• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೆಕ್‌ ಸಮ್ಮಿಟ್‌ ಭವಿಷ್ಯ ರೂಪಿಸಲು ಸದಾವಕಾಶ : ಸಿಎಂ

Aug 02 2025, 01:45 AM IST
ಬೆಂಗಳೂರು ಟೆಕ್ ಸಮ್ಮಿಟ್ 2025 ನಾವೀನ್ಯತೆಗೆ ಏಷ್ಯಾದಲ್ಲಿಯೇ ಮುಂಚೂಣಿಯಲ್ಲಿರುವ ವೇದಿಕೆ. ಅದಕ್ಕೂ ಮಿಗಿಲಾಗಿ ಸಂಪರ್ಕ, ಸಹಯೋಗ ಮತ್ತು ಹಂಚಿಕೊಳ್ಳಬಹುದಾದ ಭವಿಷ್ಯವನ್ನು ರೂಪಿಸಲು ಇದೊಂದು ಸದವಕಾಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಿಷ್ಕಿಂಧಾ ಜಿಲ್ಲೆ ರಚನೆ, ಸಿಎಂ ಭೇಟಿಗೆ ನಿರ್ಧಾರ

Aug 02 2025, 12:00 AM IST
ರಾಜ್ಯದಲ್ಲಿ ಯಾವುದಾದರೂ ಹೊಸ ಜಿಲ್ಲೆ, ತಾಲೂಕು ರಚಿಸುವ ಯೋಜನೆ ಇದ್ದಲ್ಲಿ ಡಿ. 31ರೊಳಗೆ ತಿಳಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದೆ. ಹೀಗಾಗಿ ತ್ವರಿತವಾಗಿ ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಬೇಕು.

ಬಳ್ಳಾರಿ ಶಾಸಕರ ಜೊತೆ ಸಿಎಂ ಸಭೆ; ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಭರವಸೆ

Aug 01 2025, 12:30 AM IST
ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ನೆಲೆಯಲ್ಲಿ ಅಗತ್ಯ ಅನುದಾನದ ಭರವಸೆ ನೀಡಿದ್ದಾರೆ.

ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌

Jul 31 2025, 11:39 AM IST

ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬರು ಆಗುವ ಸಾಧ್ಯತೆಯೇ ಇಲ್ಲ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ದೆಹಲಿಗೆ ಹೋದಾಗ ಸ್ಪಷ್ಟಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಿಎಂ ಅಸ್ತು

Jul 31 2025, 12:47 AM IST
ಕೊಪ್ಪಳ ನಗರದಲ್ಲಿರುವ ಕಿಮ್ಸ್‌ ಆಸ್ಪತ್ರೆಯನ್ನೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ನಿರ್ಮಿಸಲು ಬಜೆಟ್‌ನಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಶಾಸಕ, ಸಚಿವರ ಸಭೆಯಲ್ಲಿ ಈ ಆಸ್ಪತ್ರೆಯಲ್ಲಿ ಮತ್ತೆ 5 ಮಹಡಿ ನಿರ್ಮಿಸಲು ಅನುಮತಿ ನೀಡಿದ್ದಾರೆ.

ನಿನ್ನೆ 9 ಜಿಲ್ಲೆ ಶಾಸಕರೊಂದಿಗೆ ಸಿಎಂ ಸಭೆ

Jul 31 2025, 12:45 AM IST
ಕಾಂಗ್ರೆಸ್‌ ಶಾಸಕರ ಸಮಸ್ಯೆ ಆಲಿಸಿ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಎರಡನೇ ದಿನವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 9 ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗೋದಲ್ಲ, 10 ಜನರನ್ನು ಸಿಎಂ ಮಾಡುವ ಶಕ್ತಿಯಿದೆ

Jul 30 2025, 12:46 AM IST
ಮಲ್ಲಿಕಾರ್ಜುನ ಖರ್ಗೆ ಅವರು ಎಸ್‌.ಎಂ. ಕೃಷ್ಣ ಅವಧಿಯಲ್ಲಿ ಏನಾಯಿತು ಎಂಬುದನ್ನು ವಿಸ್ತರಿಸಿ ಮಾತನಾಡಿದ್ದಾರೆ. ಆದರೆ, ಮಾಧ್ಯಮಗಳು ಅವರ ಪೂರ್ಣ ಭಾಷಣ ಹಾಕಿಲ್ಲ. ಅವರೇ ನಮಗೆ ಹೈಕಮಾಂಡ್‌ ಆಗಿದ್ದು ಸಿಎಂ ಬದಲಾವಣೆ ಕುರಿತು ಏನು ಮಾತನಾಡದಂತೆ ಸೂಚಿಸಿದ್ದಾರೆ.

ಶಾಸಕರ ಸಮಸ್ಯೆ ಆಲಿಸಿದ ಸಿಎಂ ಸಿದ್ದು

Jul 30 2025, 12:46 AM IST
ಹೈಕಮಾಂಡ್‌ ಸೂಚನೆ ಮೇರೆಗೆ ಸ್ವಪಕ್ಷದ ಶಾಸಕರ ಸಮಸ್ಯೆ ಆಲಿಸುವ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದು, ಮೊದಲ ದಿನದ ಸಭೆಯಲ್ಲಿ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸಿದ್ದರಾಮಯ್ಯ ಅವರು ಶಾಸಕರಿಗೆ ಪಾಠ ಮಾಡಿದರು.

ಶಾಸಕರ ಜೊತೆ ಸಿಎಂ ಸಭೆಗೆ ಡಿಸಿಎಂ ಇಲ್ಲ!

Jul 30 2025, 12:45 AM IST
ಹೈಕಮಾಂಡ್‌ ಸೂಚನೆ ಮೇರೆಗೆ ಸ್ವಪಕ್ಷದ ಶಾಸಕರ ಸಮಸ್ಯೆ ಆಲಿಸುವ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದು, ಮೊದಲ ದಿನದ ಸಭೆಯಲ್ಲಿ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸಿದ್ದರಾಮಯ್ಯ ಅವರು ಶಾಸಕರಿಗೆ ಪಾಠ ಮಾಡಿದರು.

ಬಿ. ರಾಚಯ್ಯ, ರಂಗನಾಥ್‌ ಅಂದೇ ಸಿಎಂ ಆಗಬೇಕಿತ್ತು

Jul 30 2025, 12:45 AM IST
ಮಾಜಿ ರಾಜ್ಯಪಾಲ ದಿ. ಬಿ. ರಾಚಯ್ಯ ಹಾಗೂ ಮಾಜಿ ಸಚಿವ ದಿ. ಕೆ.ಎಚ್‌. ರಂಗನಾಥ್‌ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಕೈ ತಪ್ಪಿ ಹೋಗಿದ್ದು ದುರಂತ. ಅಂದೇ ಅವರು ಮುಖ್ಯಮಂತ್ರಿಯಾಬೇಕಿತ್ತು. ಮುಂದಿನ ದಿನಗಳಲ್ಲಿ ದಲಿತರು ಮುಖ್ಯಮಂತ್ರಿ ಆಗುವುದು ಕಷ್ಟ ಇದೆ ಎಂದು ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 199
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved