• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವುದಕ್ಕೆ ಆಕ್ರೋಶ : ರಾಜ ಭವನಕ್ಕೆ ನುಗ್ಗಲು ಯತ್ನ

Aug 18 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು, ರಾಜಭವನಕ್ಕೆ ನುಗ್ಗಲು ವಿಫಲ ಯತ್ನ ನಡೆಸಿದರು.

ಸಿ.ಡಿ. ಶಿವು ಸಿಎಂ ಆದ್ರೆ ರಾಜ್ಯ ಅಧೋಗತಿ: ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನ - ಜಾರಕಿಹೊಳಿ ವ್ಯಂಗ್ಯ

Aug 18 2024, 01:45 AM IST
ಸಿ.ಡಿ.ಶಿವು ಮುಖ್ಯಮಂತ್ರಿಯಾದರೇ ರಾಜ್ಯ ಅಧೋಗತಿಗೆ ಹೋಗುತ್ತದೆ. ಕಾಂಗ್ರೆಸ್‌ ಸರ್ಕಾರ ಎರಡೇ ದಿನದಲ್ಲಿ ಪತನವಾಗುತ್ತದೆ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸಿಎಂ ಸಿದ್ದರಾಮಯ್ಯ ಪರ ಕೈ ಮುಖಂಡರ ಬ್ಯಾಟಿಂಗ್

Aug 18 2024, 01:45 AM IST
ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶನಿವಾರ ಮಾಧ್ಯಮದ ಜೊತೆ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಪ್ರತಿಭಟನೆ

Aug 18 2024, 01:45 AM IST
ಗಡಗಿಚನ್ನಪ್ಪ ವೃತ್ತದಲ್ಲಿ ಸಂಜೆ ದಿಢೀರ್ ಪ್ರತಿಭಟನೆಗೆ ಮುಂದಾದ ಒಕ್ಕೂಟದ ಸದಸ್ಯರು, ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಸಚಿವ ಜಮೀರ್‌ ಅಹ್ಮದ್ ಖಾನ್

Aug 18 2024, 01:45 AM IST
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಅವರದ್ದು ಯಾವುದೇ ಪಾತ್ರವಿಲ್ಲ.

ಸಸ್ಪೆಂಡ್‌ ಆದ ಮೈಸೂರಿನ ಕಾನ್‌ಸ್ಟೇಬಲ್‌ ಸಲೀಂ ಪಾಷಾಗೆ ಸಿಎಂ ಪದಕ: ವಿಜಯೇಂದ್ರ ಆಕ್ರೋಶ

Aug 16 2024, 01:31 PM IST

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್‌ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳ ಅಭಯ ನೀಡಿದ ಸಿಎಂ - ಎಂದಿಗೂ ನಿಲ್ಲಲ್ಲ: ಸಿದ್ದರಾಮಯ್ಯ

Aug 16 2024, 05:56 AM IST

ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.  

ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್‌ ಪ್ರಸಾದ್‌

Aug 15 2024, 01:48 AM IST
ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.

ಪಿಎಸೈ ದೇವೇಂದ್ರ ರೆಡ್ಡಿ, ಜಯಶ್ರೀಗೆ ಸಿಎಂ ಪದಕ

Aug 15 2024, 01:47 AM IST
CM Medal for PSAI Devendra Reddy, Jayashree

ಟಿಬಿ ಡ್ಯಾಂಗೆ ಇಂದು ತಾತ್ಕಾಲಿಕ ಗೇಟ್‌ ಅಳವಡಿಕೆ: ಸಿಎಂ ಸಿದ್ದರಾಮಯ್ಯ

Aug 14 2024, 12:59 AM IST
ತುಂಗಭದ್ರಾ ಅಣೆಕಟ್ಟಿನ ಗೇಟ್‌ ನಂ.19ಕ್ಕೆ ತಾತ್ಕಾಲಿಕ ಗೇಟ್‌ ಅಳವಡಿಕೆ ಕಾರ್ಯ ಬುಧವಾರದಿಂದಲೇ ಆರಂಭವಾಗಲಿದೆ. ಈಗಾಗಲೇ ಸಂಬಂಧಿಸಿದ ತಜ್ಞರ ಜೊತೆಗೆ ಚರ್ಚೆ ನಡೆಸಿದ್ದು, ಸೂಕ್ತ ಸಲಹೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 191
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved