ನನ್ನನ್ನು ದೇವರು ಕಳುಹಿಸಿದ್ದಾನೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಿಮಗೆ ದೇವಾಲಯ ನಿರ್ಮಿಸುತ್ತೇವೆ. ಸಾಂಪ್ರದಾಯಿಕ ವಸ್ತುಗಳನ್ನು ಕೊಡುಗೆಯಾಗಿ ನೀಡುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.