• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

1 ಟ್ರಿಲಿಯನ್‌ ಜಿಡಿಪಿ ಗುರಿ: ಸಿಎಂ ಸಿದ್ದರಾಮಯ್ಯ

Jun 20 2024, 01:01 AM IST
ರಾಜ್ಯದ ಜಿಡಿಪಿಯನ್ನು 2032ರ ಹೊತ್ತಿಗೆ 1 ಟ್ರಿಲಿಯನ್‌ಗೆ ಕೊಂಡೊಯ್ಯುವ ಗುರಿ ಸಾಧಿಸಲು ವಾರ್ಷಿಕ ಶೇ. 15ರಿಂದ 16ರಷ್ಟು ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ, ಶಿಷ್ಟಾಚಾರ ಪಾಲಿಸಿ: ಜಿಲ್ಲಾಧಿಕಾರಿ

Jun 20 2024, 01:00 AM IST
ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಆಗಿರುವುದರಿಂದ ಮಹತ್ವದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು.

ನೀವೆಲ್ಲಾ ಸೇವೆಯಲ್ಲಿರಲು ಅನ್‌ಫಿಟ್‌: ಸಿಎಂ ಕಿಡಿ

Jun 19 2024, 01:16 AM IST
ಬಿ.ನಾಗೇಂದ್ರ ರಾಜೀನಾಮೆ ನಂತರ ತಮ್ಮ ಬಳಿಯಲ್ಲಿಯೇ ಇರುವ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಆಗಿ ಮುಂದುವರೆಯಲು ನಾಲಾಯಕ್ ಎಂದು ಸಿದ್ದರಾಮಯ್ಯ ಸಾಬೀತು: ಶಾಸಕ ಜನಾರ್ದನರೆಡ್ಡಿ

Jun 19 2024, 01:06 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೇಟ್ ಸರ್ಕಾರ ಎಂದು ಪ್ರೂವ್ ಆಗುತ್ತಿದೆ.

ಬಿಜೆಪಿ ಆಡಳಿತ ರಾಜ್ಯಗಳಿಗಿಂತ ನಮ್ಮಲ್ಲೇ ಪೆಟ್ರೋಲ್‌ ಅಗ್ಗ: ಸಿಎಂ

Jun 18 2024, 12:52 AM IST
ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳು ಹಾಗೂ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ತಕ್ಷಣ ಬೆಲೆ ಇಳಿಸಬೇಕು: ಸಿಎಂ

Jun 17 2024, 01:30 AM IST
ಕರ್ನಾಟಕದ ತೆರಿಗೆ ದಕ್ಷಿಣ ಭಾರತದಲ್ಲೇ ಕಡಿಮೆಯಿರುವುದಾಗಿ ತೈಲ ದರ ಏರಿಕೆಯನ್ನು ಬಲವಾಗಿ ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಕೂಡಲೇ ತೆರಿಗೆಯನ್ನು ಇಳಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಸೇಡಿನ ರಾಜಕಾರಣ ಮಾಡಲ್ಲ : ಸಿಎಂ ಸಿದ್ದರಾಮಯ್ಯ

Jun 16 2024, 10:49 AM IST

ಬಿಎಸ್‌ವೈ ಕುಟುಂಬವನ್ನು ಗುರಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

ಸಿಎಂ ಜತೆಗಿನ ಸಭೆಗೆ ಸಿದ್ಧತೆ ಕೈಗೊಳ್ಳಲು ಡಿಸಿ ದಿವಾಕರ ಸೂಚನೆ

Jun 16 2024, 01:46 AM IST
ವಿಜಯನಗರ ಜಿಲ್ಲೆ ನೂತನವಾಗಿ ರಚನೆಯಾಗಿ ಕೆಲವೇ ವರ್ಷಗಳು ಗತಿಸಿದ್ದು, ಜಿಲ್ಲೆಯ ಪ್ರಗತಿಗೆ ವೇಗ ಕೊಡಬೇಕು.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸ್ಪಷ್ಟನೆ

Jun 15 2024, 11:42 AM IST

ನಾವು ಓಟಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಹೀಗಾಗಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದ್ವೇಷದ ರಾಜಕಾರಣ ಮಾಡಲ್ಲ: ಸಿಎಂ, ಡಿಸಿಎಂ

Jun 15 2024, 01:03 AM IST
ಮಾಜಿ ಮುಖ್ಯಮಂತ್ರಿ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿಗರ ಆರೋಪವನ್ನು ಕಾಂಗ್ರೆಸ್‌ ತಳ್ಳಿಹಾಕಿದೆ
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 161
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved