• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ವರ್ತನೆಯಿಂದ ಎಎಸ್ಪಿ ಭರಮನಿ ಸ್ವಾಭಿಮಾನಕ್ಕೆ ಧಕ್ಕೆ: ಬಿಜೆಪಿ ಆಕ್ರೋಶ

Jul 04 2025, 08:23 AM IST

ಬೆಳಗಾವಿಯ ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಂದ ನಿಂದನೆ ಅನುಭವಿಸಿದ್ದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ಸೇವೆಯಿಂದ ನಿವೃತ್ತಿ ಬಯಸಿರುವುದು ಅತ್ಯಂತ ನೋವಿನ ಹಾಗೂ ದುರ್ದೈವದ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಿಎಂ ಆಗಿಯೇ ಆಗುತ್ತಾರೆ : ಡಿ.ಕೆ.ಸುರೇಶ್‌

Jul 04 2025, 01:02 AM IST
‘ಸಿದ್ದರಾಮಯ್ಯ ಅವರನ್ನು ಬೆಂಬಿಲಿಸುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿರುವ ಹೇಳಿಕೆ ಅಸಹಾಯಕತೆ ಅಲ್ಲ. ಅವರ ಪಕ್ಷ ನಿಷ್ಠೆ ಮತ್ತು ನಾಯಕತ್ವಕ್ಕೆ ಕೊಡುವ ಗೌರವ’ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ದೇವನಹಳ್ಳಿ ರೈತರೊಂದಿಗೆ ಸಿಎಂ ಇಂದು ಸಭೆ

Jul 04 2025, 01:02 AM IST
ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ ನಡೆಸಲಿದ್ದಾರೆ.

ಡಿಕೆಶಿ ತಮ್ಮ ನಡವಳಿಕೆಯಿಂದ ಸಿಎಂ ಆಗೋದು ಕಷ್ಟ

Jul 03 2025, 11:51 PM IST
ನಮ್ಮ ಸ್ನೇಹಿತ ಡಿ.ಕೆ.ಶಿವಕುಮಾರ್ ಪಬ್ಲಿಕ್ ಕಾಂಟ್ಯಾಕ್ಟ್‌ನಲ್ಲಿ ಬಹಳ ಫೇಲ್ ಆಗಿದ್ದಾರೆ. ಹೀಗಾಗಿ ಅವರು ಸಿಎಂ ಆಗೋದು ಕಷ್ಟ, ಈ ಅವಧಿಯಲ್ಲಿ ಸಿಎಂ ಸ್ಥಾನ ಸಿಗುವುದು ಸುಲಭ ಅಲ್ಲ ಎಂದು ಡಿ.ಕೆ.ಶಿವಕುಮಾರ್ ಅತ್ಯಾಪ್ತರಾದ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿಎಂ ಬದಲಾವಣೆ ನಿರ್ಧಾರ ಹೈಕಮಾಂಡ್ ಮಾಡುತ್ತೆ, ಶಾಸಕರಲ್ಲ

Jul 03 2025, 11:49 PM IST
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾವೆಲ್ಲಾ ಶಾಸಕರು ಹಾಗೂ ರಾಜ್ಯ ನಾಯಕರು ಮಾಡುವ ವಿಚಾರವಲ್ಲ, ಕೇಂದ್ರದ ವರಿಷ್ಠ ಎಐಸಿಸಿ ಅಧ್ಯಕ್ಷರು ಹಾಗೂ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವಾಗಿದ್ದು ಅದೇ ಅಂತಿಮವಾಗಿದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಎಚ್‌ಡಿಡಿ ಲಾಟರಿ ಪಿಎಂ, ಎಚ್‌ಡಿಕೆ ಲಾಟರಿ ಸಿಎಂ: ರುದ್ರಪ್ಪ

Jul 03 2025, 11:48 PM IST
ಕೊರೋನಾ ಸಮಯದಲ್ಲಿ ರೈತರು ಬೆಳೆದ ತರಕಾರಿಗಳನ್ನು ಖರೀದಿಸಿ ನೆರವಿಗೆ ನಿಂತರು. ಕೊರೋನಾದಿಂದ ಸಾವನ್ನಪ್ಪಿದವರನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು. ಶಾಸಕರಾಗಿ ಅಭಿವೃದ್ಧಿಪರವಾಗಿ ಶ್ರಮಿಸುತ್ತಿರುವುದನ್ನು ಸಹಿಸದೆ ನಿಖಿಲ್ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

2 ವರ್ಷದಲ್ಲಿ ಎತ್ತಿನಹೊಳೆ ಕುಡಿವ ನೀರು ಯೋಜನೆ ಪೂರ್ಣ: ಸಿಎಂ

Jul 03 2025, 01:47 AM IST

ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ  9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮುಂದಿನ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

Jul 02 2025, 11:53 PM IST
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ.

ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ: ಯೋಗೇಶ್ವರ್‌

Jul 02 2025, 11:52 PM IST
ಚನ್ನಪಟ್ಟಣ: ಸಿಎಂ ಬದಲಾವಣೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆ ರೀತಿಯ ಯಾವುದೇ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಅವರೇ ಪ್ರಸ್ತಾಪ ಮಾಡಿರೋದರಿಂದ ಅಂತಹ ಬೆಳವಣಿಗೆ ಏನು ಇಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಾಯಕತ್ವ ಬದಲಾವಣೆ ಚರ್ಚೆಗಳಿಗೆ ಸಿದ್ದು ಬ್ರೇಕ್‌ 5 ವರ್ಷ ನಾನೇ ಸಿಎಂ : ಸಿದ್ದು

Jul 02 2025, 11:52 PM IST
ಮುಂದಿನ ಐದು ವರ್ಷ ನಾನೇ ಸಿಎಂ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 190
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved