿದ್ದರಾಮಯ್ಯ ಅಭಿಪ್ರಾಯ

Jan 25 2025, 01:48 AM IST
ಡಾ.ರಾಜ್‌ಕುಮಾರ್‌ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಅವರಿಗೆ ಸಾಟಿ ಆಗಬಲ್ಲಂತ ನಟರು ಯಾರು ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಅನ್ನೋ ನಂಬಿಕೆ ಇತ್ತು : ಸಚಿವ ದಿನೇಶ್ ಗುಂಡೂರಾವ್

Jan 25 2025, 01:00 AM IST

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನಕ್ಕೆ ಕೊರತೆಯಿಲ್ಲ: ಬಸವರಾಜ ರಾಯರಡ್ಡಿ

Jan 22 2025, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್

Jan 20 2025, 01:32 AM IST

  ಕೋಟ್ಯಂತರ ರು.  ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ. ಶಿವಕುಮಾರ್‌

Jan 19 2025, 02:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಸಿದ್ದರಾಮಯ್ಯ ಪರ ಮತ್ತೆ ಅವರ ಆಪ್ತ ಸಚಿವರ ಬ್ಯಾಟಿಂಗ್‌ - ಕುರ್ಚಿ ಖಾಲಿ ಇಲ್ಲ: ಸಿಎಂ

Jan 13 2025, 10:00 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂಬ ವರದಿ ಹಾಗೂ ಡಿಕೆಶಿ ಸಿಎಂ ಆಗಬೇಕು ಎಂಬ ಅವರ ಆಪ್ತರ ಹೇಳಿಕೆಗಳ ನಡುವೆಯೇ ಸಿದ್ದು ಪರ ಸಂಪುಟದ ಸಚಿವರು ಬ್ಯಾಟಿಂಗ್‌ ನಡೆಸಿದ್ದಾರೆ

ಸಿಎಂ ಸಿದ್ದರಾಮಯ್ಯರನ್ನು ಯಾರೂ ಏನು ಮಾಡಲಾಗದು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌

Jan 13 2025, 12:50 AM IST
ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಬಳಿರುವ ಕನಕಗುರುಪೀಠದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಸಂಕ್ರಾಂತಿ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ನಗರಾಭಿವೃದ್ಧಿ ಸಚಿವ ಸುರೇಶ ಭೈರತಿ ಭಾಗವಹಿಸಿ, ಮಾತನಾಡಿದರು.

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಎದುರು 6 ಜನ ನಕ್ಸಲರು ಶರಣಾಗಲು ದನಗಾಹಿ ಮಹಿಳೆ ಮಧ್ಯಸ್ಥಿಕೆ!

Jan 13 2025, 12:46 AM IST

 ಸಿಎಂ ಸಿದ್ದರಾಮಯ್ಯ ಎದುರು 6 ಮಂದಿ ನಕ್ಸಲರು ಶರಣಾಗತಿಯ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ. ಹಸು ಕಾಯುವ ಆದಿವಾಸಿ ಮಹಿಳೆ ಗೌರಮ್ಮ ಎಂಬುವರು ಸರ್ಕಾರ ಮತ್ತು ನಕ್ಸಲರ ಮಧ್ಯೆ ಕೊಂಡಿಯಾಗಿ ಸುದ್ದಿ ಮುಟ್ಟಿಸುವ ಕೆಲಸ ಮಾಡಿ ನಕ್ಸಲ್‌ ಶರಣಾಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು  

ಇನ್ನೂ 3.5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲಿ - ಕೈ ಬಲಪಡಿಸುವ ಕೆಲಸ ಮಾಡಬೇಕಿದೆ: ಸಚಿವ ಬೈರತಿ

Jan 06 2025, 12:44 PM IST

ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ಕಲಾವಿದರನ್ನು ಬೆಂಬಲಿಸಿ - ಬೆಂಗಳೂರಿನಲ್ಲಿ 22ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Jan 06 2025, 09:55 AM IST

ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಜೊತೆಗೆ ಕಲಾವಿದರನ್ನು ಬೆಂಬಲಿಸುವ ದೃಷ್ಟಿಯಿಂದಲೂ ಕಲಾಸಕ್ತರು ಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 43
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved