• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಡಳಿತ ಸುಧಾರಣೆಗೆ ಒತ್ತು ನೀಡಿ: ಸಿಎಂ

Jun 14 2024, 10:00 AM IST

‘ರಾಜ್ಯದಲ್ಲಿ ಆಡಳಿತ ಸುಧಾರಣೆಗೆ ವಿಶೇಷ ಒತ್ತು ನೀಡಬೇಕು. ಆಡಳಿತವನ್ನು ಮತ್ತಷ್ಟು ಬಿಗಿಯಾಗಿ, ಪರಿಣಾಮಕಾರಿ ಹಾಗೂ ಜನಸ್ನೇಹಿಯಾಗಿ ಮಾಡಬೇಕು’ ಎಂದು ಸಿದ್ದರಾಮಯ್ಯ  ಪಾಠ ಮಾಡಿದ್ದಾರೆ.

ಚಿನ್ನ ಕಳವು ಪ್ರಕರಣ ಆರೋಪಿ ಡಿವೈಎಸ್ಪಿಗೆ ಸಿಎಂ ಪದಕಕ್ಕೆ ಶಿಫಾರಸ್ಸು

Jun 14 2024, 01:04 AM IST
ವಿವಿಧ ಆರೋಪಗಳನ್ನು ಹೊತ್ತ ಕಳಂಕಿತ ಈ ಅಧಿಕಾರಿ ಬಗ್ಗೆ ಮಾಹಿತಿಯಿದ್ದರೂ ಕೂಡ, ಎಲ್ಲವನ್ನೂ ಮರೆಮಾಚಿ ಸಿಎಂ ಪದಕಕ್ಕೆ ಶಿಫಾರಸ್ಸು ಮಾಡಿರುವ ಮೇಲಧಿಕಾರಿಗಳ ಕ್ರಮದ ಬಗ್ಗೆಯೂ ತನಿಖೆ ನಡೆಸುವಂತೆ ಶಾಸಕ ಕಂದಕೂರು ಕೋರಿದ್ದಾರೆ.

ಚಿನ್ನ ಕಳವು ಆರೋಪಿ ಡಿವೈಎಸ್ಪಿ ಹೆಸರು ಸಿಎಂ ಪದಕಕ್ಕೆ ಶಿಫಾರಸ್ಸು: ಶಾಸಕ ಕಿಡಿ

Jun 14 2024, 01:03 AM IST
ಕೋಟ್ಯಂತರ ರುಪಾಯಿ ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮದ ದಂಧೆಕೋರನಿಗೆ ಸನ್ಮಾನಿಸಿ ಟೀಕೆಗೊಳಗಾಗಿದ್ದ ಸುರಪುರ ಉಪ ವಿಭಾಗದ ಡಿವೈಎಸ್ಪಿ ಜಾವೀದ್ ಇನಾಂದಾರ್ ಹೆಸರನ್ನು 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸ್ಸು ಮಾಡಿರುವುದು ಅಚ್ಚರಿ ಹಾಗೂ ವ್ಯಾಪಕ ಆಕ್ಷೇಪಕ್ಕೆ ಕಾರಣವಾಗಿದೆ.

ಅರುಣಾಚಲ ಪ್ರದೇಶ: 3ನೇ ಬಾರಿ ಸಿಎಂ ಆಗಿ ಪೆಮಾ ಖಂಡು ಶಪಥ

Jun 14 2024, 01:00 AM IST
ಬಿಜೆಪಿ ನಾಯಕ ಪೆಮಾ ಖಂಡು, ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಮೂರನೇ ಅವಧಿಗೆ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ರಾಜೀನಾಮೆಗೆ ವಿಪಕ್ಷ ನಾಯಕ ಅಶೋಕ್‌ ಆಗ್ರಹ

Jun 13 2024, 12:52 AM IST
ರಾಜ್ಯದಲ್ಲಿ ಬಿಜೆಪಿ ಹಿಂದಿಗಿಂತ ಕಡಿಮೆ ಸೀಟು ಪಡೆದಿರುವ ಬಗ್ಗೆ ಆತ್ಮಾವಲೋಕನ ನಡೆಸಲಾಗುವುದು. ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.

ಫುಟ್ಪಾತ್‌ ಮೇಲೆ ಮಲಗುತ್ತಿದ್ದ ಮಾಝಿ ಈಗ ಒಡಿಶಾ ಸಿಎಂ

Jun 13 2024, 12:50 AM IST
ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್‌ ಚರಣ್‌ ಮಾಝಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

4ನೇ ಬಾರಿಗೆ ಆಂಧ್ರ ಸಿಎಂ ಆಗಿ ಚಂದ್ರಬಾಬು ಪ್ರಮಾಣ

Jun 13 2024, 12:48 AM IST
ತೆಲುಗುದೇಶಂ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:40 AM IST
ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ ಹಾಗೂ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವ ಲಕ್ಷಣ ಇಲ್ಲ: ರಾಜಣ್ಣ

Jun 12 2024, 12:37 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದ್ದರೆ ಆಗಲೇ ಆಗುತ್ತಿದ್ದರು. ಈಗ ಆ ಲಕ್ಷಣ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಚುನಾವಣೆ ಅಂತ್ಯ ಬೆನ್ನಲ್ಲೇ ಆಡಳಿತಕ್ಕೆ ಸಿಎಂ ಚುರುಕು

Jun 12 2024, 12:35 AM IST
ಒಂದೇ ದಿನ 5 ಇಲಾಖೆಗಳ ಸಭೆ ನಡೆಸಿ ತೆರಿಗೆ ಸಂಗ್ರಹಕ್ಕೆ 3 ತಿಂಗಳ ಗುರಿ ಹಾಕಿ ಸಿಎಂ ಸಿದ್ದರಾಮಯ್ಯ ಆಡಳಿತಕ್ಕೆ ವೇಗ ಕೊಟ್ಟಿದ್ದಾರೆ.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 161
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved