• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಣಿ ಸಭೆ ನಡೆಸಿದ ಸಚಿವರಿಗೆ ಸಿಎಂ ಕ್ಲಾಸ್, ಮಖ್ಯಮಂತ್ರಿ ಹುದ್ದೆ ಖಾಲಿ ಇದೆ ಅಂತ ನಿಮಗ್ಯಾರು ಹೇಳಿದ್ದು?

Oct 11 2024, 05:40 AM IST

ಸಿಎಂ ಬದಲಾವಣೆ ಚರ್ಚೆ ಹುಟ್ಟು ಹಾಕುವಂತೆ ಪ್ರತ್ಯೇಕ ಸಭೆ, ರಾಜಕೀಯ ಅಸ್ಥಿರತೆ ಉಂಟಾಗುವಂತೆ ಬಹಿರಂಗ ಹೇಳಿಕೆ ನೀಡುತ್ತಿದ್ದೀರಿ. ಇದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಇಂತಹ ಚಟುವಟಿಕೆಗಳನ್ನು ನಿಲ್ಲಿಸಬೇಕು. : ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ - ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟನೆ

Oct 10 2024, 10:40 AM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಊಹಾಪೋಹಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

3 ಹಿರಿಯ ಸಚಿವರ ಸರಣಿ ಸಭೆಗಳಿಗೆ ಹೈಕಮಾಂಡ್‌ ಗರಂ - ಬ್ರೇಕ್‌ ಹಾಕಲು ಸಿಎಂ, ಡಿಸಿಎಂಗೆ ತಾಕೀತು

Oct 10 2024, 06:38 AM IST

ದಲಿತ ಸಚಿವರ ಸರಣಿ ಸಭೆ ಸೇರಿದಂತೆ ಮುಖ್ಯಮಂತ್ರಿ ಬದಲಾವಣೆ ಗುಮಾನಿ ಹುಟ್ಟುವಂಥ ರಾಜಕೀಯ ಚಟುವಟಿಕೆಯಲ್ಲಿ ಹಿರಿಯ ಸಚಿವರೇ ತೊಡಗಿರುವ ಬಗ್ಗೆ ಹೈಕಮಾಂಡ್‌ ಅಸಮಾಧಾನ

ಜಮ್ಮು- ಕಾಶ್ಮೀರ ಸಿಎಂ ಆಗಿ ಒಮರ್‌ ಆಯ್ಕೆ ಸಾಧ್ಯತೆ - ಕಾಂಗ್ರೆಸ್‌ - ಎನ್‌ಸಿ ಮೈತ್ರಿಕೂಟ ಸಭೆ

Oct 10 2024, 06:26 AM IST

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸರಳ ಬಹುಮತ ಪಡೆದಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟವು ಗುರುವಾರ ಸಭೆ ಸೇರಿ ಮೈತ್ರಿಕೂಟದ ನಾಯಕನನ್ನು ಆಯ್ಕೆ ಮಾಡಲಿದೆ.

ಸರ್ಕಾರಿ ಗೌರವದೊಂದಿಗೆ ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರ : ಮಹಾರಾಷ್ಟ್ರ ಸಿಎಂ

Oct 10 2024, 05:02 AM IST

ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.

ಕೆರೆ ಯೋಜನೆಗಳಿಗೆ ಅನುದಾನ ನೀಡಲು ಸಿಎಂ ಸ್ಪಂದನೆ

Oct 10 2024, 02:24 AM IST
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಅಣೆಕಟ್ಟು ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.

ಕಾಂಗ್ರೆಸ್‌ ಸಭೆಗಳ ಬಗ್ಗೆ ಸಿಎಂ ಗಂಭೀರವಾಗಿ ಯೋಚಿಸಲಿ

Oct 10 2024, 02:23 AM IST
ಕಾಂಗ್ರೆಸ್‌ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಿದ್ದು ಐದು ವರ್ಷ ಪೂರೈಸ್ತಾರೆ ಎನ್ನುವವರೇ ಸಿಎಂ ರೇಸ್‌ನಲ್ಲಿ!

Oct 10 2024, 02:19 AM IST
ಮುಡಾ, ವಾಲ್ಮೀಕಿ, ಹಗರಣ ಸಂಬಂಧಿಸಿದಂತೆ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ.

ಸಿಎಂ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜಾತಿಗಣತಿ ದಾಳ

Oct 10 2024, 02:19 AM IST
ಮುಡಾದಲ್ಲಿ ಹಗರಣ ಆಗಿದೆ ಅಂತಾ ಸಿಎಂ ಒಪ್ಪಿಕೊಂಡಿದ್ದಾರೆ

ರಾಜ್ಯದ ಜನರ ಹಿತ ಕಾಪಾಡಲು ಸಿಎಂ ಸಿದ್ದರಾಮಯ್ಯ ಅವಿರತ ಶ್ರಮಿ: ಸಚಿವ ಸತೀಶ್ ಜಾರಕಿಹೊಳಿ

Oct 10 2024, 02:17 AM IST
ತರೀಕೆರೆ, ಕಳೆದ ಬಿಜೆಪಿ ಸರ್ಕಾರದಲ್ಲಿ ರಸ್ತೆ ಅಭಿವೃದ್ಧಿಗೆ 5 ಕೋಟಿ ಅನುದಾನ ತರುವುದು ಕಷ್ಟದ ಕೆಲಸವಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಇಲಾಖೆಗೆ ಹೆಚ್ಚು ಅನುದಾನ ನೀಡಿದ್ದಾರೆ. ಪ್ರತೀ ಶಾಸಕರಿಗೂ ತಲಾ ₹15 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 215
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved