• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ , ಸಚಿವರು ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ: ಸಚಿವ ಸತೀಶ ಜಾರಕಿಹೊಳಿ

Jan 04 2025, 12:31 AM IST

 ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ಸೇರಿದ್ದೇವೆ. ಇದಕ್ಕೆ ಮಹತ್ವ ನೀಡುವ ಅಗತ್ಯಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಸುಧಾಕರ್ ಕಿವಿಹಿಂಡಿ ಬುದ್ದಿಹೇಳಲಿ: ಮಾಜಿ ಶಾಸಕ ಕೃಷ್ಣಾರೆಡ್ಡಿ

Jan 02 2025, 12:31 AM IST
ಸಚಿವ ಡಾ.ಎಂ.ಸಿ.ಸುಧಾಕರ್ ಅಂಬೇಡ್ಕರ್ ಪುತ್ಥಳಿಯ ವಿವಾದವನ್ನು ಕೇವಲ ೫ ನಿಮಿಷಗಳಲ್ಲಿ ಬಗೆಹರಿಸಬಹುದಾಗಿದೆ. ದಲಿತ ಸಂಘಟನೆಯ ಎಲ್ಲಾ ಪದಾಧಿಕಾರಿಗಳನ್ನು ಕರೆದು ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇರಿಸಿರುವ ಅಂಬೇಡ್ಕರ್ ಪುತ್ಥಳಿಗೆ ಹಾಕಿರುವ ಕೊಳಕು ಬಟ್ಟೆಯನ್ನು ತೆರವುಗೊಳಿಸಿ ಪ್ರತಿಮೆಯನ್ನು ಶುದ್ಧೀಕರಣಗೊಳಿಸಿ ಮಾರ್ಲಾಪಣೆ ಮಾಡಬೇಕು .

ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆವ ಶಕ್ತಿಯಿಲ್ಲ: ಜನಾರ್ದನ ರೆಡ್ಡಿ

Jan 01 2025, 12:02 AM IST
ಗುತ್ತಿಗೆದಾರ ಸಚಿನ್ ಸಾವಿನ ಮರಣಪತ್ರ ನೋಡಿದರೆ ಸಚಿವ ಪ್ರಿಯಾಂಕ ಅವರೇ ತಪ್ಪಿತಸ್ಥ ಎಂಬಂತೆ ಕಂಡು ಬರುತ್ತಿದೆ.

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಬಿಡುಗಡೆ : ಸಿದ್ದರಾಮಯ್ಯ ದೇಶದ ನಂ.3 ಶ್ರೀಮಂತ ಸಿಎಂ!

Dec 31 2024, 01:03 AM IST
ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರು. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪೈಕಿ 3ನೇ ಸ್ಥಾನ ಪಡೆದಿದ್ದಾರೆ.

ಕನ್ನಡದ ಉಳಿವಿಗಾಗಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ ಅಗತ್ಯ : ಸಿಎಂ ಸಿದ್ದರಾಮಯ್ಯ

Dec 21 2024, 10:06 AM IST

ಕನ್ನಡ ಭಾಷೆ ಉಳಿಯಬೇಕಾದರೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಬೇಕಿದ್ದ, ಇದರ ಜತೆಗೆ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯರಿಂದ ಹೋರಾಟ ಹತ್ತಿಕ್ಕುವ ಹುನ್ನಾರ

Dec 16 2024, 12:46 AM IST
ಕನ್ನಡಪ್ರಭ ವಾರ್ತೆ ಸಿಂದಗಿ: ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪ್ರತಿಭಟನೆಯ ಚಳುವಳಿಗಾರರ ಮೇಲೆ ಸರ್ಕಾರ ಮಾಡಿದ ಮಾರಣಾಂತಿಕ ಹಲ್ಲೆ ಖಂಡಿಸಿ ತಾಲೂಕು ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಸಿಂಗಟಾಲೂರ ಯೋಜನೆಯ ಹರಿಕಾರ

Dec 15 2024, 02:03 AM IST
2013ರ ಚುನಾವಣೆ ಪೂರ್ವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಜನತೆ ಆಶೀರ್ವದಿಸಿದರೆ ಯೋಜನೆ ಪೂರ್ಣಗೊಳಿಸಿ ಈ ಭಾಗದ ರೈತರಿಗೆ ನೀರು ಒದಗಿಸುವ ಭರವಸೆ

ಸಿದ್ದರಾಮಯ್ಯ ಮೀಸಲು ಕೊಡದಿದ್ರೆ ಮುಂದೆ ಇನ್ನೊಬ್ಬ ಸಿಎಂರಿಂದ ಪಡಿತೀವಿ : ಕೂಡಲ ಶ್ರೀ ಎಚ್ಚರಿಕೆ

Dec 13 2024, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

ರಾಣಿಬೆನ್ನೂರಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಆಕ್ರೋಶ

Dec 13 2024, 12:46 AM IST
ಬೆಳಗಾವಿ ಸುವರ್ಣಸೌಧ ಬಳಿ ೨ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಪಂಚಮಸಾಲಿ ರಾಣಿಬೆನ್ನೂರು ತಾಲೂಕು ಸಮಾಜದ ವತಿಯಿಂದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಗ್ಯಾರಂಟಿ ನಿಲ್ಲಿಸಲ್ಲ, ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳಲ್ಲ-ಸಿಎಂ ಸಿದ್ದರಾಮಯ್ಯ

Dec 09 2024, 12:45 AM IST
ಯಾರಿಂದಲೂ ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದಿಲ್ಲ. ಕಾರ್ಡ್‌ ಬಂದ್ ಮಾಡುವುದಿಲ್ಲ. ಯಾವುದೇ ಕಾರಣಕ್ಕೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 43
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved